Breaking News

Daily Archives: ಏಪ್ರಿಲ್ 5, 2022

ಕಲ್ಲೋಳಿಯ ಶ್ರೀ ಬಸವೇಶ್ವರ ಸೌಹಾರ್ದ ಸಹಕಾರಿ ಸಂಸ್ಥೆಗೆ ರೂ.2.81 ಕೋಟಿ ಲಾಭ

ಮೂಡಲಗಿ: ತಾಲ್ಲೂಕಿನ ಕಲ್ಲೋಳಿಯ ಪ್ರತಿಷ್ಠಿತ ಸಂಸ್ಥೆಯಾದ ಶ್ರೀ ಬಸವೇಶ್ವರ ಅರ್ಬನ ಕ್ರೆಡಿಟ ಸೌಹಾರ್ದ ಸಹಕಾರಿ ಸಂಸ್ಥೆಯು ಸತತ 31 ವರ್ಷಗಳಿಂದ ಶೇಕಡಾ 100% ವಸೂಲಾತಿಯೊಂದಿಗೆ ಮಾರ್ಚ ಅಂತ್ಯಕ್ಕೆ ರೂ 2.81 ಕೋಟಿ ಲಾಭ ಗಳಿಸಿ ಪ್ರಗತಿಯಲ್ಲಿದೆ ಎಂದು ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷರಾದ ಬಾಳಪ್ಪ ಬಸಪ್ಪ ಬೆಳಕೂಡ ತಿಳಿಸಿದರು. ಸಂಸ್ಥೆಯ ಪ್ರಗತಿಯ ಕುರಿತು ಕರೆದಿದ್ದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು ಸೊಸೈಟಿಯು ಸದ್ಯ 79.20 ಲಕ್ಷ ರೂ ಶೇರು ಬಂಡವಾಳ, ರೂ.34.70 …

Read More »

*ತೊಂಡಿಕಟ್ಟಿ ಪಿಕೆಪಿಎಸ್ ದಲ್ಲಿ ಡಾ.ಬಾಬು ಜಗಜೀವನ್ ರಾಮ್ ಜಯಂತಿ ಆಚರಣೆ*

  ತೊಂಡಿಕಟ್ಟಿ: ರಾಮದುರ್ಗ ತಾಲೂಕಿನ ತೊಂಡಿಕಟ್ಟಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಹಸಿರು ಕ್ರಾಂತಿಯ ಹರಿಕಾರ ಮತ್ತು ಮಾಜಿ ಉಪಪ್ರಧಾನಿ ಡಾ.ಬಾಬು ಜಗಜೀವನ್ ರಾಮ್ ಅವರ 115ನೇ ಜನ್ಮದಿನಾಚರಣೆಯನ್ನು ಆಚರಿಸಿದರು. ಸಹಕಾರಿ ಸಂಘದ ಮುಖ್ಯ ಕಾರ್ಯ ನಿರ್ವಹಕ ಸಿ. ಎಂ. ಹಿರೇಮಠ ಅವರು ಡಾ.ಬಾಬು ಜಗಜೀವನ್ ರಾಮ್ ಅವರ ಭಾವಚಿತ್ರಕ್ಕೆ ಪೂಜೆಸಲ್ಲಿಸಿದರು. ಈ ಸಮಯದಲ್ಲಿ ಸಂಘದ ಸಿಬ್ಬಂದಿಗಳಾದ ಜನಾರ್ಧನ್ ದಾಸರ, ಮಹಾದೇವ ಮಡಿವಾಳ,ವಿಠ್ಠಲ್ ಉದ್ದಪ್ಪನ್ನವ ಮತ್ತಿತರು ಇದ್ದರು

Read More »