Breaking News

Daily Archives: ಏಪ್ರಿಲ್ 10, 2022

*ಮಾರುಕಟ್ಟೆ ನಿರ್ವಹಣೆಯಲ್ಲಿ ಅಗ್ರ ಸೇವೆಗೆ ಕೆಎಂಎಫ್ ಪಾತ್ರ* *ಕೇಂದ್ರ ಸಚಿವ ಅಮೀತ್ ಷಾ ಅವರಿಂದ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರಿಗೆ ಪ್ರಶಸ್ತಿ ಪ್ರದಾನ* *ಗುಜರಾತ್ ಗಾಂಧೀ ನಗರದಲ್ಲಿ ಭಾನುವಾರದಂದು ನಡೆದ ಎನ್ ಸಿ ಡಿ ಎಫ್ ಐ ಸಂಸ್ಥೆಯ ಸುವರ್ಣ ಮಹೋತ್ಸವ ಕಾರ್ಯಕ್ರಮ ದಲ್ಲಿ ಕೆಎಂಎಫ್ ಗೆ ಪ್ರಶಸ್ತಿ ನೀಡಿ ಗೌರವಿಸಿದ ಸಚಿವ ಅಮೀತ್ ಷಾ.*

  ಬೆಂಗಳೂರು- ದೇಶದ ಪ್ರತಿಷ್ಠಿತ ಸಹಕಾರಿ ಸಂಸ್ಥೆಯಾಗಿರುವ ರಾಷ್ಟ್ರೀಯ ಸಹಕಾರಿ ಹೈನುಗಾರಿಕೆ ಮಹಾ ಮಂಡಲ ( ಎನ್ ಸಿ ಡಿ ಎಫ್ ಐ) ವು ಸುವರ್ಣ ಮಹೋತ್ಸವ ಆಚರಿಸಿಕೊಳ್ಳುತ್ತಿರುವ ಸು-ಸಂದರ್ಭದಲ್ಲಿ ಹಾಲು ಮತ್ತು ಹಾಲಿನ ಉತ್ಪಾದನೆ ಕ್ಷೇತ್ರದಲ್ಲಿ ಸಲ್ಲಿಸಿದ ಗಣನೀಯ ಸೇವೆಯನ್ನು ಗುರುತಿಸಿ ‘ಕೆಎಂಎಫ್’ ಗೆ ಪ್ರಶಸ್ತಿಯ ಭಾಗ್ಯ ಒಲಿದು ಬಂದಿದೆ. ಭಾನುವಾರದಂದು ಗುಜರಾತ್ ರಾಜ್ಯದ ಗಾಂಧೀ ನಗರದಲ್ಲಿ ಎನ್ ಸಿ ಡಿ ಎಫ್ ಐ ಸುವರ್ಣ ಮಹೋತ್ಸವ ಸಮಾರಂಭದಲ್ಲಿ …

Read More »

ಕೇಂದ್ರ ಸರಕಾರಿ ನೌಕರರ ಮಾದರಿಯಲ್ಲಿ ರಾಜ್ಯದಲ್ಲಿಯ ನೌಕರರಿಗೂ ಸಮಾನ ವೇತನ ನೀಡಬೇಕು

ಮೂಡಲಗಿ: ಕೇಂದ್ರ ಸರಕಾರಿ ನೌಕರರ ಮಾದರಿಯಲ್ಲಿ ರಾಜ್ಯದಲ್ಲಿಯ ನೌಕರರಿಗೂ ಸಮಾನ ವೇತನ ನೀಡಬೇಕು. ನೂತನ ಪಿಂಚಣಿ ರದ್ದು ಪಡಿಸಿ ಹಳೆ ಪಿಂಚಣಿ ಜಾರಿ ಕುರಿತಾಗಿ ರಾಜ್ಯಮಟ್ಟದಲ್ಲಿ ಸಿ.ಎಮ್ ಬಸವರಾಜ ಬೊಮ್ಮಾಯಿಯವರಿಗೆ ಮನವರಿಕೆ ಮಾಡಿ ಕೊಟ್ಟಿರುವದಾಗಿ ಕರ್ನಾಟಕ ಸರಕಾರಿ ನೌಕರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್ ಷಡಾಕ್ಷರಿ ಹೇಳಿದರು. ಅವರು ಪಟ್ಟಣದ ತಹಶೀಲ್ದಾರ ಕಛೇರಿಯ ಸಭಾ ಭವನದಲ್ಲಿ ಜರುಗಿದ ಗೌರವ ಸ್ವೀಕಾರ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು. ಕರ್ನಾಟಕ ರಾಜ್ಯವು ಆರ್ಥಿಕವಾಗಿ ೬ ನೇ …

Read More »

ಶ್ರೀರಾಮಚಂದ್ರ ಎಲ್ಲರಿಗೂ ಆದರ್ಶಪ್ರಾಯರಾಗಿದ್ದಾರೆ: ಲಖನ್ ಜಾರಕಿಹೊಳಿ *ಬೆಟಗೇರಿ ಗ್ರಾಮದಲ್ಲಿ ಶ್ರೀರಾಮ ಮೂರ್ತಿಯ ಅನಾವರಣ*ಹನುಮಾನ ಮೂರ್ತಿ ಪ್ರತಿಷ್ಠಾಪನೆ * ಭವ್ಯ ಮೆರವಣಿಗೆ* ಗಣ್ಯರಿಗೆ ಸತ್ಕಾರ

  ಬೆಟಗೇರಿ:ಪ್ರತಿಯೊಬ್ಬರೂ ಶ್ರೀರಾಮನ ತತ್ವದಾರ್ಶಗಳನ್ನು ತಮ್ಮ ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು. ಶ್ರೀರಾಮಚಂದ್ರ ಎಲ್ಲರಿಗೂ ಆದರ್ಶಪ್ರಾಯರಾಗಿದ್ದಾರೆ. ಎಲ್ಲರೂ ಸಹೋದರತ್ವ ಭಾವನೆಯಿಂದ ಇರೋಣ ಎಂದು ವಿಧಾನ ಪರಿಷತ್ ಸದಸ್ಯ ಲಖನ್ ಜಾರಕಿಹೊಳಿ ಹೇಳಿದರು. ಬೆಟಗೇರಿ ಗ್ರಾಮದ ಶ್ರೀರಾಮ ವೃತ್ತದಲ್ಲಿ ಮಾ.10ರಂದು ನಡೆದ ನೂತನ ಶ್ರೀರಾಮ ಮೂರ್ತಿಯ ಅನಾವರಣ ಮತ್ತು ಹನುಮಾನ ಮೂರ್ತಿಯ ಪ್ರತಿಷ್ಠಾಪನೆ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿ, ಅರಭಾಂವಿ ಮತ್ತು ಗೋಕಾಕ ಮತಕ್ಷೇತ್ರದ ಎಲ್ಲಾ ಸಮಾಜ ಭಾಂದವರ ಆರ್ಶೀವಾದ ನಮ್ಮ ಜಾರಕಿಹೊಳಿ ಕುಟುಂಬದವರ …

Read More »