ಮೂಡಲಗಿ: ‘ಪ್ರತಿಯೊಬ್ಬರು ಉತ್ತಮ ಆರೋಗ್ಯವನ್ನು ಹೊಂದುವುದರ ಮೂಲಕ ಆರೋಗ್ಯವಂತ ಸಮಾಜ ನಿರ್ಮಿಸಲು ಮುಂದಾಗಬೇಕು’ ಎಂದು ಡಾ. ತಿಮ್ಮಣ್ಣ ಗಿರಡ್ಡಿ ಹೇಳಿದರು. ಇಲ್ಲಿಯ ಲಯನ್ಸ್ ಕ್ಲಬ್ ಮೂಡಲಗಿ ಪರಿವಾರದವರು ಪುರಸಭೆಯ ಸಹಯೋಗದಲ್ಲಿ ಗುರುವಾರ ಆಚರಿಸಿದ ವಿಶ್ವ ಆರೋಗ್ಯ ದಿನಾಚರಣೆ ಸಮಾರಂಭ ಹಾಗೂ ಉಚಿತ ಆರೋಗ್ಯ ತಪಾಸಣೆ ಶಿಬಿರದ ಉದ್ಘಾಟನೆ ಸಮಾರಂಭದಲ್ಲಿ ಮಾತನಾಡಿದ ಅವರು ಪ್ರತಿಯೊಬ್ಬರು ರೋಗವು ದೇಹದಲ್ಲಿ ವ್ಯಾಪಿಸದಂತೆ ಎಚ್ಚರವಹಿಸುವುದು ಮತ್ತು ಮುಂಜಾಗೃತೆ ತೆಗೆದುಕೊಳ್ಳುವುದು ಅವಶ್ಯವಿದೆ ಎಂದರು. ಹೃದಯ, ಕಿಡ್ನಿ, …
Read More »Daily Archives: ಏಪ್ರಿಲ್ 7, 2022
ಸಚಿವ ಉಮೇಶ ಕತ್ತಿಯಿಂದ ಬೆಂಕಿ ಹಚ್ಚುವ ಕೆಲಸ : ಮುರುಘರಾಜೇಂದ್ರ ಮಹಾಸ್ವಾಮಿಗಳು ಕಿಡಿ ಜಾರಕಿಹೊಳಿ ಸಹೋದರರು ಮನಸ್ಸು ಮಾಡಿದರೆ ಮಾತ್ರ ಗೋಕಾಕ ಜಿಲ್ಲಾ ರಚನೆ ಗೋಕಾಕ ಜಿಲ್ಲೆಯಾಗದಿದ್ದಲ್ಲಿ ಎಲ್ಲ ಅಹಿತಕರ ಘಟನೆಗಳಿಗೆ ಸರ್ಕಾರ ಮತ್ತು ಉಮೇಶ ಕತ್ತಿ ಕಾರಣ
ಗೋಕಾಕ : ಬೆಳಗಾವಿ ಜಿಲ್ಲಾ ವಿಭಜನೆ ಕುರಿತಂತೆ ಅಪ್ರಬುದ್ಧ ಹೇಳಿಕೆ ನೀಡುವ ಮೂಲಕ ಗೋಕಾಕ ತಾಲೂಕಿನ ಜನರ ಸ್ವಾಭಿಮಾನಕ್ಕೆ ಧಕ್ಕೆ ತಂದಿರುವ ಸಚಿವ ಉಮೇಶ ಕತ್ತಿ ಅವರು ಬೆಂಕಿ ಹಚ್ಚುವ ಕೆಲಸ ಮಾಡುತ್ತಿದ್ದಾರೆ. ಇಂತಹ ಸಚಿವರಿಗೆ ಮುಖ್ಯಮಂತ್ರಿಗಳು ತಾಕೀತು ಮಾಡಬೇಕು. ಗೋಕಾಕನ್ನು ನೂತನ ಜಿಲ್ಲಾ ಕೇಂದ್ರವನ್ನಾಗಿ ಕೂಡಲೇ ಘೋಷಿಸುವಂತೆ ಸ್ಥಳೀಯ ಶೂನ್ಯ ಸಂಪಾದನ ಮಠದ ಮುರುಘರಾಜೇಂದ್ರ ಮಹಾಸ್ವಾಮಿಗಳು ಸರ್ಕಾರವನ್ನು ಆಗ್ರಹಿಸಿದರು. ಗುರುವಾರದಂದು ನಿಯೋಜಿತ ಗೋಕಾಕ ಜಿಲ್ಲಾ ರಚನಾ ಹೋರಾಟ …
Read More »