ಜನ ಮನ ಸೇಳೆದ ಒಂದು ಎತ್ತಿನ ಕಲ್ಲು ಜಗುವ ಸ್ಪರ್ಧೆ ಮೂಡಲಗಿ: ತಾಲೂಕಿನ ಯಾದವಾಡ ಶ್ರೀ ಚೌಕೇಶ್ವರ ಹಾಗೂ ಘಟ್ಟಗಿ ಬಸವೇಶ್ವರ ಜಾತ್ರಾ ಮಹೋತ್ಸವ ನಿಮಿತ್ಯವಾಗಿ ಮಂಗಳವಾರ ಏರ್ಪಡಿಸಿದ ಒಂದು ಎತ್ತಿನ ಕಲ್ಲು ಜಗುವು ಸ್ಪರ್ಧೆ ಜನ ಮನ ಸೇಳೆಯಿತು. ಸ್ಪರ್ಧೆಯಲ್ಲಿ ಕೆ.ಡಿ ಬುದ್ನಿಯ ಮಾರುತೇಶ್ವರ ಪ್ರಸನ್ನ ಎತ್ತು ಪ್ರಥಮ, ದಾಸನಾಳದ ವಿರಭದ್ರೇಶ್ವರ ಪ್ರಶನ್ನ ಎತ್ತು ದ್ವೀತಿಯ, ಬಸವೇಶ್ವರ ಪ್ರಸನ್ ಎತ್ತು ತೃತೀಯ, ಹಾಗೂ ಮಲ್ಲಾಪೂರದ ಗೌಡಪ್ಪ ಪರಸಪ್ಪನವರ ಎತ್ತು …
Read More » IN MUDALGI Latest Kannada News
IN MUDALGI Latest Kannada News
				 
			 
				
			