Breaking News
Home / 2022 / ಮಾರ್ಚ್ (page 2)

Monthly Archives: ಮಾರ್ಚ್ 2022

ಕುಲಗೋಡ ಗ್ರಾಮದಲ್ಲಿ ೭೫ ಲಕ್ಷ ರೂ ವೆಚ್ಚದಲ್ಲಿ ಚರಂಡಿ ನಿರ್ಮಾಣಕ್ಕೆ ಭೂಮಿ ಪೂಜೆ

  ಮೂಡಲಗಿ: ಕಹಾಮಾ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ನೇತೃತ್ವ ಹಾಗೂ ಮಾರ್ಗದರ್ಶನದಂತೆ ಕುಲಗೋಡ ಗ್ರಾಮದಲ್ಲಿ ಈಗಾಗಲೇ ಹಲವಾರು ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲಾಗಿದೆ ಎಂದು ಯಾದವಾಡ ಜಿಲ್ಲಾ ಪಂಚಾಯತ ಸದಸ್ಯ ಗೋವಿಂದ ಕೊಪ್ಪದ ಹೇಳಿದರು. ತಾಲೂಕಿನ ಕುಲಗೋಡ ಗ್ರಾಮದಲ್ಲಿ ಬಸ್ ನಿಲ್ದಾಣ ಹತ್ತಿರ ಮುಖ್ಯ ರಸ್ತೆಯ ಪಕ್ಕದಲ್ಲಿ  ಜಿಲ್ಲಾ ಪಂಚಾಯತ ಅನುದಾನದಲ್ಲಿ  ಸೂಮಾರು ೭೫ ಲಕ್ಷ ರೂಪಾಯಿ ವೆಚ್ಚದಲ್ಲಿ ಚರಂಡಿ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದ …

Read More »

ಪೌಷ್ಠಿಕಾಂಶ ಆಹಾರ ಸೇವನೆಯಿಂದ ಮಕ್ಕಳ ದೈಹಿಕ ಬೆಳವಣಿಕೆಯ ಜೊತೆಗೆ ಶೈಕ್ಷಣಿಕ ಕಾರ್ಯಚಟುವಟಿಕೆಗಳಲ್ಲಿ ಉತ್ಸಾಹದಿಂದ ತೊಡಗಲು ಸಾಧ್ಯ

ಮೂಡಲಗಿ: ಪೌಷ್ಠಿಕಾಂಶಯುಳ್ಳ ಆಹಾರ ಸೇವನೆಯಿಂದ ಮಕ್ಕಳ ದೈಹಿಕ ಬೆಳವಣಿಕೆಯ ಜೊತೆಗೆ ಶೈಕ್ಷಣಿಕ ಕಾರ್ಯಚಟುವಟಿಕೆಗಳಲ್ಲಿ ಉತ್ಸಾಹದಿಂದ ತೊಡಗಲು ಸಾಧ್ಯವಾಗುವದು ಎಂದು ತಾಲೂಕಾ ಮದ್ಯಾಹ್ನ ಉಪಹಾರ ಯೋಜನೆಯ ಸಹನಿರ್ದೇಶಕ ಎ.ಬಿ ಮಲಬನ್ನವರ ಹೇಳಿದರು. ಅವರು ಪಟ್ಟಣದ ವಿಜಯನಗರದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಗೆ ಭೇಟಿ ನೀಡಿ ಮಾತನಾಡಿ, ಮೂಡಲಗಿ ಶೈಕ್ಷಣಿಕ ವಲಯವು ರಾಜ್ಯ ಹಾಗೂ ರಾಷ್ಟçಮಟ್ಟದಲ್ಲಿ ಹೆಸರು ಹೊಂದಲು ಶಿಕ್ಷಕರ, ಪಾಲಕರ, ವಿದ್ಯಾರ್ಥಿಗಳ ಹಾಗೂ ಚುನಾಯಿತ ಪ್ರತಿನಿಧಿಗಳ ಸಹಕಾರ ಮುಖ್ಯವಾಗಿದೆ. ಮಕ್ಕಳಿಗೆ ಪೌಷ್ಠಿಕಾಂಶಯುಳ್ಳ …

Read More »

ಸಮಕಾಲೀನ ಬದುಕಿಗೆ ಸ್ಪಂದಿಸಿದ ಕವಿ ‘ಚಂಪಾ’

  ಮೂಡಲಗಿ: ‘ಚಂದ್ರಶೇಖರ ಪಾಟೀಲ ಅವರು ಸಮಕಾಲೀನ ಬದುಕಿಗೆ ಸ್ಪಂದಿಸಿದ ಸಂವೇದನಾಶೀಲ ಬರಹಗಾರರಾಗಿದ್ದರು’ ಎಂದು ಸಾಹಿತಿ ಶಿವಾನಂದ ಬೆಳಕೂಡ ಹೇಳಿದರು. ಇಲ್ಲಿಯ ಜ್ಞಾನದೀಪ್ತಿ ಸಾಹಿತ್ಯ ಪ್ರತಿಷ್ಠಾನ ಹಾಗೂ ಮೂಡಲಗಿ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ಇವುಗಳ ಸಂಯುಕ್ತ ಆಶ್ರಯದಲ್ಲಿ ಬೆಳದಿಂಗಳ ಸಾಹಿತ್ಯ ಚಿಂತನ-ಮಂಥನ ಕಾರ್ಯಕ್ರಮದ ‘ಪ್ರೊ. ಚಂದ್ರಶೇಖರ ಪಾಟೀಲ ಅವರ ಬಂಡಾಯ ಮನೋಧರ್ಮ’ ಕುರಿತು ಮಾತನಾಡಿದ ಅವರು ಹೋರಾಟದ ಹಾದಿಯಲ್ಲಿ ಬೆಳೆದ ಕನ್ನಡ ಸಾಹಿತಿಗಳಲ್ಲಿ ವಿರಳ ಸಾಹಿತಿಯಾಗಿದ್ದರು ಎಂದರು. ಅವರ …

Read More »

ನಿರಂತರ ಅದ್ಯಯನದಿಂದ ಯಶಸ್ಸು ಸಾದ್ಯ ಮರ್ದಿ

ನಿರಂತರ ಅದ್ಯಯನದಿಂದ ಯಶಸ್ಸು ಸಾದ್ಯ ಮರ್ದಿ ಮೂಡಲಗಿ: ಜೀವನದಲ್ಲಿ ನಿರಂತರ ಪ್ರಯತ್ನ ಮತ್ತು ಸತತ ಅಧ್ಯಯನದ ಮೂಲಕ ಯಶಸ್ಸು ಸಾದ್ಯ ಎಂದು ತುಕ್ಕಾನಟ್ಟಿ ಗ್ರಾಮ ಪಂಚಾಯತ ಅಧ್ಯಕ್ಷ ಕುಮಾರ ಮರ್ದಿ ಹೇಳಿದರು. ಅವರು ತುಕ್ಕಾನಟ್ಟಿ ಪ್ರಾಥಮಿಕ ಶಾಲೆಯ 8 ನೇ ತರಗತಿಯ ಬಿಳ್ಕೊಡುವ ಸಮಾರಂಭವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. ಯಾವುದೇ ಕೆಲಸವನ್ನು ಶೃದ್ದೆ ನಿಷ್ಠೆಯಿಂದ ಮಾಡಿದರೆ ಫಲ ಸಿಕ್ಕೇ ಸಿಗುತ್ತದೆ. ಅದರಲ್ಲೂ ವಿದ್ಯಾರ್ಥಿಗಳು ಪುಸ್ತಕ ಓದುವ ಹವ್ಯಾಸ ಬೆಳೆಸಿಕೊಂಡು ತಮ್ಮ ಜ್ಞಾನ …

Read More »

ನಮ್ಮ ಮನಸ್ಸನ್ನು ಭಗವಂತನತ್ತ ಹೊರೆಳಿಸಿದರೆ ನಮ್ಮ ಜೀವನವೇ ಧನ್ಯವಾಗುತ್ತದೆ- ಶ್ರೀ ದತ್ತಾವಧೂತಗುರುಗಳು

ಮೂಡಲಗಿ: ಭಗವಂತನ  ನಾಮಸ್ಮರಣೆಯಿಂದ ಅಸಾಧ್ಯವಾದಾದನ್ನೆಲ್ಲ ಸಾಧಿಸಬಹುದಾಗಿದೆ, ಲೌಕಿಕ ಪ್ರಪಂಚದಲ್ಲಿ ಮುಳಗಿರುವ ನಾವು ಭಗವಂತನನ್ನು ಮರೆತು ಕೇವಲ ಸುಖಕ್ಕಾಗಿ ದಢಪಡಿಸುತ್ತಿದ್ದೇವೆ, ನಮ್ಮ ಮನಸ್ಸನ್ನು ಭಗವಂತನತ್ತ ಹೊರೆಳಿಸಿದರೆ ನಮ್ಮ ಜೀವನವೇ ಧನ್ಯವಾಗುತ್ತದೆ ಎಂದು ಶ್ರೀ ಕ್ಷೇತ್ರ ಹೆಬ್ಬಳ್ಳಿಯ ಚೈತನ್ಯಾಶ್ರಮದ ಶ್ರೀ ದತ್ತಾವಧೂತಗುರುಗಳು ಹೇಳಿದರು. ತಾಲೂಕಿನ ಯಾದವಾಡ ಗ್ರಾಮದಲ್ಲಿ ಚೈತನ್ಯ ನಾಮೋಪಾಸನಾ ಕೇಂದ್ರದ ವಾಸ್ತು ಶಾಂತಿ ಮತ್ತು ತಮ್ಮ ೭೦ನೇ ಹುಟ್ಟು ಹಬ್ಬದ ಏರ್ಪಡಿಸಲ್ಲಾಗಿದ ರುದ್ರಾಭಿಷೇಕ ಮತ್ತು ಧಾರ್ಮಿಕ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು,  ಮನುಷ್ಯ …

Read More »

  ‘ಸಕ್ಕರೆ ಮತ್ತು ರಕ್ತದೊತ್ತಡ ಕಾಯಿಲೆಗಳ ಬಗ್ಗೆ ಎಚ್ಚರವಹಿಸಿರಿ’

   ‘ಸಕ್ಕರೆ ಮತ್ತು ರಕ್ತದೊತ್ತಡ ಕಾಯಿಲೆಗಳ ಬಗ್ಗೆ ಎಚ್ಚರವಹಿಸಿರಿ’ ಮೂಡಲಗಿ: ‘ಸಕ್ಕರೆ ಕಾಯಿಲೆ ಮತ್ತು ರಕ್ತದೊತ್ತಡ ಕಾಯಿಲೆಗಳು ದೇಹದಲ್ಲಿ ಆಶ್ರಯ ಪಡೆಯುವದಕ್ಕಿಂತ ಮುಂಚೆ ಪ್ರತಿಯೊಬ್ಬರು ಎಚ್ಚರವಹಿಸಬೇಕು’ ಎಂದು ಚಿಕ್ಕೋಡಿಯ ಹೆಚ್ಚುವರಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಎಸ್.ಎಸ್. ಗಡೇದ ಅವರು ಹೇಳಿದರು. ಇಲ್ಲಿಯ ಅಂಜುಮನ್ ಎ ಇಸ್ಲಾಂ ಸೊಸೈಟಿ ಹಾಗೂ ಖಿದಮತ್ ಸೋಸಿಯಲ್ ವೆಲಪೇರ್ ಕಮಿಟಿ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು ಕಚೇರಿ …

Read More »

ಬೆಟಗೇರಿ ಗ್ರಾಮದಲ್ಲಿ ಮಾ.27 ರಂದು ಸಂಜೀವಿನಿ ಮಾಸಿಕ ಸಂತೆ * ಸ್ಥಳೀಯವಾಗಿ ಉತ್ಪಾದಿಸಿದ ಉತ್ಪನ್ನಗಳು * ವಸ್ತು ಪ್ರದರ್ಶನ ಮತ್ತು ಮಾರಾಟ ಬೆಟಗೇರಿ: ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ ರಾಜ್ ಇಲಾಖೆ, ಕೌಸಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಬೆಳಗಾವಿ ಜಿಲ್ಲಾ ಪಂಚಾಯತ, ಗೋಕಾಕ ತಾಲೂಕಾ ಪಂಚಾಯತ ಹಾಗೂ ಬೆಟಗೇರಿ ಗ್ರಾಮ ಪಂಚಾಯತಿ ಸಹಯೋಗದೊಂದಿಗೆ ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದಲ್ಲಿ ಇದೇ ಮಾ.27ರಂದು ಸಂಜೀವಿನಿ ಮಾಸಿಕ ಸಂತೆ ನಡೆಯಲಿದೆ. …

Read More »

ವಿದ್ಯಾರ್ಥಿಗಳ ಜೀವನ ಶೈಲಿಯನ್ನು ಸುಧಾರಿಸಿ, ಉತ್ತಮ ಪ್ರಜೆಗಳನ್ನಾಗಿ ನಿರ್ಮಾಣ ಮಾಡುವಲ್ಲಿ ಶಿಕ್ಷಣ ಬಹುಮುಖ್ಯ ಪಾತ್ರ ವಹಿಸುತ್ತದೆ -ಡಾ. ಮೋಹನಕುಮಾರ ಭಸ್ಮೆ

ಮೂಡಲಗಿ: ವಿದ್ಯಾರ್ಥಿಗಳ ಜೀವನ ಶೈಲಿಯನ್ನು ಸುಧಾರಿಸಿ, ಉತ್ತಮ ಪ್ರಜೆಗಳನ್ನಾಗಿ ನಿರ್ಮಾಣ ಮಾಡುವಲ್ಲಿ ಶಿಕ್ಷಣ ಬಹುಮುಖ್ಯ ಪಾತ್ರ ವಹಿಸುತ್ತದೆ ಎಂದು ನಿಪ್ಪಾಣಿಯ ತಹಶೀಲ್ದಾರ ಡಾ. ಮೋಹನಕುಮಾರ ಭಸ್ಮೆ ಹೇಳಿದರು. ಪಟ್ಟಣದ ಶ್ರೀ ಸಾಯಿ ವಿಜ್ಞಾನ ಮತ್ತು ವಾಣಿಜ್ಯ ಪ.ಪೂ ಕಾಲೇಜಿನ ಆವರಣದಲ್ಲಿ ಜರುಗಿದ, ಪಿಯೂಸಿ ವಿದ್ಯಾರ್ಥಿಗಳ ಬೀಳ್ಕೋಡುಗೆ ಸಮಾರಂಭವನ್ನು ಸಸಿಗೆ ನೀರುಣಿಸುವ ಮೂಲಕ ಉದ್ಘಾಟಿಸಿ ಮಾತನಾಡಿದ ಅವರು, ವಿದ್ಯಾವಂತರಿಗೆ ತಮ್ಮ ಜೀವನ, ಜೀವನ ಶೈಲಿ ಬದಲಿಸಿಕೊಳ್ಳುವ ಸಾಮಥ್ರ್ಯವಿರುತ್ತದೆ. ಜೀವನವನ್ನು ಮುನ್ನೇಡೆಸಲು ಹಲವು …

Read More »

ಸದಾ ಕಾಲ ಸಾಹಿತ್ಯ ಕ್ಷೇತ್ರಕ್ಕೆ ತನ್ನದೆ ವಿಶಿಷ್ಠ ಕೊಡುಗೆ ನೀಡುತ್ತಿರುವ ಉತ್ತರ ಕರ್ನಾಟಕ – ಮೃತ್ಯುಂಜಯ ದೊಡ್ಡವಾಡ

ಮೂಡಲಗಿ: ಸದಾ ಕಾಲ ಸಾಹಿತ್ಯ ಕ್ಷೇತ್ರಕ್ಕೆ ತನ್ನದೆ ವಿಶಿಷ್ಠ ಕೊಡುಗೆ ನೀಡುತ್ತಿರುವ ಉತ್ತರ ಕರ್ನಾಟಕದಲ್ಲಿ ಸಾಮಾಜಿಕ, ಸಾಂಸ್ಕೃತಿಕ, ಐತಿಹಾಸಿಕ, ಜಾನಪದ ಹೀಗೆ ಎಲ್ಲ ಕ್ಷೇತ್ರಗಳಿಗೂ ತನ್ನ ಪತ್ರಿಭೆಗಳನ್ನು ಧಾರೆ ಎರೆದಿದೆ. ಅಪಾರ ಪ್ರಮಾಣದ ವೈವಿಧ್ಯಪೂರ್ಣ ಜ್ಞಾನ ಸಂಪತ್ತಿನ ಕೃತಿಗಳನ್ನು ನಾಡಿಗೆ ನೀಡಿದ ನೆಲವಿದು ಎಂದು ಬೆಂಗಳೂರಿನ ಖ್ಯಾತಗಾಯಕ ಮೃತ್ಯುಂಜಯ ದೊಡ್ಡವಾಡ ಹೇಳಿದರು. ಬುಧುವಾರ ಸಂಜೆ ಪಟ್ಟಣದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಬೆಂಗಳೂರಿನ ಇಂಡಿಯನ್ ಮ್ಯೂಜಿಕ್ ಅನೋಸಿಯೇಷನ್ ಹಾಗೂ …

Read More »

ವಿವಿಧ ಯೋಜನೆಗಳ ಸದುಪಯೋಗ ಸ್ಥಳೀಯರು ಪಡೆದುಕೊಳ್ಳಬೇಕು: ಪಿಡಿಒ ಎಮ್.ಎಲ್ ಯಡ್ರಾಂವಿ

ವಿವಿಧ ಯೋಜನೆಗಳ ಸದುಪಯೋಗ ಸ್ಥಳೀಯರು ಪಡೆದುಕೊಳ್ಳಬೇಕು: ಪಿಡಿಒ ಎಮ್.ಎಲ್ ಯಡ್ರಾಂವಿ ಬೆಟಗೇರಿ:ಸರ್ಕಾರ ವಿವಿಧ ಇಲಾಖೆಗಳ ಮೂಲಕ ಸ್ಥಳೀಯರಿಗೆ, ಗ್ರಾಮದ ಸಮಗ್ರ ಪ್ರಗತಿಗೆ ಸಾಕಷ್ಟು ಯೋಜನೆಗಳಿಂದ ಸಹಾಯ ಸಹಕಾರ ನೀಡುತ್ತಿದೆ. ಇಲ್ಲಿಯ ಗ್ರಾಪಂ ಸಹಯೋಗದ ವಿವಿಧ ಯೋಜನೆಗಳ ಸದುಪಯೋಗವನ್ನು ಸ್ಥಳೀಯರು ಪಡೆದುಕೊಳ್ಳಬೇಕು ಎಂದು ಗೋಸಬಾಳ ಗ್ರಾಮ ಪಂಚಾಯತಿ ಪಿಡಿಒ ಎಮ್.ಎಲ್ ಯಡ್ರಾಂವಿ ಹೇಳಿದರು. ಸಮೀಪದ ಗೋಸಬಾಳ ಗ್ರಾಮ ಪಂಚಾಯತಿ ಕಾರ್ಯಾಲಯದಲ್ಲಿ ಮಾ.22ರಂದು ನಡೆದ ಸನ್ 2021-22ನೇ ಸಾಲಿನ 2ನೇ ಸುತ್ತಿನ ಗ್ರಾಮ …

Read More »