ಬಸವ ಜಯಂತಿ-ರಂಜಾನ ಹಬ್ಬವನ್ನು ಶಾಂತಿ-ಸೌಹಾರ್ದತೆಯಿಂದ ಆಚರಿಸಬೇಕು:ಪಿಎಸ್ಐ ಗೋವಿಂದಗೌಡ ಪಾಟೀಲ ಬೆಟಗೇರಿ: ಬಸವ ಜಯಂತಿ ಹಾಗೂ ರಂಜಾನ ಹಬ್ಬವನ್ನು ಸ್ಥಳೀಯ ಸಮಾಜ ಭಾಂಧವರು ಸೌಹಾರ್ದತೆ ಮತ್ತು ಅರ್ಥಪೂರ್ಣವಾಗಿ ಆಚರಿಸಬೇಕು ಎಂದು ಕುಲಗೋಡ ಪೊಲೀಸ್ ಠಾಣೆ ಪಿಎಸ್ಐ ಗೋವಿಂದಗೌಡ ಪಾಟೀಲ ಹೇಳಿದರು. ಕುಲಗೋಡ ಪೊಲೀಸ್ ಠಾಣೆಯ ಸಹಯೋಗದಲ್ಲಿ ಬಸವ ಜಯಂತಿ ಹಾಗೂ ರಂಜಾನ ಹಬ್ಬದ ಪ್ರಯುಕ್ತ ಗೋಕಾಕ ತಾಲೂಕಿನ ಕೌಜಲಗಿ ಗ್ರಾಮದಲ್ಲಿ ಏ.30 ರಂದು ನಡೆದ ಶಾಂತಿಪಾಲನಾ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿ, …
Read More »Monthly Archives: ಏಪ್ರಿಲ್ 2022
ಅಂಜುಮನ್ ಕಮಿಟಿಯಿಂದ ಕಡು ಬಡವರಿಗೆ ರಮಜಾನ ಕಿಟ್ ವಿತರಣೆ
ಅಂಜುಮನ್ ಕಮಿಟಿಯಿಂದ ಕಡು ಬಡವರಿಗೆ ರಮಜಾನ ಕಿಟ್ ವಿತರಣೆ ಮೂಡಲಗಿ: ಪರಸ್ಪರರು ಸಂಭ್ರಮದಿಂದ ರಮಜಾನ ಹಬ್ಬ ಆಚರಿಸುವುದರ ಜೊತೆಗೆ ಕಡು ಬಡವರನ್ನು ಗುರುತಿಸಿ ಅವರಿಗೆ ನೆರವು ಒದಗಿಸುವ ಕಾರ್ಯವನ್ನು ಅಂಜುಮನ್ ಎ ಇಸ್ಲಾಂ ಕಮೀಟಿಯು ಪ್ರತಿ ವರ್ಷ ಮಾಡುತ್ತಿದೆ ಎಂದು ಕಮಿಟಿ ಅಧ್ಯಕ್ಷ ಮಲೀಕ ಹುಣಶ್ಯಾಳ ಹೇಳಿದರು. ರಮಜಾನ್ ಹಬ್ಬದ ಪ್ರಯುಕ್ತ 50 ಕಡು ಬಡವರಿಗೆ ರಮಜಾನ್ ಹಬ್ಬಕ್ಕಾಗಿಯೇ ತಯಾರಿಸಿದ ಅಗತ್ಯ ವಸ್ತುಗಳ ಕಿಟ್ ವಿತರಿಸಿ ಮಾತನಾಡಿದ ಅವರು, ಯಾವ …
Read More »ಪಾಶ್ಛಾಪೂರ ಅವರಿಂದ ರಮಜಾನ್ ಇಫ್ತಾರ್ ಕೂಟ
ಪಾಶ್ಛಾಪೂರ ಅವರಿಂದ ರಮಜಾನ್ ಇಫ್ತಾರ್ ಕೂಟ ಮೂಡಲಗಿ: ಇಲ್ಲಿನ ಮುಖಂಡ ಹಾಗೂ ಗಣ್ಯರಾದ ಮಲೀಕ ಪಾಶ್ಚಾಪೂರ ಮತ್ತು ಅವರ ಸಹೋದರರು ತಮ್ಮ ವಿದ್ಯಾ ನಗರದ ನಿವಾಸದಲ್ಲಿ ರಂಜಾನ್ ಅಂಗವಾಗಿ ಇಫ್ತಾರ್ ಕೂಟವನ್ನು ಆಯೋಜಿಸಿದ್ದರು. ಈ ವೇಳೆಯಲ್ಲಿ ಶಾಸಕ ಬಾಲಚಂದ್ರ ಜಾರಕಿಹೊಳಿಯವರ ಆಪ್ತ ಕಾರ್ಯದರ್ಶಿ ನಾಗಪ್ಪ ಸೇಖರಗೋಳ ಹಾಗೂ ನಿಂಗಪ್ಪ ಕುರಬೇಟ ಅವರನ್ನು ಸತ್ಕರಿಸಲಾಯಿತು. ಈ ಸಂರ್ಭದಲ್ಲಿ ಮಾತನಾಡಿದ ಅವರು ರಂಜಾನ್ ಹಬ್ಬವು ಶಾಂತಿಯ ಸಂಕೇತವಾಗಿದೆ ರಂಜಾನ್ ಕಠಿನ ಉಪವಾಸ ವೃತವು …
Read More »ಶ್ರೀನಿವಾಸ ಶಾಲೆಯಲ್ಲಿ ಉಚಿತ ಕಣ್ಣಿನ ತಪಾಸಣೆ ಹಾಗೂ ಶಸ್ತ್ರಚಿಕಿತ್ಸಾ ಶಿಬಿರ ಉದ್ಘಾಟನೆ
ಶ್ರೀನಿವಾಸ ಶಾಲೆಯಲ್ಲಿ ಉಚಿತ ಕಣ್ಣಿನ ತಪಾಸಣೆ ಹಾಗೂ ಶಸ್ತ್ರಚಿಕಿತ್ಸಾ ಶಿಬಿರ ಉದ್ಘಾಟನೆ ಮೂಡಲಗಿ: ಕಳೆದ ಮೂರು ವರ್ಷಗಳಿಂದ ನಡೆಸುತ್ತಿರುವ ಉಚಿತ ಕಣ್ಣಿನ ತಪಾಸಣೆ ಹಾಗೂ ಶಸ್ತ್ರಚಿಕಿತ್ಸಾ ಶಿಬಿರವನ್ನು ಮುಂದಿನ ವರ್ಷದಿಂದ ಕಣ್ಣಿನ ತಪಾಸಣೆ ಜೋತೆಗೆ ಹೃದಯ ರೋಗ ಮತ್ತು ಮಧು ಮೇಹ ಕಾಯಿಲ್ಲೆಯ ಉಚಿತ ತಪಾಸಣಾ ಶಿಬಿರವನ್ನು ಏರ್ಪಡಿಸಲಾಗುವುದು ಎಂದು ಶ್ರೀನಿವಾಸ ಶಾಲೆಯ ಚೇರಮನ್ನ ಡಾ. ರಂಗಣ್ಣಾ ಸೋನವಾಲ್ಕರ ಹೇಳಿದರು. ಪಟ್ಟಣದ ಶ್ರೀನಿವಾಸ ಶಾಲೆಯಲ್ಲಿ ದಿ.ನಿಂಗಪ್ಪ ರ.ಸೋನವಾಲಕರ ಅವರ ಸ್ಮರಣಾರ್ಥ …
Read More »ಕಳ್ಳಿಗುದ್ದಿ ಗ್ರಾಮ ಪಂಚಾಯತಿಗೆ ನೂತನ ಅಧ್ಯಕ್ಷರಾಗಿ ಬಾಳಪ್ಪ ಗೌಡರ ಅವಿರೂಧ. ಆಯ್ಕೆ
ಬೆಟಗೇರಿ:ಅರಭಾಂವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಮಾರ್ಗದರ್ಶನದಂತೆ ಗೋಕಾಕ ತಾಲೂಕಿನ ಕಳ್ಳಿಗುದ್ದಿ ಗ್ರಾಮ ಪಂಚಾಯತಿಗೆ ನೂತನ ಅಧ್ಯಕ್ಷರಾಗಿ ಬಾಳಪ್ಪ ಗೌಡರ ಅವರು ಅವಿರೂಧವಾಗಿ ಆಯ್ಕೆಯಾಗಿದ್ದಾರೆ. ಸಮೀಪದ ಕಳ್ಳಿಗುದ್ದಿ ಗ್ರಾಮ ಪಂಚಾಯತಿ ಕಾರ್ಯಾಲಯದಲ್ಲಿ ಅಧ್ಯಕ್ಷರ ಆಯ್ಕೆಗಾಗಿ ಏ.28ರಂದು ನಡೆದ ಚುನಾವಣೆಯಲ್ಲಿ ಇಲ್ಲಿಯ ಗ್ರಾಪಂ ನೂತನ ಅಧ್ಯಕ್ಷರಾಗಿ ಬಾಳಪ್ಪ ಗೌಡರ ಅವರು ಅವಿರೂಧವಾಗಿ ಆಯ್ಕೆಗೊಂಡಿದ್ದಾರೆ ಎಂದು ಚುನಾವಣಾಧಿಕಾರಿಯಾಗಿ ಕಾರ್ಯನಿರ್ವಹಿಸಿದ ಗೋಕಾಕ ಜಿಆರ್ಬಿಸಿ ಉಪವಿಭಾಗ ನಂ-7ರ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಶ್ರೀನಿವಾಸ ಬಿರಾದಾರ ತಿಳಿಸಿದರು. …
Read More »ಕರ್ನಾಟಕ ರಾಜ್ಯದಲ್ಲಿಯೇ ಅತೀ ಹೆಚ್ಚು ಮಕ್ಕಳು ಪ್ರವೇಶ ಪರೀಕ್ಷೆಗೆ ದಾಖಲಾಗಿರುವದು ಸಂತಸದ ವಿಷಯ ಬಿಇಒ ಅಜಿತ ಮನ್ನಿಕೇರಿ
ಮೂಡಲಗಿ: ಜವಾಹರಲಾಲ ನವೋದಯ ವಿದ್ಯಾಲಯಗಳಿಗೆ ೬ ನೇ ತರಗತಿಗೆ ನಡೆಯುವ ಸ್ಪರ್ಧಾತ್ಮಕ ಪ್ರವೇಶ ಪರೀಕ್ಷೆಗಳು ಏ. ೩೦ ಶನಿವಾರದಂದು ಜರುಗುವವು. ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಮೂಡಲಗಿ ವಲಯದಲ್ಲಿ ೧೫ ಪರೀಕ್ಷಾ ಕೇಂದ್ರಗಳಲ್ಲಿ ಒಟ್ಟು ೨೯೮೬ ವಿದ್ಯಾರ್ಥಿ ಅರ್ಜಿ ಸಲ್ಲಿಸಿದ್ದು, ಇದು ಕರ್ನಾಟಕ ರಾಜ್ಯದಲ್ಲಿಯೇ ಅತೀ ಹೆಚ್ಚು ಮಕ್ಕಳು ಪ್ರವೇಶ ಪರೀಕ್ಷೆಗೆ ದಾಖಲಾಗಿರುವದು ಸಂತಸದ ವಿಷಯವಾಗಿದೆ ಎಂದು ಬಿಇಒ ಅಜಿತ ಮನ್ನಿಕೇರಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಮೂಡಲಗಿ ವಲಯದಿಂದ ಕಳೇದ ವರ್ಷ …
Read More »ಮಳೆ ಅಬ್ಬರ : ಸಿಡಿಲಿಗೆ ಎರಡು ಎಮ್ಮೆ , ಒಂದು ಕರ ಸಾವು
ಮಳೆ ಅಬ್ಬರ : ಸಿಡಿಲಿಗೆ ಎರಡು ಎಮ್ಮೆ , ಒಂದು ಕರ ಸಾವು ಮೂಡಲಗಿ : ತಾಲೂಕಿನ ನಾನಾ ಕಡೆ ಗುರುವಾರ ಗುಡುಗು ಸಹಿತ ಮಳೆಯಾಗಿದ್ದು, ಮೂಡಲಗಿ ತಾಲೂಕಿನ ರಂಗಾಪೂರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಂಜು ರಂಗಪ್ಪಾ ಸನದಿ ಎಂಬುವವರಿಗೆ ಸೇರಿದ ಎರಡು ಎಮ್ಮೆ , ಒಂದು ಕರ ಸಿಡಿಲು ಬಡಿದು ಮೃತಪಟ್ಟಿವೆ.
Read More »ಮೇ 1ರಂದು ಕಲ್ಲೋಳಿಯಲ್ಲಿ ‘ಜಗಜ್ಯೋತಿ ಬಸವೇಶ್ವರರ ಕಂಚಿನ ಪುತ್ಥಳಿ’ ಲೋಕಾರ್ಪಣೆ
ಮೇ 1ರಂದು ಕಲ್ಲೋಳಿಯಲ್ಲಿ ‘ಜಗಜ್ಯೋತಿ ಬಸವೇಶ್ವರರ ಕಂಚಿನ ಪುತ್ಥಳಿ’ ಲೋಕಾರ್ಪಣೆ ಮೂಡಲಗಿ: ತಾಲ್ಲೂಕಿನ ಕಲ್ಲೋಳಿ ಪಟ್ಟಣದ ಕೇಂದ್ರ ಸ್ಥಳದಲ್ಲಿ ನೂತನವಾಗಿ ನಿರ್ಮಿಸಿರುವ ಬಸವ ವೃತ್ತದಲ್ಲಿ ಅಶ್ವಾರೂಢ ಜಗಜ್ಯೋತಿ ಶ್ರೀ ಬಸವೇಶ್ವರರ ಕಂಚಿನ ಪತ್ಥಳಿಯ ಲೋಕಾರ್ಪಣೆಯು ಮೇ 1ರಂದು ಬೆಳಿಗ್ಗೆ 10ಕ್ಕೆ ಜರುಗಲಿದೆ ಎಂದು ಬಸವ ಕಮಿಟಿ ಅಧ್ಯಕ್ಷ ರಮೇಶ ಈರಪ್ಪ ಬೆಳಕೂಡ ತಿಳಿಸಿದರು. ಗುರುವಾರ ಬಸವೇಶ್ವರರ ಪುತ್ಥಳಿ ಲೋಕಾರ್ಪಣೆಯ ಸಮಾರಂಭ ಕುರಿತು ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ವಿಜಯಪುರ ಜ್ಞಾನಯೋಗಾಶ್ರಮದ …
Read More »ರೈತರಿಗೆ ರಸಗೊಬ್ಬರ ದರ ಏರಿಕೆಯ ಭಾರ ತಡೆಯಲು 60,939,23 ಕೋಟಿ ಸಬ್ಸಿಡಿ ಘೋಷಸಿದ ಕೇಂದ್ರ ಸರ್ಕಾರ -ಸಂಸದ ಈರಣ್ಣ ಕಡಾಡಿ
ರೈತರಿಗೆ ರಸಗೊಬ್ಬರ ದರ ಏರಿಕೆಯ ಭಾರ ತಡೆಯಲು 60,939,23 ಕೋಟಿ ಸಬ್ಸಿಡಿ ಘೋಷಸಿದ ಕೇಂದ್ರ ಸರ್ಕಾರ -ಸಂಸದ ಈರಣ್ಣ ಕಡಾಡಿ ಮೂಡಲಗಿ: ರಷ್ಯಾ ಮತ್ತು ಉಕ್ರೇನ್ ಯುದ್ದದ ಕಾರಣದಿಂದ ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ವಸ್ತುಗಳ ಕೊರತೆಯುಂಟಾಗಿ ರಸಗೊಬ್ಬರಗಳ ಬೆಲೆ ಏರಿಕೆಯಾಗುವ ಸಾಧ್ಯತೆ ಮನಗಂಡು ಪ್ರಸಕ್ತ ವರ್ಷದ ಖಾರಿಫ್ ಋತುವಿಗೆ ಸಬ್ಸಿಡಿ ನೀಡಲು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಂಪುಟ ಸಭೆ ನಿರ್ಧರಿಸಿದೆ. ಇದರಿಂದ ರಸಗೊಬ್ಬರದ ಬೆಲೆ ಏರಿಕೆಯ ಭಾರವನ್ನು …
Read More »ಕುರುಹಿನಶೆಟ್ಟಿ ಸೊಸೈಟಿಗೆ 3.22ಕೋಟಿ ಲಾಭ
ಕುರುಹಿನಶೆಟ್ಟಿ ಸೊಸೈಟಿಗೆ 3.22ಕೋಟಿ ಲಾಭ ಮೂಡಲಗಿ: ಪಟ್ಟಣದ ಪ್ರತಿಷ್ಠಿತ ಕುರುಹಿನಶೆಟ್ಟಿ ಅರ್ಬನ್ ಕೋ ಆಪ್ ಕ್ರಡಿಟ್ ಸೊಸೈಟಿಯು ಮಾರ್ಚ ಅಂತ್ಯಕ್ಕೆ 3.22 ಕೋಟಿ ಲಾಭ ಗಳಿಸಿ ಸಂಘವು ಪ್ರಗತಿ ಪಥದತ್ತ ಸಾಗಿದೆ ಎಂದು ಬ್ಯಾಂಕ್ ಚೇರಮನ್ ಬಸಪ್ಪ ಮುಗುಳಖೋಡ ಹೇಳಿದರು. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ,ಸಂಘವು ಪ್ರಧಾನ ಕಚೇರಿಯ ಆಧುನಿಕ ಮಾದರಿಯ ಸುಸಜ್ಜಿತ ಕಟ್ಟಡ ಹೊಂದಿ, ತುಕ್ಕಾನಟ್ಟಿ, ಯಾದವಾಡ, ಮಹಾಲಿಂಗಪೂರ, ಘಟಪ್ರಭಾ, ತೇರದಾಳ, ಬನಹಟ್ಟಿ, ಹಾರೂಗೇರಿ, ರಾಮದುರ್ಗ, …
Read More »