Breaking News

Daily Archives: ಏಪ್ರಿಲ್ 29, 2022

ಕಳ್ಳಿಗುದ್ದಿ ಗ್ರಾಮ ಪಂಚಾಯತಿಗೆ ನೂತನ ಅಧ್ಯಕ್ಷರಾಗಿ ಬಾಳಪ್ಪ ಗೌಡರ ಅವಿರೂಧ. ಆಯ್ಕೆ

ಬೆಟಗೇರಿ:ಅರಭಾಂವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಮಾರ್ಗದರ್ಶನದಂತೆ ಗೋಕಾಕ ತಾಲೂಕಿನ ಕಳ್ಳಿಗುದ್ದಿ ಗ್ರಾಮ ಪಂಚಾಯತಿಗೆ ನೂತನ ಅಧ್ಯಕ್ಷರಾಗಿ ಬಾಳಪ್ಪ ಗೌಡರ ಅವರು ಅವಿರೂಧವಾಗಿ ಆಯ್ಕೆಯಾಗಿದ್ದಾರೆ. ಸಮೀಪದ ಕಳ್ಳಿಗುದ್ದಿ ಗ್ರಾಮ ಪಂಚಾಯತಿ ಕಾರ್ಯಾಲಯದಲ್ಲಿ ಅಧ್ಯಕ್ಷರ ಆಯ್ಕೆಗಾಗಿ ಏ.28ರಂದು ನಡೆದ ಚುನಾವಣೆಯಲ್ಲಿ ಇಲ್ಲಿಯ ಗ್ರಾಪಂ ನೂತನ ಅಧ್ಯಕ್ಷರಾಗಿ ಬಾಳಪ್ಪ ಗೌಡರ ಅವರು ಅವಿರೂಧವಾಗಿ ಆಯ್ಕೆಗೊಂಡಿದ್ದಾರೆ ಎಂದು ಚುನಾವಣಾಧಿಕಾರಿಯಾಗಿ ಕಾರ್ಯನಿರ್ವಹಿಸಿದ ಗೋಕಾಕ ಜಿಆರ್‍ಬಿಸಿ ಉಪವಿಭಾಗ ನಂ-7ರ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಶ್ರೀನಿವಾಸ ಬಿರಾದಾರ ತಿಳಿಸಿದರು. …

Read More »

ಕರ್ನಾಟಕ ರಾಜ್ಯದಲ್ಲಿಯೇ ಅತೀ ಹೆಚ್ಚು ಮಕ್ಕಳು ಪ್ರವೇಶ ಪರೀಕ್ಷೆಗೆ ದಾಖಲಾಗಿರುವದು ಸಂತಸದ ವಿಷಯ ಬಿಇಒ ಅಜಿತ ಮನ್ನಿಕೇರಿ

ಮೂಡಲಗಿ: ಜವಾಹರಲಾಲ ನವೋದಯ ವಿದ್ಯಾಲಯಗಳಿಗೆ ೬ ನೇ ತರಗತಿಗೆ ನಡೆಯುವ ಸ್ಪರ್ಧಾತ್ಮಕ ಪ್ರವೇಶ ಪರೀಕ್ಷೆಗಳು ಏ. ೩೦ ಶನಿವಾರದಂದು ಜರುಗುವವು. ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಮೂಡಲಗಿ ವಲಯದಲ್ಲಿ ೧೫ ಪರೀಕ್ಷಾ ಕೇಂದ್ರಗಳಲ್ಲಿ ಒಟ್ಟು ೨೯೮೬ ವಿದ್ಯಾರ್ಥಿ ಅರ್ಜಿ ಸಲ್ಲಿಸಿದ್ದು, ಇದು ಕರ್ನಾಟಕ ರಾಜ್ಯದಲ್ಲಿಯೇ ಅತೀ ಹೆಚ್ಚು ಮಕ್ಕಳು ಪ್ರವೇಶ ಪರೀಕ್ಷೆಗೆ ದಾಖಲಾಗಿರುವದು ಸಂತಸದ ವಿಷಯವಾಗಿದೆ ಎಂದು ಬಿಇಒ ಅಜಿತ ಮನ್ನಿಕೇರಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಮೂಡಲಗಿ ವಲಯದಿಂದ ಕಳೇದ ವರ್ಷ …

Read More »