ಮೂಡಲಗಿ: ಎಸ್ಎಸ್ಎಲ್ಸಿ ವಿದ್ಯಾರ್ಥಿಗಳ ಬೋರ್ಡ್ ಪರಿಕ್ಷೆಗಳು ಹತ್ತಿರವಾದಂತೆ ಶಾಲೆಗಳಲ್ಲಿ ವಿದ್ಯಾರ್ಥಿಗಳ ಮೇಲೆ ಒತ್ತಡವು ಹೆಚ್ಚಾಗುತ್ತಿದೆ. ವಿದ್ಯಾರ್ಥಿಗಳ ಜೊತೆಗೆ ಶಿಕ್ಷಕರ ಜವಾಬ್ದಾರಿಯು ಹೆಚ್ಚಿದೆ ಎಂದು ಶಿಕ್ಷಣ ಪ್ರೇಮಿ ಈರಪ್ಪ ಢವಳೇಶ್ವರ ಹೇಳಿದರು. ತಾಲೂಕಿನ ಮುನ್ಯಾಳ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯ ಮಕ್ಕಳಿಗೆ ಶಿಕ್ಷಣ ಪ್ರೇಮಿ ಈರಪ್ಪ ಢವೇಶ್ವರ ಅವರ ಪುತ್ರಿಯ ಐದನೇ ವರ್ಷದ ಹುಟ್ಟುಹಬ್ಬದ ನಿಮಿತ್ಯವಾಗಿ ಸಸಿ ನೆಟ್ಟು, ಸಹಿ ಹಚ್ಚಿ ಮಾತನಾಡಿದ ಅವರು, ವಿದ್ಯಾರ್ಥಿಗಳಿಗೆ ಕಲಿಕೆ ಸುಲಭವಾಗಲು, ಪರಿಕ್ಷೆ …
Read More »Monthly Archives: ಮಾರ್ಚ್ 2022
ಈಶ್ವರಿ ವಿಶ್ವವಿದ್ಯಾಲಯದಲ್ಲಿ ಮಹಾ ಶಿವರಾತ್ರಿ ಆಚರಣೆ, ಅವಗುಣಗಳನ್ನು ತ್ಯಜಿಸಿ ಜೀವನ ಸುಂದರವಾಗಿಸಿಕೊಳ್ಳಿರಿ
ಈಶ್ವರಿ ವಿಶ್ವವಿದ್ಯಾಲಯದಲ್ಲಿ ಮಹಾ ಶಿವರಾತ್ರಿ ಆಚರಣೆ ಅವಗುಣಗಳನ್ನು ತ್ಯಜಿಸಿ ಜೀವನ ಸುಂದರವಾಗಿಸಿಕೊಳ್ಳಿರಿ ಮೂಡಲಗಿ: ‘ಮನುಷ್ಯ ತನ್ನಲ್ಲಿಯ ಅವಗುಣಗಳನ್ನು ತ್ಯಜಿಸಿ ಉತ್ತಮ ಆಚಾರ, ವಿಚಾರಗಳ ಮೂಲಕ ಜೀವನವನ್ನು ಸುಂದರವಾಗಿಸಿಕೊಳ್ಳಬೇಕು’ ಎಂದು ಬ್ರಹ್ಮಕುಮಾರಿ ರೇಖಾ ಅಕ್ಕನವರು ಹೇಳಿದರು. ಇಲ್ಲಿಯ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರಿ ವಿಶ್ವವಿದ್ಯಾಲಯ ಕೇಂದ್ರದಲ್ಲಿ ಮಂಗಳವಾರ ಆಚರಿಸಿದ ಮಹಾ ಶಿವರಾತ್ರಿ ಕಾರ್ಯಕ್ರಮದಲ್ಲಿ ಧ್ವಜಾರೋಹಣವನ್ನು ನೆರವೇರಿಸಿ ಮಾತನಾಡಿದ ಅವರು ಭಕ್ತಿಯಿಂದ ಮಾಡುವ ಧ್ಯಾನವು ಪರಮಾತ್ಮನ ಕೃಪೆಗೆ ಪಾತ್ರವಾಗುತ್ತದೆ ಎಂದರು. ಭಕ್ತಿ ಮತ್ತು ಧ್ಯಾನವು …
Read More »