Breaking News

Daily Archives: ಏಪ್ರಿಲ್ 24, 2022

ಎ.25ರಂದು ಅವರಾದಿಯಲ್ಲಿ ಹನುಮಾನ ಮೂರ್ತಿ ಪ್ರತಿಷ್ಠಾಪಣೆ

  ಮೂಡಲಗಿ: ತಾಲೂಕಿನ ಅವರಾದಿ ಗ್ರಾಮದಲ್ಲಿ ಶ್ರೀ ಹನುಮಾನ ಸೇವಾ ಸಮೀತಿ ಆಶ್ರಯದಲ್ಲಿ ಶ್ರೀ ಹನುಮಾನ ಮೂತಿ ಪ್ರತಿಷ್ಠಪನೆ ಕಾರ್ಯಕ್ರಮ ಎ.25ರಂದು ವಿವಿಧ ಧಾರ್ಮಿಕ ಕಾರ್ಯಕ್ರಮದೊಂದಿಗೆ ಜರುಗಲಿದೆ. ಎ.25 ರಂದು ಬೆಳ್ಳಿಗೆ 5-05ಕ್ಕೆ ಶ್ರೀ ಹನುಮಂತ ದೇವರ ಮೂರ್ತಿ ಪ್ರತಿಷ್ಠಾಪನೆ ಹಾಗೂ ಹೊಮ ಹವನ, ರುದ್ರಾಭಿಷೇಕ ಜರುಗುವುದು. 10 ಗಂಟೆಗೆ ಜರುಗುವ ಸಮಾರಂಭದ ಸಾನಿಧ್ಯವನ್ನು ಮರೆಗುದ್ದಿಯ ಡಾ.ನಿರುಪಾದೇಶ್ವರ ಮಹಾಸ್ವಾಮಿಗಳು ವಹಿಸುವರು, ಕಲಬುರ್ಗಿ ಜಿಲ್ಲೆ ಕುಂದಗೊಳದ ಶ್ರೀ ಸಿದ್ಧರಾಮ ಮಹಾಸ್ವಾಮಿಗಳು ಜ್ಯೋತಿ …

Read More »

ಮಾನವ ಹಕ್ಕುಗಳ ಪರಿಷತ್‍ಗೆ ಕಟ್ಟಿಕಾರ ಆಯ್ಕೆ

  ಮೂಡಲಗಿ: ತಾಲೂಕಿನ ತುಕ್ಕಾನಟ್ಟಿ ಗ್ರಾಮದ ನ್ಯಾಯವಾದಿ ಯಲ್ಲಪ್ಪ ಕಟ್ಟಿಕಾರ ಅವರನ್ನು ಅಖಿಲ ಭಾರತ ಮಾನವ ಹಕ್ಕುಗಳ ಪರಿಷತ್‍ಗೆ ರಾಜ್ಯ ಉಪಾಧ್ಯಕ್ಷರನ್ನಾಗಿ ನೇಮಕ ಮಾಡಿ ರಾಷ್ಟ್ರೀಯ ಅಧ್ಯಕ್ಷ ಡಾ: ಸುರೇಶಕುಮಾರ ಆದೇಶಿಸಿದ್ದಾರೆ. ಮಾನವ ಹಕ್ಕುಗಳ ಉಲ್ಲಂಘನೆ ಹೆಚ್ಚಾಗುತ್ತಿದ್ದು ಈ ಸಂಬಂಧ ಜನರಲ್ಲಿ ಅರಿವು ಮತ್ತು ಜಾಗೃತಿ ಮೂಡಿಸುವುದು ಹಾಗೂ ಪರಿಷತ್ತಿನ ದ್ಯೇಯೋದ್ದೇಶಗಳಿಗೆ ಆದ್ಯತೆ ನೀಡಬೇಕೆಂದು ಆದೇಶ ಪತ್ರದಲ್ಲಿ ತಿಳಿಸಿದ್ದಾರೆ.

Read More »