Breaking News

Daily Archives: ಏಪ್ರಿಲ್ 8, 2022

ನೂತನವಾಗಿ ನಿರ್ಮಿಸಿರುವ ಶ್ರೀರಾಮ ಮೂರ್ತಿಯ ಅನಾವರಣ ಮತ್ತು ಹನುಮಾನ ಮೂರ್ತಿಯ ಪ್ರತಿಷ್ಠಾಪನೆ

ಬೆಟಗೇರಿ:ಗ್ರಾಮದ ಶ್ರೀರಾಮ ವೃತ್ತದಲ್ಲಿ ನೂತನವಾಗಿ ನಿರ್ಮಿಸಿರುವ ಶ್ರೀರಾಮ ಮೂರ್ತಿಯ ಅನಾವರಣ ಮತ್ತು ಹನುಮಾನ ಮೂರ್ತಿಯ ಪ್ರತಿಷ್ಠಾಪನೆ ಕಳಸಾರೋಹಣ, ದಾನಿಗಳಿಗೆ ಸತ್ಕಾರ ಹಾಗೂ ಅನ್ನಸಂತರ್ಪನೆ ಸಮಾರಂಭ ಮಾ.10ರಂದು ನಡೆಯಲಿದೆ. ಬ್ರಾಹ್ಮೀ ಮುಹೂರ್ತದಲ್ಲಿ ಶ್ರೀರಾಮ ಮತ್ತು ಹನುಮಾನ ಮೂರ್ತಿಗೆ ಮಹಾಭಿಷೇಕ, ಮಹಾಪೂಜೆ, ಹೋಮ ನಡೆದ ಬಳಿಕ ಸ್ಥಳೀಯ ಯಲ್ಲಾಲಿಂಗೇಶ್ವರ ಮಠದಿಂದ ಶ್ರೀ ಆಂಜನೇಯ ಮೂರ್ತಿಯ ಮತ್ತು ಕಳಸ, ಕುಂಭ, ಆರತಿ ಸಕಲ ವಾದ್ಯಮೇಳದೊಂದಿಗೆ ಗ್ರಾಮದ ಪ್ರಮುಖ ಬೀದಿಗಳಲ್ಲಿ ಭವ್ಯ ಮೆರವಣಿಗೆ ಜರುಗಿದ ನಂತರ …

Read More »

ಎ. 11 ರಿಂದ ‘ಸಿದ್ಧ ಸಮಾಧಿ ಯೋಗ-ಎಸ್‍ಎಸ್‍ವೈ’ ಶಿಬಿರ

ಎ. 11 ರಿಂದ ಸಿದ್ಧ ಸಮಾಧಿ ಯೋಗ ಶಿಬಿರ ಮೂಡಲಗಿ: ಋಷಿ ಸಂಸ್ಕøತಿ ವಿದ್ಯಾ ಕೇಂದ್ರ ಬೆಂಗಳೂರಿನ, ಶಾಖೆ ಮೂಡಲಗಿಯ ಅರುಣ ಗುರೂಜೀ ಅವರ ಮಾರ್ಗದರ್ಶನದಲ್ಲಿ ಎ. 11 ರಿಂದ ಸಾಯಂಕಾಲ 5.30ಕ್ಕೆ ‘ಸಿದ್ಧ ಸಮಾಧಿ ಯೋಗ-ಎಸ್‍ಎಸ್‍ವೈ’ ಶಿಬಿರವನ್ನು ಸ್ಥಳೀಯ ಶಿವಬೋಧರಂಗ ಮಠದ ಆವರಣದಲ್ಲಿ ಏರ್ಪಡಿಸಿರುವರು. ಪ್ರಾಣಾಯಾಮ, ಧ್ಯಾನ, ಯೋಗಾಸನ, ಸೂರ್ಯ ನಮಸ್ಕಾರ, ಗಾಯತ್ರಿ ಮಹಾಮಂತ್ರೋಪದೇಶ ಇವುಗಳ ಜೋತೆಗೆ ಉದ್ವೇಗ, ಒತ್ತಡ ನಿವಾರಣೆ, ಆಹಾರ ಕ್ರಮ, ವಿವಿಧ ಕಾಯಿಲೆಗಳ ನಿವಾರಣೋಪಾಯಗಳಿಗೆ …

Read More »