Breaking News

Daily Archives: ಮಾರ್ಚ್ 20, 2022

ಶೀಘ್ರದಲ್ಲೇ ನಾಮದೇವ ಶಿಂಪಿ ಯುವಕ ಸಂಘ. ಮೂಡಲಗಿಯಲಿ

ಶೀಘ್ರದಲ್ಲೇ ನಾಮದೇವ ಶಿಂಪಿ ಯುವಕ ಸಂಘ. ಮೂಡಲಗಿಯಲಿ ಮೂಡಲಗಿ ಇತ್ತೀಚಿಗೆ ಮೂಡಲಗಿಯ ಶ್ರೀ ವಿಠ್ಠಲ ಮಂದಿರದಲ್ಲಿ ನಾಮದೇವ ಶಿಂಪಿ ಸಮಾಜವು ನಡೆಸಿದ ಸಭೆಯಲ್ಲಿ ಬೆಳೆಯುತ್ತಿರುವ ಈ ಯುಗದಲ್ಲಿ ಎಲ್ಲಾ ಸಮಾಜದಲ್ಲಿ ಇರುವಂತೆ ನಾಮದೇವ ಶಿಂಪಿ ಸಮಾಜದಲ್ಲೂ ಕೂಡ ಯುವಕರ ಸಂಘಟನೆ ಅವಶ್ಯವಾಗಿದ್ದು ಸಮಾಜದ ಕಾರ್ಯಗಳ ಜೊತೆಯಲ್ಲಿ ಸಮಾಜಮುಖಿ ಕೆಲಸಗಳನ್ನು ನಿರ್ವಹಿಸಲು ಯುವಕರು ಮುಂದಾಗಬೇಕಾಗಿದೆ. ಅದಕ್ಕಾಗಿ ಸ್ಥಳೀಯ ನಾಮದೇವ ಶಿಂಪಿ ಯುವಕರನ್ನು ಸೇರಿಸಿ ಸಭೆಯಲ್ಲಿ ಚರ್ಚೆ ಮಾಡಿ ಸಮಾಜದ ಹಿರಿಯರೆಲ್ಲರೂ ಶೀಘ್ರದಲ್ಲೇ …

Read More »

ಪ್ರತಿಭಾವಂತ ಗಾಯಕರಿಂದ ಸಂಗೀತ ಸುಧೆ ಮೂಡಲಗಿ: ಮಾ. 23ರಂದು ‘ಭಾವದೀವಿಗೆ’ ಸುಗಮ ಸಂಗೀತೋತ್ಸವ

ಪ್ರತಿಭಾವಂತ ಗಾಯಕರಿಂದ ಸಂಗೀತ ಸುಧೆ ಮೂಡಲಗಿ: ಮಾ. 23ರಂದು ‘ಭಾವದೀವಿಗೆ’ ಸುಗಮ ಸಂಗೀತೋತ್ಸವ ಮೂಡಲಗಿ: ಬೆಂಗಳೂರಿನ ಇಂಡಿಯನ್ ಮ್ಯೂಜಿಕ್ ಅಸೋಸಿಯೇಶನ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ಮೂಡಲಗಿ ಲಯನ್ಸ್ ಕ್ಲಬ್ ಪರಿವಾರ ಇವರ ಸಂಯುಕ್ತ ಆಶ್ರಯದಲ್ಲಿ ಮಾ. 23ರಂದು ಮೂಡಲಗಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಸಂಜೆ 5 ಗಂಟೆಗೆ ಖ್ಯಾತ ಗಾಯಕರಿಂದ ‘ಭಾವದೀವಿಗೆ: ಸುಗಮ ಸಂಗೀತೋತ್ಸವ ಮತ್ತು ಕವಿ ಗೀತ ನಮನ’ ಕಾರ್ಯಕ್ರಮವನ್ನು ಏರ್ಪಡಿಸಿವರು.   …

Read More »

*ಬರುವ ಎಪ್ರಿಲ್ ತಿಂಗಳಲ್ಲಿ ಕಲ್ಮಡ್ಡಿ ಏತ ನೀರಾವರಿ ಯೋಜನೆ ಲೋಕಾರ್ಪಣೆ- ಶಾಸಕ ಬಾಲಚಂದ್ರ ಜಾರಕಿಹೊಳಿ* ೧೬೧.೨೦ ಕೋಟಿ ರೂಪಾಯಿ ವೆಚ್ಚದಲ್ಲಿ ಪೂರ್ಣಗೊಂಡಿರುವ ಕಲ್ಮಡ್ಡಿ ಕಾಮಗಾರಿಯನ್ನು ಪರಿಶೀಲನೆ ಮಾಡಿದ ಬಾಲಚಂದ್ರ ಜಾರಕಿಹೊಳಿ.

*ಬರುವ ಎಪ್ರಿಲ್ ತಿಂಗಳಲ್ಲಿ ಕಲ್ಮಡ್ಡಿ ಏತ ನೀರಾವರಿ ಯೋಜನೆ ಲೋಕಾರ್ಪಣೆ- ಶಾಸಕ ಬಾಲಚಂದ್ರ ಜಾರಕಿಹೊಳಿ* ೧೬೧.೨೦ ಕೋಟಿ ರೂಪಾಯಿ ವೆಚ್ಚದಲ್ಲಿ ಪೂರ್ಣಗೊಂಡಿರುವ ಕಲ್ಮಡ್ಡಿ ಕಾಮಗಾರಿಯನ್ನು ಪರಿಶೀಲನೆ ಮಾಡಿದ ಬಾಲಚಂದ್ರ ಜಾರಕಿಹೊಳಿ. ಗೋಕಾಕ್- ಗೋಸಬಾಳ- ಕೌಜಲಗಿ ಭಾಗದ ಸುತ್ತಮುತ್ತಲಿನ ಜಮೀನುಗಳಿಗೆ ನೀರಾವರಿ ಸೌಲಭ್ಯ ಒದಗಿಸುವ ಕಲ್ಮಡ್ಡಿ ಏತ ನೀರಾವರಿ ಕಾಮಗಾರಿಯು ಈಗಾಗಲೇ ಪೂರ್ಣಗೊಂಡಿದ್ದು, ಮುಂದಿನ ಎಪ್ರಿಲ್ ತಿಂಗಳಲ್ಲಿ ಅದ್ದೂರಿಯಾಗಿ ಲೋಕಾರ್ಪಣೆ ಮಾಡಲಾಗುವುದು ಎಂದು ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ …

Read More »

ವಿಕಲಚೇತನರಿಗೆ ದ್ವಿಚಕ್ರ ವಾಹನ ಹಸ್ತಾಂತರ – ಸಂಸದ ಈರಣ್ಣ ಕಡಾಡಿ

ಮೂಡಲಗಿ: ಭಗವಂತನ ಸೃಷ್ಠಿಯಲ್ಲಿ ವಿಕಲಚೇತನರಿಗೂ ಒಂದು ವಿಶಿಷ್ಠ ಶಕ್ತಿ ಇದ್ದೂ ಅವರು ಕೂಡಾ ಸ್ವಾವಲಂಬಿ ಜೀವನ ನಡೆಸುವಂತಾಗಲು ಸರ್ಕಾರ ಹಲವಾರು ಯೊಜನೆಗಳನ್ನು ಜಾರಿಗೆ ತಂದಿದೆ. ಯಾರು ವಿಕಲಚೇತನರಲ್ಲವೋ ಅಂತವರು ವಿಕಲಚೇತನರಿಗೆ ಆ ಯೋಜನೆಗಳ ಸದುಪಯೋಗವಾಗುವಂತೆ ಸಹಾಯ ಮಾಡಬೇಕೆಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಹೇಳಿದರು. ರವಿವಾರ ಮಾ-20 ರಂದು ಕಲ್ಲೋಳಿ ಪಟ್ಟಣದ ಸಂಸದರ ಜನಸಂಪರ್ಕ ಕಾರ್ಯಾಲಯದ ಆವರಣದಲ್ಲಿ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ವತಿಯಿಂದ ವಿಕಲಚೇತನ …

Read More »

ಕ್ಷೇತ್ರದ 22 ದೇವಸ್ಥಾನಗಳ ಅಭಿವೃದ್ಧಿಗಾಗಿ 2 ಕೋಟಿ ರೂ. ಅನುದಾನ ಬಿಡುಗಡೆ : ಬಾಲಚಂದ್ರ ಜಾರಕಿಹೊಳಿ ವಡೇರಹಟ್ಟಿಯಲ್ಲಿ ದೇವಸ್ಥಾನಗಳ ಕಮೀಟಿ ಪ್ರಮುಖರ ಸಭೆ ನಡೆಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ

ಮೂಡಲಗಿ : ಕ್ಷೇತ್ರದ ದೇವಸ್ಥಾನಗಳ ಜೀರ್ಣೋದ್ಧಾರಕ್ಕಾಗಿ ಮುಜರಾಯಿ ಇಲಾಖೆಯಿಂದ 2 ಕೋಟಿ ರೂ. ಅನುದಾನ ಬಿಡುಗಡೆಗೊಂಡಿದ್ದು, ಕೂಡಲೇ ಅವುಗಳನ್ನು ಅಭಿವೃದ್ಧಿಗೊಳಿಸುವಂತೆ ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ತಾಲೂಕಿನ ವಡೇರಹಟ್ಟಿ ಗ್ರಾಮದ ಲಕ್ಷ್ಮೀದೇವಿ ದೇವಸ್ಥಾನದಲ್ಲಿ ಶುಕ್ರವಾರ ಸಂಜೆ ಜರುಗಿದ ಆಯಾ ಗ್ರಾಮದ ದೇವಸ್ಥಾನಗಳ ಕಮೀಟಿ ಪ್ರಮುಖರ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಒಟ್ಟು 22 ದೇವಸ್ಥಾನಗಳ ಅಭಿವೃದ್ಧಿಗಾಗಿ 2 ಕೋಟಿ ರೂ. ಅನುದಾನ ಈಗಾಗಲೇ ಬಂದಿದೆ ಎಂದು ಹೇಳಿದರು. …

Read More »