ಶಾಂತಿ,ಸೌಹಾರ್ದತೆಯಿಂದ ಹೋಳಿ ಹಬ್ಬ ಆಚರಿಸಬೇಕು:ಪಿಎಸ್ಐ ಗೋವಿಂದಗೌಡ ಪಾಟೀಲ ಬೆಟಗೇರಿ:ಸ್ಥಳೀಯ ಸರ್ವ ಸಮುದಾಯದವರು ಶಾಂತಿ ಸೌಹಾರ್ದತೆಯಿಂದ ಹೋಳಿ ಹಬ್ಬ ಆಚರಿಸಬೇಕು. ಬಣ್ಣದಾಟದಲ್ಲಿ ನೈಸರ್ಗಿಕ ಬಣ್ಣ ಬಳಕೆ ಮಾಡಬೇಕು ಎಂದು ಕುಲಗೋಡ ಪೊಲೀಸ್ ಠಾಣೆ ಪಿಎಸ್.ಐ ಗೋವಿಂದಗೌಡ ಪಾಟೀಲ ಹೇಳಿದರು. ಬೆಳಗಾವಿ ಜಿಲ್ಲಾ ಪೊಲೀಸ್ ಇಲಾಖೆ, ಮೂಡಲಗಿ ಹಾಗೂ ಕುಲಗೋಡ ಪೊಲೀಸ್ ಠಾಣೆಯ ಸಹಯೋಗದಲ್ಲಿ ಹೋಳಿ ಹಬ್ಬದ ಪ್ರಯುಕ್ತ ಗೋಕಾಕ ತಾಲೂಕಿನ ಕೌಜಲಗಿ ಗ್ರಾಮದಲ್ಲಿ ಈಚೆಗೆ ನಡೆದ ಶಾಂತಿಪಾಲನಾ ಸಭೆಯಲ್ಲಿ ಮಾತನಾಡಿ, ಹೋಳಿ …
Read More »Daily Archives: ಮಾರ್ಚ್ 17, 2022
ನೇತ್ರದಾನ ಹಾಗೂ ಅಂಗಾಂಗಳ ದಾನದ ಹೆಸರು ನೋಂದಣಿ ಕಾರ್ಯಕ್ರಮ
ಮೂಡಲಗಿ : ಮನುಷ್ಯನ ಪಂಚೇಂದ್ರಿಯಗಳಲ್ಲಿ ಕಣ್ಣು ಪ್ರಮುಖವಾದ್ದು, ಕಣ್ಣುದಾನ ಮಾಡುವ ಮೂಲಕ ಬೇರೊಬ್ಬರಿಗೆ ದೃಷ್ಟಿ ನೀಡಿ ಬಾಳು ಬೆಳಗಲು ಬಾಲಚಂದ್ರಣ್ಣಾ ಜಾರಕಿಹೋಳಿಯವರ ಅಭಿಮಾನಿಗಳು ಹಾಗೂ ಅಪ್ಪು ಅಭಿಮಾನಿಗಳು ಪುನೀತ ರಾಜಕುಮಾರ ಹುಟ್ಟುಹಬ್ಬದ ನಿಮಿತ್ಯ ಮಾಡುತ್ತಿರುವ ಕಾರ್ಯ ಶ್ಲಾಘನೀಯವಾಗಿದೆ ಎಂದು ಕೆಎಮ್ಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೋಳಿಯವರ ಆಪ್ತ ಸಹಾಯಕ ನಾಗಪ್ಪ ಶೇಖರಗೋಳ ಹೇಳಿದರು. ಗುರುವಾರದಂದು ಪಟ್ಟಣದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಕರ್ನಾಟಕ ರತ್ನ ಡಾ.ಪುನೀತ …
Read More »ಸುಳ್ಳು ಹೇಳುತ್ತಿರುವ ಗಡಾದಗೆ ಜನರೇ ತಕ್ಕ ಪಾಠ ಕಲಿಸುತ್ತಾರೆ : ಢವಳೇಶ್ವರ-ಕೊಪ್ಪದ ಹೇಳಿಕೆ
ಸುಳ್ಳು ಹೇಳುತ್ತಿರುವ ಗಡಾದಗೆ ಜನರೇ ತಕ್ಕ ಪಾಠ ಕಲಿಸುತ್ತಾರೆ : ಢವಳೇಶ್ವರ-ಕೊಪ್ಪದ ಹೇಳಿಕೆ ಮೂಡಲಗಿ : ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಕೆಲವರು ಅಭಿವೃದ್ಧಿ ಕಾರ್ಯಗಳಲ್ಲಿ ಉದ್ಧೇಶಪೂರ್ವಕವಾಗಿ ರಾಜಕಾರಣ ಮಾಡುತ್ತಿದ್ದಾರೆ. ರೈತರು ಮತ್ತು ಜನರ ದಾರಿ ತಪ್ಪಿಸುತ್ತಿರುವ ಇಂತಹ ಅಭಿವೃದ್ಧಿ ವಿರೋಧಿಗಳಿಗೆ ಶಾಸಕರು ಮಾಡಿರುವ ಪ್ರಗತಿಪರ ಕಾಮಗಾರಿಗಳು ಕಣ್ಣಿಗೆ ಕಾಣುವುದಿಲ್ಲವೇ ಎಂದು ಬಿಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಸುಭಾಸ ಢವಳೇಶ್ವರ ಮತ್ತು ಜಿಪಂ ಸದಸ್ಯ ಗೋವಿಂದ ಕೊಪ್ಪದ ಅವರು ಗಡಾದಗೆ ಪ್ರಶ್ನಿಸಿದ್ದಾರೆ. ಈ …
Read More »ದಿ.ಪುನೀತ್ ರಾಜಕುಮಾರ್ ಅನಘ್ರ್ಯ ರತ್ನ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಪುನೀತ್ ರಾಜಕುಮಾರ್ ಹುಟ್ಟು ಹಬ್ಬದ ನಿಮಿತ್ಯ ಕೆಎಂಎಫ್ ಕಛೇರಿಯಲ್ಲಿ ರಕ್ತದಾನ ಶಿಬಿರ
ದಿ.ಪುನೀತ್ ರಾಜಕುಮಾರ್ ಅನಘ್ರ್ಯ ರತ್ನ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಪುನೀತ್ ರಾಜಕುಮಾರ್ ಹುಟ್ಟು ಹಬ್ಬದ ನಿಮಿತ್ಯ ಕೆಎಂಎಫ್ ಕಛೇರಿಯಲ್ಲಿ ರಕ್ತದಾನ ಶಿಬಿರ ಬೆಂಗಳೂರು : ಕೆಎಂಎಫ್ ನಂದಿನಿ ರಾಯಭಾರಿಯಾಗಿದ್ದ ಜನಪ್ರೀಯ ನಟ ದಿ. ಪುನೀತ್ ರಾಜಕುಮಾರ್ ಅವರು ಅಗಲಿ ಹೋಗಿದ್ದರೂ, ಇನ್ನೂ ಅವರ ನೆನಪು ಜನರ ಹೃದಯದಲ್ಲಿ ಶಾಶ್ವತವಾಗಿ ಇರುತ್ತದೆ ಎಂದು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಇಲ್ಲಿಯ ಕೆಎಂಎಫ್ ಪ್ರಧಾನ ಕಛೇರಿಯಲ್ಲಿ ದಿ. ಪುನೀತ್ …
Read More »