Breaking News

Daily Archives: ಮಾರ್ಚ್ 4, 2022

ಕಸಾಪದಿಂದ ಡಾ. ಚನ್ನವೀರ ಕಣವಿ ಅವರಿಗೆ ನುಡಿನಮನ

ಕಸಾಪದಿಂದ ಡಾ. ಚನ್ನವೀರ ಕಣವಿ ಅವರಿಗೆ ನುಡಿನಮನ ಮೂಡಲಗಿ: ಮೂಡಲಗಿ ಕನ್ನಡ ಸಾಹಿತ್ಯ ಪರಿಷತ್ತು, ಜ್ಞಾನದೀಪ್ತಿ ಪ್ರತಿಷ್ಠಾನ ಹಾಗೂ ಲಯನ್ಸ್ ಕ್ಲಬ್ ಮೂಡಲಗಿ ಪರಿವಾರ ಇವುಗಳ ಸಂಯುಕ್ತ ಆಶ್ರಯದಲ್ಲಿ ಮಾ. 5ರಂದು ಬೆಳಿಗ್ಗೆ 11ಕ್ಕೆ ಮುನ್ಯಾಳ ಗ್ರಾಮದ ಸರ್ಕಾರಿ ಹಿರಿಯ ಕನ್ನಡ ಪ್ರಾಥಮಿಕ ಶಾಲೆಯಲ್ಲಿ ನಾಡೋಜ ಡಾ. ಚನ್ನವೀರ ಕಣವಿ ಅವರಿಗೆ ನುಡಿನಮನ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ. ಸಾನ್ನಿಧ್ಯವನ್ನು ದತ್ರಾತ್ರೇಯಬೋಧ ಸ್ವಾಮೀಜಿ, ಶ್ರೀಧರಬೋಧ ಸ್ವಾಮೀಜಿವಹಿಸುವರು. ಅಧ್ಯಕ್ಷತೆಯನ್ನು ತಾಲ್ಲೂಕು ಪಂಚಾಯ್ತಿ ಮಾಜಿ ಸದಸ್ಯ …

Read More »

ಕೃಷಿ ಕ್ಷೇತ್ರಕ್ಕೆ ಬಂಪರ ಕೊಡುಗೆ – ಈರಣ್ಣ ಕಡಾಡಿ

ಕೃಷಿ ಕ್ಷೇತ್ರಕ್ಕೆ ಬಂಪರ ಕೊಡುಗೆ – ಈರಣ್ಣ ಕಡಾಡಿ ಮೂಡಲಗಿ: ಕರೋನಾ ಕಾಲದಲ್ಲಿ ರಾಜ್ಯ ಆರ್ಥಿಕ ಮುಗ್ಗಟ್ಟು ಎದುರಿಸುತ್ತಿದ್ದರು ಕೂಡ ಸರ್ವ ಜನರಿಗೆ ಹಿತವಾಗುವಂತಹ ವಿಶೇಷವಾಗಿ ರೈತಾಪಿ ಜನರ ಕಲ್ಯಾಣವನ್ನು ಗಮನದಲ್ಲಿಟ್ಟುಕೊಂಡು, ಉತ್ತರ ಕರ್ನಾಟಕಕ್ಕೆ ವಿಶೇಷ ಆದ್ಯತೆ ನೀಡಿದಂತಹ ಒಂದು ಸಮಚಿತ್ತದ ಸಮತೋಲ ಚೊಚ್ಚಲ ಬಜೆಟ್‍ನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು 2022-23ನೇ ಸಾಲಿನ ಬಜೆಟ್ ಮಂಡಿಸುವುದರ ಮೂಲಕ ಕೃಷಿ, ನೀರಾವರಿ, ಆರೋಗ್ಯ, ಶಿಕ್ಷಣ, ಕೈಗಾರಿಕೆ, ಪ್ರವಾಸೋದ್ಯಮ ಹೀಗೆ ಎಲ್ಲ ಕ್ಷೇತ್ರಗಳಿಗೂ …

Read More »

ಹಾಲು ಉತ್ಪಾದಕರಿಗೆ ಸಾಲ ಸೌಲಭ್ಯಕ್ಕಾಗಿ “ಕ್ಷೀರ ಸಮೃದ್ಧಿ ಸಹಕಾರಿ ಬ್ಯಾಂಕ್” ಸ್ಥಾಪನೆಗೆ ಕ್ರಮ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಸ್ವಾಗತ ಶ್ರೀಸಾಮಾನ್ಯನಿಂದ ಶ್ರೀಸಾಮಾನ್ಯರಿಗೆ ರೂಪಿಸಲಾದ ಉತ್ತಮ ಆಯವ್ಯಯ : ಬಾಲಚಂದ್ರ ಜಾರಕಿಹೊಳಿ ಶ್ಲಾಘನೆ

ಹಾಲು ಉತ್ಪಾದಕರಿಗೆ ಸಾಲ ಸೌಲಭ್ಯಕ್ಕಾಗಿ “ಕ್ಷೀರ ಸಮೃದ್ಧಿ ಸಹಕಾರಿ ಬ್ಯಾಂಕ್” ಸ್ಥಾಪನೆಗೆ ಕ್ರಮ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಸ್ವಾಗತ ಶ್ರೀಸಾಮಾನ್ಯನಿಂದ ಶ್ರೀಸಾಮಾನ್ಯರಿಗೆ ರೂಪಿಸಲಾದ ಉತ್ತಮ ಆಯವ್ಯಯ : ಬಾಲಚಂದ್ರ ಜಾರಕಿಹೊಳಿ ಶ್ಲಾಘನೆ ಗೋಕಾಕ : ಹಾಲು ಉತ್ಪಾದಕರಿಗೆ ಸಾಲ ಸೌಲಭ್ಯ ನೀಡಲು ಕ್ಷೀರ ಸಮೃದ್ಧಿ ಸಹಕಾರಿ ಬ್ಯಾಂಕ್ ಸ್ಥಾಪಿಸಲು ಸರ್ಕಾರ ಉದ್ಧೇಶಿಸಿರುವುದು ಸ್ವಾಗತಾರ್ಹವಾಗಿದೆ ಎಂದು ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದ್ದಾರೆ. …

Read More »

ಮೂಡಲಗಿ ಲಯನ್ಸ್ ಕ್ಲಬ್ ಪರಿವಾರದ 71ನೇ ಅನ್ನದಾಸೋಹ, ಅನ್ನ ನೀಡುವುದು ಪುಣ್ಯದ ಕಾರ್ಯವಾಗಿದೆ

ಮೂಡಲಗಿ ಲಯನ್ಸ್ ಕ್ಲಬ್ ಪರಿವಾರದ 71ನೇ ಅನ್ನದಾಸೋಹ ಅನ್ನ ನೀಡುವುದು ಪುಣ್ಯದ ಕಾರ್ಯವಾಗಿದೆ ಮೂಡಲಗಿ: ಲಯನ್ಸ್ ಕ್ಲಬ್ ಮೂಡಲಗಿ ಪರಿವಾರದಿಂದ ಸ್ಥಳೀಯ ಸಮುದಾಯ ಆರೋಗ್ಯ ಕೇಂದ್ರದ ಒಳ ಮತ್ತು ಹೊರ ರೋಗಿಗಳಿಗೆ 71ನೇ ಪಾಕ್ಷಿಕ ಅನ್ನದಾಸೋಹವನ್ನು ಏರ್ಪಡಿಸಿದ್ದರು. ಪುರಸಭೆ ಅಧ್ಯಕ್ಷ ಹಣಮಂತ ಗುಡ್ಲಮನಿ ಅನ್ನದಾಸೋಹಕ್ಕೆ ಚಾಲನೆ ನೀಡಿ ಮಾತನಾಡಿ ‘ಹಸಿದವರಿಗೆ ಅನ್ನ ನೀಡುವುದು ಪುಣ್ಯದ ಕಾರ್ಯವಾಗಿದೆ. ಲಯನ್ಸ್ ಕ್ಲಬ್‍ವು ರೋಗಿಗಳಿಗೆ ಅನ್ನ ನೀಡುವ ಶ್ಲಾಘನೀಯ ಕೆಲಸ ಮಾಡುತ್ತಲಿದೆ’ ಎಂದು ಹೇಳಿದರು. …

Read More »

ಭಾಗ್ಯಶ್ರೀ ಮಹೇಶ ಪಟ್ಟಣಶೆಟ್ಟಿ ಕೌಜಲಗಿ ಗ್ರಾಮ ಪಂಚಾಯತಿಗೆ ನೂತನ ಅಧ್ಯಕ್ಷೆಯಾಗಿ ಅವಿರೂಧ ಆಯ್ಕೆ

ಬೆಟಗೇರಿ:ಅರಭಾಂವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಮಾರ್ಗದರ್ಶನ, ಜಿಪಂ ಮಾಜಿ ಸದಸ್ಯ ಡಾ.ರಾಜೇಂದ್ರ ಸಣ್ಣಕ್ಕಿ ಅವರ ನೇತೃತ್ವದ ಗುಂಪಿನ ಅಭ್ಯರ್ಥಿ ಭಾಗ್ಯಶ್ರೀ ಮಹೇಶ ಪಟ್ಟಣಶೆಟ್ಟಿ ಅವರು ಕೌಜಲಗಿ ಗ್ರಾಮ ಪಂಚಾಯತಿಗೆ ನೂತನ ಅಧ್ಯಕ್ಷೆಯಾಗಿ ಅವಿರೂಧವಾಗಿ ಆಯ್ಕೆಯಾಗಿದ್ದಾರೆ. ಮಾ.3ರಂದು ಕೌಜಲಗಿ ಗ್ರಾಪಂ ಕಾರ್ಯಾಲಯದಲ್ಲಿ ಅಧ್ಯಕ್ಷರ ಆಯ್ಕೆಗಾಗಿ ನಡೆದ ಚುನಾವಣೆಯಲ್ಲಿ ಭಾಗ್ಯಶ್ರೀ ಮಹೇಶ ಪಟ್ಟಣಶೆಟ್ಟಿ ಅವರು ಗ್ರಾಪಂ ನೂತನ ಅಧ್ಯಕ್ಷರಾಗಿ ಆಯ್ಕೆಗೊಂಡಿದ್ದಾರೆ ಎಂದು ಚುನಾವಣಾಧಿಕಾರಿಯಾಗಿ ಕಾರ್ಯನಿರ್ವಹಿಸಿದ ಗೋಕಾಕ ಜಿಆರ್‍ಬಿಸಿ ಉಪವಿಭಾಗ ನಂ-7ರ ಸಹಾಯಕ …

Read More »

ಮೇಳೆಪ್ಪ ಹಿರೇಮಠ ಅವರ ಸೇವಾ ನಿವೃತ್ತಿ ಸನ್ಮಾನ, ಬಿಳ್ಕೋಡುವ ಕಾರ್ಯಕ್ರಮ

ಬೆಟಗೇರಿ:ಕಂದಾಯ ಇಲಾಖೆಯ ವಿವಿಧ ಹುದ್ದೆಗಳಲ್ಲಿ ಸೇವೆ ಸಲ್ಲಿಸಿ ಫೆ.28ರಂದು ಸೇವಾ ನಿವೃತ್ತಿ ಹೊಂದಿದ ಪ್ರಯುಕ್ತ ಬೆಟಗೇರಿ ಗ್ರಾಮದ ತಾಲೂಕಾ ಶಿರಸ್ತದಾರ ಮೇಳೆಪ್ಪ ಹಿರೇಮಠ ಅವರ ಸೇವಾ ನಿವೃತ್ತಿ ಸನ್ಮಾನ, ಬಿಳ್ಕೋಡುವ ಕಾರ್ಯಕ್ರಮ ನಡೆಯಿತು. ಗೋಕಾಕ ತಹಶೀಲ್ದಾರ ಪ್ರಕಾಶ ಹೊಳೆಪ್ಪಗೋಳ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ, ಗೋಕಾಕ ಕಂದಾಯ ಇಲಾಖೆ ವತಿಯಿಂದ ಸೇವಾ ನಿವೃತ್ತಿ ಹೊಂದಿದ ತಾಲೂಕಾ ಶಿರಸ್ತದಾರÀ ಮೇಳೆಪ್ಪ ಹಿರೇಮಠ ಅವರನ್ನು ಶಾಲು ಹೊದಿಸಿ ಸನ್ಮಾನಿಸಿದರು. ನಿವೃತ್ತ ಶಿರಸ್ತದಾರ ಆರ್.ಎಂ.ನಕಾತಿ ಅವರು …

Read More »