Breaking News

Daily Archives: ಮಾರ್ಚ್ 10, 2022

ಪಂಚರಾಜ್ಯಗಳ ಚುನಾವಣೆ : ಬಿಜೆಪಿ ಅಭೂತಪೂರ್ವ ಗೆಲುವಿನ ಖುಷಿ ಹಂಚಿಕೊಂಡ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅಸೆಂಬ್ಲಿ ಲಾಂಜ್‍ನಲ್ಲಿ ಬಿಜೆಪಿ ಶಾಸಕರು ಹಾಗೂ ಮಾಧ್ಯಮ ಮಿತ್ರರೊಂದಿಗೆ ಸಂಭ್ರಮದಲ್ಲಿ ತೇಲಿದ ಸಿಎಂ ಬೊಮ್ಮಾಯಿ

ಪಂಚರಾಜ್ಯಗಳ ಚುನಾವಣೆ : ಬಿಜೆಪಿ ಅಭೂತಪೂರ್ವ ಗೆಲುವಿನ ಖುಷಿ ಹಂಚಿಕೊಂಡ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅಸೆಂಬ್ಲಿ ಲಾಂಜ್‍ನಲ್ಲಿ ಬಿಜೆಪಿ ಶಾಸಕರು ಹಾಗೂ ಮಾಧ್ಯಮ ಮಿತ್ರರೊಂದಿಗೆ ಸಂಭ್ರಮದಲ್ಲಿ ತೇಲಿದ ಸಿಎಂ ಬೊಮ್ಮಾಯಿ ಬೆಂಗಳೂರು : ಪಂಚರಾಜ್ಯಗಳ ಚುನಾವಣಾ ಫಲಿತಾಂಶ ಪ್ರಕಟವಾದ ಬೆನ್ನಲ್ಲೆ ಮಧ್ಯಾಹ್ನ ಭೋಜನದ ನಂತರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಆಡಳಿತ ಪಕ್ಷದ ಮೊಗಸಾಲೆ(ಅಸೆಂಬ್ಲಿ ಲಾಂಜ್)ಯಲ್ಲಿ ಬಿಜೆಪಿ ಶಾಸಕರು ಮತ್ತು ಮಾಧ್ಯಮ ಮಿತ್ರರೊಂದಿಗೆ …

Read More »

ನಾಲ್ಕೂ ರಾಜ್ಯಗಳಲ್ಲಿ ಬಿಜೆಪಿ ಅಧಿಕಾರಕ್ಕೆ- ಕಹಾಮ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಸಂತಸ.

ನಾಲ್ಕೂ ರಾಜ್ಯಗಳಲ್ಲಿ ಬಿಜೆಪಿ ಅಧಿಕಾರಕ್ಕೆ- ಕಹಾಮ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಸಂತಸ. ಬೆಂಗಳೂರು- ಇತ್ತೀಚೆಗೆ ನಡೆದ ಪಂಚರಾಜ್ಯಗಳ ಚುನಾವಣೆಗಳಲ್ಲಿ ಭಾರತೀಯ ಜನತಾ ಪಾರ್ಟಿ ಅಭೂತಪೂರ್ವ ಜಯಭೇರಿ ಬಾರಿಸಿದ ಹಿನ್ನೆಲೆಯಲ್ಲಿ ಕಹಾಮ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಹರ್ಷ ವ್ಯಕ್ತಪಡಿಸಿದ್ದಾರೆ. ಉತ್ತರಪ್ರದೇಶ, ಉತ್ತರಾಖಂಡ, ಪಂಜಾಬ್, ಮಣಿಪುರ ಹಾಗೂ ಗೋವಾ ವಿಧಾನ ಸಭಾ ಚುನಾವಣೆಗಳಲ್ಲಿ ಪಂಜಾಬ್ ಹೊರತುಪಡಿಸಿ ನಾಲ್ಕು ರಾಜ್ಯಗಳಲ್ಲಿ ಭಾರತೀಯ ಜನತಾ ಪಾರ್ಟಿಯು ನಿಚ್ಚಳ ಬಹುಮತದತ್ತ ಸಾಗುತ್ತಿದೆ. …

Read More »

ಅಭಿವೃದ್ಧಿ ಪರ ರಾಜಕಾರಣವನ್ನು ಜನ ಮೆಚ್ಚಿ ಪಂಚರಾಜ್ಯ ಚುನಾವಣೆಯಲ್ಲಿ 4 ರಾಜ್ಯಗಳಲ್ಲಿ ಆರ್ಶಿವಾದ ಮಾಡಿದ್ದಾರೆ – ಸಂಸದ ಈರಣ್ಣ ಕಡಾಡಿ

ಮೂಡಲಗಿ: ಸತತ 7 ವರ್ಷಗಳ ಅವಧಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಭಾರತೀಯ ಜನತಾ ಪಾರ್ಟಿಯ ಸರ್ಕಾರ ದೇಶದಲ್ಲಿ ಮಾಡಿದಂತಹ ಅದ್ವೀತಿಯ ಸಾಧನೆ ಮತ್ತು ಅಭಿವೃದ್ಧಿ ಪರ ರಾಜಕಾರಣವನ್ನು ಜನ ಮೆಚ್ಚಿ ಪಂಚರಾಜ್ಯ ಚುನಾವಣೆಯಲ್ಲಿ 4 ರಾಜ್ಯಗಳಲ್ಲಿ ಆರ್ಶಿವಾದ ಮಾಡಿದ್ದಾರೆ ಎಂದು ಸಂಸದ ಈರಣ್ಣ ಕಡಾಡಿ ಸಂತಸ ವ್ಯಕ್ತಪಡಿಸಿದರು. ಗುರುವಾರ ಮಾ.10 ರಂದು ಪತ್ರಿಕಾ ಹೇಳಿಕೆ ನೀಡಿದ ಅವರು ಕರೋನಾ ಕಾಲಘಟದಲ್ಲಿ ದೇಶದ ಆರ್ಥಿಕ ಪರಿಸ್ಥಿತಿ ಕಠಿಣವಾಗಿದ್ದರೂ ಕೂಡ ಮತ್ತು …

Read More »