ಗೋಕಾಕ : ರೈತರಿಗೆ ದಿನನಿತ್ಯ ಕನಿಷ್ಠ 10 ಗಂಟೆಗಳ ಕಾಲ ಸಮರ್ಪಕ ವಿದ್ಯುತ್ ಸರಬರಾಜು ಮಾಡಲು ಕೌಜಲಗಿಯಲ್ಲಿ 220 ಕೆವ್ಹಿ ವಿದ್ಯುತ್ ವಿತರಣಾ ಕೇಂದ್ರವನ್ನು ನಿರ್ಮಿಸಲು ಉದ್ಧೇಶಿಸಿದ್ದು, ಇದಕ್ಕಾಗಿ ನೂರು ಕೋಟಿ ರೂ. ವೆಚ್ಚದ ಅಂದಾಜು ಪತ್ರಿಕೆಯನ್ನು ತಯಾರಿಸಲಾಗಿದೆ ಎಂದು ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಶುಕ್ರವಾರ ಸಂಜೆ ತಾಲೂಕಿನ ಗೋಸಬಾಳ ಗ್ರಾಮದ ಹೊರವಲಯದಲ್ಲಿ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮದಿಂದ 15 ಕೋಟಿ …
Read More »Daily Archives: ಮಾರ್ಚ್ 18, 2022
‘ವಿದ್ಯಾರ್ಥಿಗಳಲ್ಲಿ ದೃಢ ಸಂಕಲ್ಪ, ಪರಿಶ್ರಮ ಬೇಕು’ ಸಾಹಿತಿ ಪ್ರೊ. ಚಂದ್ರಶೇಖರ ಅಕ್ಕಿ
‘ವಿದ್ಯಾರ್ಥಿಗಳಲ್ಲಿ ದೃಢ ಸಂಕಲ್ಪ, ಪರಿಶ್ರಮ ಬೇಕು’ ಮೂಡಲಗಿ: ‘ಪ್ರಸ್ತುತ ಸ್ಪರ್ಧಾತ್ಮಕ ಯುಗದಲ್ಲಿ ದೃಢ ಸಂಕಲ್ಪ, ಸತತ ಪರಿಶ್ರಮ, ನಿರಂತ ಅಧ್ಯಯನದಿಂದ ಪ್ರತಿಭಾನ್ವಿತ ವ್ಯಕ್ತಿಗಳಾಗಿ ರೂಪಗೊಳ್ಳಲು ಸಾಧ್ಯ’ ಎಂದು ಸಾಹಿತಿ ಪ್ರೊ. ಚಂದ್ರಶೇಖರ ಅಕ್ಕಿ ಅವರು ಹೇಳಿದರು. ತಾಲ್ಲೂಕಿನ ಪಿಜೆಎನ್ ಪ್ರೌಢ ಶಾಲೆಯ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳ ಬೀಳ್ಕೊಡುವ ಸಮಾರಂಭದ ಮುಖ್ಯ ಅತಿಥಿಯಾಗಿ ಮಾತನಾಡಿದ ಅವರು ಸಾಧಕ ವ್ಯಕ್ತಿಗಳ ಅದರ್ಶಗಳನ್ನು ಅನುಸರಿಸಿ ಶ್ರೇಷ್ಠ ವ್ಯಕ್ತಿಗಳಾಗಿರಿ ಎಂದು ಹೇಳಿದರು. ಅತಿಥಿ ಮೂಡಲಗಿ ತಾಲ್ಲೂಕು …
Read More »