Breaking News

Daily Archives: ಏಪ್ರಿಲ್ 4, 2022

ಹಳ್ಳೂರ ಶ್ರೀ ಬಸವೇಶ್ವರ ಸೊಸಾಯಿಟಿವು 2022ರ ಮಾರ್ಚ ಅಂತ್ಯಕ್ಕೆ ರೂ. 51.52 ಲಕ್ಷ ಲಾಭ

ಮೂಡಲಗಿ: ತಾಲೂಕಿನ ಹಳ್ಳೂರ ಗ್ರಾಮದ ಪ್ರತಿಷ್ಠಿತ ಶ್ರೀ ಬಸವೇಶ್ವರ ಕೋ-ಆಪ್ ಕ್ರೆಡಿಟ್ ಸೊಸಾಯಿಟಿವು 2022ರ ಮಾರ್ಚ ಅಂತ್ಯಕ್ಕೆ ರೂ. 51.52 ಲಕ್ಷ ಲಾಭವನ್ನು ಗಳಿಸಿ ಪ್ರಗತಿಯಲ್ಲಿ ಸಾಗುತ್ತಿದೆ ಎಂದು ಸೊಸಾಯಿಟಿ ಮುಖ್ಯ ಕಾರ್ಯನಿರ್ವಾಹಕ ಕೆಂಪಣ್ಣ ಹುಬ್ಬಳ್ಳಿ ತಿಳಿಸಿದ್ದಾರೆ. ಸೊಸಾಯಿಟಿ ಪ್ರಗತಿ ಕುರಿತು ಪತ್ರಿಕಾ ಗೋಷ್ಠಿಯಲ್ಲಿ ತಿಳಿಸಿದ ಅವರು, ಸದ್ಯ ಸೊಸಾಯಿಟಿವು ರೂ. 77. 26 ಲಕ್ಷ  ಶೇರು ಬಂಡವಾಳ, ರೂ. 2.82 ಕೋಟಿ ನಿಧಿಗಳು, ರೂ. 24.93 ಕೋಟಿ ಠೇವುಗಳು, …

Read More »

ಸಹಕಾರಿ ಸಂಸ್ಥೆಗಳು ರೈತರ ಆರ್ಥಿಕ ಅಭಿವೃದ್ದಿಗೆ ಪೂರಕವಾಗಲಿವೆ – ಸಂಸದ ಈರಣ್ಣ ಕಡಾಡಿ ಕರೆ.

  ಮೂಡಲಗಿ: ಸದೃಡ ಸಮಾಜ ನಿರ್ಮಾಣಕ್ಕೆ ಸಹಕಾರ ಸಂಸ್ಥೆಗಳ ಪಾತ್ರ ಅಮೂಲ್ಯವಾದದ್ದು. ಇಂತಹ ಸಹಕಾರಿ ತತ್ವದ ಮೂಲಕ ಸಂಘ, ಸಂಸ್ಥೆಗಳು ರೈತರ ಆರ್ಥಿಕ ಅಭಿವೃದ್ದಿಗೆ ಸಹಕಾರಿಯಾಗಿವೆ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಹೇಳಿದರು. ತಾಲೂಕಿನ ಕಲ್ಲೋಳಿಯ ಶಿವಾ ಕೋ ಆಫ್ ಕ್ರೇಡಿಟ್ ಸೋಸಾಯಿಟಿ ಲಿ ಕಲ್ಲೋಳಿ ಇದರ ಪ್ರಥಮ ಶಾಖೆಯನ್ನು ಲೋಳಸೂರ ಗ್ರಾಮದಲ್ಲಿ ಉದ್ಘಾಟಿಸಿ ಮಾತನಾಡಿದ ಸಂಸದ ಈರಣ್ಣ ಕಡಾಡಿ ಅವರು ಸಹಕಾರಿ ಕ್ಷೇತ್ರವನ್ನು ಅಭಿವೃದ್ದಿ ಪಡಿಸಲು ಕೇಂದ್ರ …

Read More »

2023-24 ರ ವೇಳೆಗೆ ವಾರ್ಷಿಕ 15 ಮಿಲಿಯನ್ ಟನ್‍ನಷ್ಟು ಬಯೋ ಗ್ಯಾಸ್ ಉತ್ಪಾದನೆ

ಮೂಡಲಗಿ: ಜೈವಿಕ ಇಂಧನಗಳ ರಾಷ್ಟ್ರೀಯ ನೀತಿ-2018ರ ಅನ್ವಯ ಆಮದು ಅವಲಂಬನೆಯನ್ನು ಕಡಿಮೆ ಮಾಡುವುದು, ಉದ್ಯೋಗವನ್ನು ಸೃಷ್ಟಿಸುವುದು, ತ್ಯಾಜ್ಯ ನಿರ್ವಹಣೆ ಸೇರಿದಂತೆ ರೈತರಿಗೆ ಉತ್ತಮ ಸಂಭಾವನೆ ಉದ್ದೇಶಗಳೊಂದಿಗೆ ಜೈವಿಕ ಇಂಧನವನ್ನು ಉತ್ತೇಜಿಸಲು ಕೇಂದ್ರ ಸರ್ಕಾರವು 2025 ರ ವೇಳೆಗೆ ಶೇ 20% ರಷ್ಟು ಪೆಟ್ರೋಲ್‍ನಲ್ಲಿ ಎಥೆನಾಲ್ ಮಿಶ್ರಣ ಮತ್ತು ಡೀಸೆಲ್‍ನಲ್ಲಿ ಶೇ 5% ಜೈವಿಕ ಡೀಸೆಲ್ ಮಿಶ್ರಣ ಮಾಡುವ ಗುರಿಯನ್ನು ಹೊಂದಿದೆ ಎಂದು ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಇಲಾಖೆ …

Read More »