Breaking News

Daily Archives: ಮಾರ್ಚ್ 16, 2022

ಹೋಳಿ ಹಬ್ಬದ ಪ್ರಯುಕ್ತ ವಿವಿಧ ಧಾರ್ಮಿಕ ಕಾರ್ಯಕ್ರಮಗಳು

ಬೆಟಗೇರಿ: ಗ್ರಾಮದಲ್ಲಿ ಹೋಳಿ ಹಬ್ಬದ ಪ್ರಯುಕ್ತ ಶುಕ್ರವಾರ ಮಾ.18ರಂದು ಮುಂಜಾನೆ ಹುಣ್ಣಿಮೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು, ಸಂಜೆ 7 ಗಂಟೆಗೆ ಇಲ್ಲಿಯ ಮಾರುಕಟ್ಟೆ ಆವರಣದಲ್ಲಿ ನಿರ್ಮಿಸಲಾದ ಕಾಮಣ್ಣನಿಗೆ ಪುರಜನರಿಂದ ಪೂಜೆ, ನೈವೆದ್ಯ ಸಮರ್ಪನೆ, ರಾತ್ರಿ 10 ಗಂಟೆಗೆ ಸ್ಥಳೀಯ ಪ್ರಮುಖ ಕಾಮದಹನ ಸ್ಥಳದಲ್ಲಿ ಸಂಗ್ರಹಿಸಿದ ಕುಳ್ಳ, ಕಟ್ಟಿಗೆ ಒಟ್ಟಿಗೆ ಸೇರಿಸಿ ಕಾಮದಹನಕ್ಕೆ ಕಾಮಣ್ಣನ ಪ್ರತಿಷ್ಠಾಪಿಸುವ ಕಾರ್ಯಕ್ರಮ ಜರುಗಲಿದೆ. ಶನಿವಾರ ಮಾ.19ರಂದು ಬೆಳಗ್ಗೆ 6 ಗಂಟೆಗೆ ಕಾಮ ದಹನ ಜರುಗಿದ ಬಳಿಕ …

Read More »

ರಾಷ್ಟ್ರೀಯ ಸೇವಾ ರತ್ನ ಪ್ರಶಸ್ತಿ ಪಡೆದ ರಮೇಶ ಅಳಗುಂಡಿ ಸಾಧನೆಗೆ ಮೆಚ್ಚುಗೆ

ರಾಷ್ಟ್ರೀಯ ಸೇವಾ ರತ್ನ ಪ್ರಶಸ್ತಿ ಪಡೆದ ರಮೇಶ ಅಳಗುಂಡಿ ಸಾಧನೆಗೆ ಮೆಚ್ಚುಗೆ ಬೆಟಗೇರಿ:ಬೆಳಗಾವಿ ರಾಷ್ಟ್ರೀಯ ಸಮಾಜ ಕಲ್ಯಾಣ ಸೇವಾ ಸಂಸ್ಥೆಯವರು ನೀಡುವ ಪ್ರಸಕ್ತ ವರ್ಷದ ರಾಷ್ಟ್ರೀಯ ಸೇವಾ ರತ್ನ ಪ್ರಶಸ್ತಿ ಪಡೆದ ಬೆಟಗೇರಿ ವಿವಿಡಿ ಸರ್ಕಾರಿ ಪ್ರೌಢ ಶಾಲೆಯ ಮುಖ್ಯೋಪಾಧ್ಯಯ ರಮೇಶ ಅಳಗುಂಡಿ ಅವರ ಸಾಧನೆಗೆ ಬೆಟಗೇರಿ ಗ್ರಾಪಂ ಮಾಜಿ ಅಧ್ಯಕ್ಷ ಈಶ್ವರ ಬಳಿಗಾರ ಸೇರಿದಂತೆ ಸ್ಥಳೀಯ ಗಣ್ಯರು, ಶಿಕ್ಷಣಪ್ರೇಮಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಈರಯ್ಯ ಹಿರೇಮಠ, ಶ್ರೀಧರ ದೇಯಣ್ಣವರ, ಶ್ರೀಶೈಲ …

Read More »

ಸತತ ಪ್ರಯತ್ನ, ಶ್ರದ್ಧೆ, ಶ್ರಮ, ನಿರಂತರ ಅಧ್ಯಯನದಿಂದಾಗಿ ಯಶಸ್ಸು ಸಾಧ್ಯ- ಸಂಜಯ ಯಾದಗುಡೆ

  ಮೂಡಲಗಿ: ಸತತ ಪ್ರಯತ್ನ, ಶ್ರದ್ಧೆ, ಶ್ರಮ, ನಿರಂತರ ಅಧ್ಯಯನದಿಂದಾಗಿ ಯಶಸ್ಸು ಸಾಧ್ಯವಾಗುವದು. ಕಲಿಕೆಯ ಜೊತೆಯಲ್ಲಿ ಪಠ್ಯೇತರ  ಚಟುವಟಿಕೆಗಳಿಗೆ  ಆದ್ಯತೆ ನೀಡುವ ಮೂಲಕ ಆರೋಗ್ಯಯುತ ಶರೀರ ಕಾಯ್ದುಕೊಂಡು ಪರೀಕ್ಷೆಗಳನ್ನು ಎದುರಿಸಿ ಜೀವನದಲ್ಲಿ ಯಶಸ್ವಿಯಾಗಬೇಕು ಎಂದು ಚಿಕ್ಕೋಡಿ ಡೈಟ್‍ನ ಹಿರಿಯ ಉಪನ್ಯಾಸಕ ಸಂಜಯ ಯಾದಗುಡೆ ಹೇಳಿದರು. ಅವರು ಬುಧವಾರ ಪಟ್ಟಣದ ಕೆ.ಎಚ್ ಸೋನವಾಲಕರ ಸರಕಾರಿ ಪ್ರೌಢ ಶಾಲೆಯಲ್ಲಿ ಜರುಗಿದ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳ ಬಿಳ್ಕೋಡುವ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಮಾತನಾಡಿ, ಪರೀಕ್ಷೆಯ …

Read More »