ನೇತ್ರದಾನ ಹಾಗೂ ಅಂಗಾಂಗದಾನ ಶಿಬಿರ ಕಾರ್ಯಕ್ರಮ ಮೂಡಲಗಿ : ಡಾ|| ಪುನೀತ ರಾಜಕುಮಾರ ಅವರ ಹುಟ್ಟು ಹಬ್ಬದ ಪ್ರಯುಕ್ತ ಅಪ್ಪು ಅಭಿಮಾನಿ ಬಳಗ ಹಾಗೂ ಶ್ರೀ ಬಾಲಚಂದ್ರಣ್ಣಾ ಜಾರಕಿಹೋಳಿ ಅವರು ಅಭಿಮಾನಿ ಬಳಗದ ಸಂಯುಕ್ತ ಆಶ್ರಯದಲ್ಲಿ ಮಾ.17ರಂದು ನೇತ್ರದಾನ ಹಾಗೂ ಅಂಗಾಂಗದಾನ ಶಿಬಿರದ ನೋಂದಣಿ ಕಾರ್ಯಕ್ರಮ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಜರುಗಲಿದೆ. ಸಿದ್ದ ಸಂಸ್ಥಾನ ಮಠ ಮೂಡಲಗಿಯ ಪೀಠಾಧಿಪತಿಗಳಾದ ಶ್ರೀ ದತಾತ್ರೇಯಬೋಧ ಸ್ವಾಮೀಜಿ, ಶ್ರೀ ಶ್ರೀಧರಬೋಧ ಸ್ವಾಮೀಜಿಯವರು …
Read More »Daily Archives: ಮಾರ್ಚ್ 15, 2022
ಅಮೃತ್ ಯೋಜನೆಯಡಿ 39,010 ಕೋಟಿ ರೂ.ಗಳನ್ನು ನೀರು ಸರಬರಾಜು ಕ್ಷೇತ್ರಕ್ಕೆ ಮೀಸಲಿಡಲಾಗಿದೆ
ಮೂಡಲಗಿ: ದೇಶದ ನಗರಗಳ ಪ್ರತಿ ಮನೆ ಮನೆಗೂ ನಲ್ಲಿ ನೀರಿನ ಸಂಪರ್ಕವನ್ನು ಒದಗಿಸುವದು ಉದ್ದೇಶದಿಂದ 500 ನಗರ ಮತ್ತು ಪಟ್ಟಣಗಳಲ್ಲಿ ಅಮೃತ್ ಯೋಜನೆಯಡಿ 39,010 ಕೋಟಿ ರೂ.ಗಳನ್ನು ನೀರು ಸರಬರಾಜು ಕ್ಷೇತ್ರಕ್ಕೆ ಮೀಸಲಿಡಲಾಗಿದೆ ಎಂದು ಕೇಂದ್ರ ಜಲಶಕ್ತಿ ಸಚಿವಾಲಯ ರಾಜ್ಯ ಸಚಿವ ಪ್ರಹ್ಲಾದ್ ಸಿಂಗ್ ಪಟೇಲ್ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ ಎಂದು ಸಂಸದ ಈರಣ್ಣ ಕಡಾಡಿ ಹೇಳಿದರು. ಸಂಸತ್ತಿನ ಬಜೆಟ್ ಅಧಿವೇಶನದಲ್ಲಿ ಶುದ್ಧ ಮತ್ತು ಸುರಕ್ಷಿತ ಕುಡಿಯುವ ನೀರಿನ ಪೂರೈಕೆಗಾಗಿ …
Read More »