ಶಹಾಪೂರ ಮತ್ತು ನಿರಾಣಿ ಗೆಲುವಿಗೆ ಶ್ರಮಿಸಿ : ಸುಭಾಸ ಪಾಟೀಲ ಗೋಕಾಕ : ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಸಾಧನೆಗಳನ್ನು ಮುಂದಿಟ್ಟುಕೊಂಡು ಜೂನ್ 13 ರಂದು ನಡೆಯುವ ವಿಧಾನ ಪರಿಷತ್ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಕಾರ್ಯಕರ್ತರು ಶ್ರಮಿಸುವಂತೆ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುಭಾಸ ಪಾಟೀಲ ಹೇಳಿದರು. ಇಲ್ಲಿಯ ಎನ್ಎಸ್ಎಫ್ ಅತಿಥಿ ಗೃಹದಲ್ಲಿ ಸೋಮವಾರದಂದು ಜರುಗಿದ ಅರಭಾವಿ ಮಂಡಲ ಬಿಜೆಪಿ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ …
Read More »Monthly Archives: ಮೇ 2022
ಉನ್ನತ ವಿಚಾರ ಧಾರೆಗಳ ಮೂಲಕ ಪ್ರಯತ್ನಿನಿಸಿದಾಗ ಮಾತ್ರ ಜೀವನದಲ್ಲಿ ಯಶಸ್ಸು ಸಾಧಿಸಲು ಸಾಧ್ಯ – ಕ್ಷೇತ್ರ ಶಿಕ್ಷಣಾಧಿಕಾರಿ ಅಜಿತ ಮನ್ನಿಕೇರಿ
ಮೂಡಲಗಿ: ಸತತ ಹಾಗೂ ನಿರಂತರ ಮಾರ್ಗದರ್ಶನ ಉನ್ನತ ವಿಚಾರ ಧಾರೆಗಳ ಮೂಲಕ ಪ್ರಯತ್ನಿನಿಸಿದಾಗ ಮಾತ್ರ ಪ್ರತಿಯೊಬ್ಬರು ಜೀವನದಲ್ಲಿ ಯಶಸ್ಸು ಸಾಧಿಸಲು ಸಾಧ್ಯ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಅಜಿತ ಮನ್ನಿಕೇರಿ ಹೇಳಿದರು. ಪಟ್ಟಣದ ಕೆ.ಎಚ್ ಸೋನವಾಲಕರ ಸರಕಾರಿ ಪ್ರೌಢ ಶಾಲೆಯಲ್ಲಿ ಜರುಗಿದ ಬ್ಯಾಡ್ಮಿಂಟನ್ ತಂಡಕ್ಕೆ ಆಯ್ಕೆಯಾದ ವಿದ್ಯಾರ್ಥಿಗೆ ಹಾಗೂ ಎಸ್ಎಸ್ಎಲ್ಸಿಯಲ್ಲಿ ಸಾಧನೆಗೈದ ವಿದ್ಯಾರ್ಥಿಗಳಿಗೆ ಸತ್ಕಾರ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು. ಓರ್ವ ನಿಯೋಜಿತ ಶಿಕ್ಷಕರಿಂದ ಯಾವುದೇ ಮೂಲಭೂತ ಸೌಲಭ್ಯಗಳಿಲ್ಲದೆ ಪ್ರಾರಂಭಗೊಂಡ ಶಾಲೆಯು, ಸದ್ಯ …
Read More »ಬೆಟಗೇರಿ ಗ್ರಾಪಂ ಗ್ರಂಥಾಲಯಕ್ಕೆ ಉಮೇಶ ವಗ್ಗರ ಭೇಟಿ
ಗೋಕಾಕ ತಾಪಂ ಸಂಪನ್ಮೂಲ ವ್ಯಕ್ತಿ ಉಮೇಶ ವಗ್ಗರ ಅವರು ಬೆಟಗೇರಿ ಗ್ರಾಪಂ ಗ್ರಂಥಾಲಯಕ್ಕೆ ಭೇಟಿ ಬೆಟಗೇರಿ:ಗ್ರಾಮದ ಗ್ರಾಮ ಪಂಚಾಯತಿ ಗ್ರಂಥಾಲಯಕ್ಕೆ ಮೇ.27ರಂದು ಗೋಕಾಕ ತಾಲೂಕಾ ಪಂಚಾಯತಿ ಸಂಪನ್ಮೂಲ ವ್ಯಕ್ತಿ ಉಮೇಶ ವಗ್ಗರ ಅವರು ಭೇಟಿ ನೀಡಿ, ಸ್ಥಳೀಯ ಗ್ರಂಥಾಲಯದ ವಸ್ತು ಸ್ಥಿತಿ ಮತ್ತು ಪ್ರಗತಿ ನೋಟದ ಮಾಹಿತಿ ಪರಿಶೀಲಿಸಿ ಮೆಚ್ಚುಗೆ ವ್ಯಕ್ತಪಡಿಸಿದರು. ಇಲ್ಲಿಯ ಗ್ರಂಥಾಲಯ ಮೇಲ್ವಿಚಾರಕ ಬಸವರಾಜ ಪಣದಿ ಅವರು ಮಾತನಾಡಿ, ಬೆಟಗೇರಿ ಗ್ರಾಮ ಪಂಚಾಯತಿ ಆಡಳಿತ ಮಂಡಳಿ ಹಾಲಿ …
Read More »ಮೇ 28 ರಿಂದ 30 ರವರೆಗೆ ಬೀರಸಿದ್ದೇಶ್ವರ ದೇವರ ಜಾತ್ರಾ ಮಹೋತ್ಸವ
ಬೆಟಗೇರಿ:ಗ್ರಾಮದ ಬೀರಸಿದ್ದೇಶ್ವರ ದೇವರ ಜಾತ್ರಾ ಮಹೋತ್ಸವ, ದಾನಿಗಳಿಗೆ ಸತ್ಕಾರ ಹಾಗೂ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಮೇ.28ರಿಂದ ಮೇ.30 ರವರೆಗೆ ನಡೆಯಲಿದೆ. ಮೇ.28ರಂದು ಬೆಳಗ್ಗೆ 6 ಗಂಟೆಗೆ ಬೀರಸಿದ್ದೇಶ್ವರ ದೇವರ ಗದ್ದುಗೆಗೆ ಪೂಜೆ, ಅಭಿಷೇಕ ಬಳಿಕ ಜಾತ್ರಾಮಹೋತ್ಸವದ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆದು, ಸಾಯಂಕಾಲ 5 ಗಂಟೆಗೆ ಪುರದೇವರ ಹಾಗೂ ಪರಸ್ಥಳದ ವಿವಿಧ ದೇವರ ವಾಲಗ ಕೂಡುವವು, ಮಮದಾಪುರದ ಬೀರಸಿದ್ದೇಶ್ವರ, ಗೋಸಬಾಳ ಬೀರಸಿದ್ಧೇಶ್ವರ, ಮುಗಳಿಹಾಳದ ಮಾಳಿಂಗರಾಯ ದೇವರ ಪಲ್ಲಕ್ಕಿ ಬರಮಾಡಿಕೊಳ್ಳುವದು, ರಾತ್ರಿ …
Read More »ಮೂಡಲಗಿ ಲಯನ್ಸ್ ಕ್ಲಬ್ ಪರಿವಾರದ 73ನೇ ಅನ್ನದಾಸೋಹ
‘ಅನ್ನದಾನವು ಶ್ರೇಷ್ಠ ದಾನವಾಗಿದೆ’ ಮೂಡಲಗಿ: ಲಯನ್ಸ್ ಕ್ಲಬ್ ಮೂಡಲಗಿ ಪರಿವಾರದಿಂದ ಸ್ಥಳೀಯ ಸಮುದಾಯ ಆರೋಗ್ಯ ಕೇಂದ್ರದ ಒಳ ಮತ್ತು ಹೊರ ರೋಗಿಗಳಿಗೆ 73ನೇ ಪಾಕ್ಷಿಕ ಅನ್ನದಾಸೋಹವನ್ನು ಏರ್ಪಡಿಸಿದ್ದರು. ಮೂಡಲಗಿಯ ಕುರುಹಿನಶೆಟ್ಟಿ ಅರ್ಬನ್ ಕೋ.ಆಪ್ ಕ್ರೆಡಿಟ್ ಸೊಸೈಟಿ ಅಧ್ಯಕ್ಷ ಬಸವಣ್ಣಿ ಮುಗಳಖೋಡ ಅವರು ಅನ್ನದಾಸೋಹಕ್ಕೆ ಚಾಲನೆ ನೀಡಿ ಮಾತನಾಡಿ ‘ಅನ್ನದಾನವು ಶ್ರೇಷ್ಠದಾನವಾಗಿದೆ, ಹಸಿದರವರಿಗೆ ಅನ್ನ ನೀಡುವುದು ಮಾನವೀಯತೆಯ ಪ್ರತೀಕವಾಗಿದೆ’ ಎಂದರು. ಲಯನ್ಸ್ ಕ್ಲಬ್ವು ಪ್ರತಿ ತಿಂಗಳದಲ್ಲಿ ಎರಡು ಬಾರಿ ರೋಗಿಗಳಿಗೆ ಅನ್ನದಾಸೋಹ …
Read More »ಯುವ ನಟ ಸೂರ್ಯ ಸಂಶಿಗೆ ಫ್ರೆಶ್ ಫೇಸ್ ಪ್ರಶಸ್ತಿ.
ಯುವ ನಟ ಸೂರ್ಯ ಸಂಶಿಗೆ ಫ್ರೆಶ್ ಫೇಸ್ ಪ್ರಶಸ್ತಿ. ಇತ್ತೀಚೆಗೆ ಮೈಸೂರಿನ ಕಿಂಗ್ಸ್ ಎಲ್ಡೆನ್ ರೆಸಾರ್ಟ್ನಲ್ಲಿ ನಡೆದ ತಿಬ್ಬಾಸ್ ಗ್ರುಪ್ ಅರ್ಪಿಸುವ ತಿಬ್ಬಾಸ್ ಫ್ಯೂಚರ್ ಮಾಡೆಲ್ ಆಫ್ ಇಂಡಿಯಾ ಸೀಸನ್ 2 ನಲ್ಲಿ ಇದೇ ಭಾರಿಗೆ ತಿಬ್ಬಾಸ್ ಗ್ರೂಪ್ ವತಿಯಿಂದ 16 ವಿಭಾಗಗಳನ್ನು ಪರಿಚಯಿಸಲಾಯಿತು. ಈ ಸ್ಪರ್ಧೆಯಲ್ಲಿ ಫ್ಯಾಷನ್ ಲೋಕದಲ್ಲೆ ಮೊದಲ ಬಾರಿಗೆ ತಿಬ್ಬಾಸ್ ಗ್ರುಪ್ ಸಂಸ್ಥೆಯು ಫಾರ್ಮರ್ ಥೀಮ್ ಆಯೋಜಿಸಿತ್ತು ಈ ಸ್ಪರ್ಧೆಯಲ್ಲಿ ರಾಜ್ಯದ ಹಲವು ಸ್ಪರ್ಧಿಗಳ ಜೊತೆಯಲ್ಲಿ …
Read More »ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ , ದಾನ-ಧರ್ಮ, ತ್ಯಾಗ ಕ್ಷಮೆಯ ಸಾಕಾರ ಮೂರ್ತಿಯಾಗಿದ್ದರು- ಜಿ.ಬಿಗೌಡಪ್ಪಗೋಳ
ಮೂಡಲಗಿ: ಮಹಾಸ್ವಾದಿ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ದಯೆ,ಕರುಣೆ,ಪರೋಪಕಾರ, ದಾನ-ಧರ್ಮ, ತ್ಯಾಗ ಕ್ಷಮೆಯ ಸಾಕಾರ ಮೂರ್ತಿಯಾಗಿದ್ದರು ಎಂದು ವಾಣಿಜ್ಯ ತೆರಿಗೆ ಇಲಾಖೆಯ ನಿವೃತ್ತ ಉಪಆಯುಕ್ತ ಜಿ.ಬಿಗೌಡಪ್ಪಗೋಳ ಹೇಳಿದರು. ತಾಲೂಕಿನ ವೆಂಕಟಾಪುರ ಗ್ರಾಮದಲ್ಲಿ ಶ್ರೀ ಹೇಮರೆಡ್ಡಿ ಮಲ್ಲಮ್ಮ ದೇವಸ್ಥಾನದ ಉದ್ಘಾಟನೆ ಮೂರ್ತಿ ಪ್ರತಿμÁ್ಠಪನೆ ಮತ್ತು ಕಳಸಾರೋಹನ ಸಮಾರಂಭದ ಪ್ರಯುಕ್ತ ಹಮ್ಮಿಕೊಂಡ ಮೊದಲ ದಿನದ ಪ್ರವಚನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಇತ್ತೀಚಿನ ವರ್ಷಗಳಲ್ಲಿ ಸಮಾಜ ಶೈಕ್ಷಣಿಕವಾಗಿ, ಆರ್ಥಿಕವಾಗಿ ಪ್ರಗತಿ ಹೊಂದುತ್ತಿದ್ದರೂ ಮಾನವೀಯ ಮೌಲ್ಯಗಳು ಕುಸಿಯುತ್ತಿರುವುದು …
Read More »2023 ರ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿಗೆ 150 ಸ್ಥಾನ : ಶೆಟ್ಟರ, ಭವಿಷ್ಯ ಪ್ರಚಾರ ಸಭೆಯಲ್ಲಿ ಸಚಿವರಾದ ಗೋವಿಂದ ಕಾರಜೋಳ, ಉಮೇಶ ಕತ್ತಿ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಸಂಸದರು ಸೇರಿದಂತೆ ಅನೇಕರು ಭಾಗಿ
ಗೋಕಾಕ : ಕಾಂಗ್ರೇಸ್ ಪಕ್ಷ ಮುಳುಗುತ್ತಿರುವ ಹಡಗು. ಈಗಾಗಲೇ ದೇಶದಲ್ಲಿ ತನ್ನ ಸಂಪೂರ್ಣ ಅಸ್ತಿತ್ವವನ್ನು ಕಳೆದುಕೊಂಡಿರುವ ಈ ಪಕ್ಷಕ್ಕೆ ಅವರ ನಾಯಕರುಗಳೇ ಕೂಡಿಕೊಂಡು ಹಾಳು ಮಾಡುತ್ತಿದ್ದಾರೆ. ರಾಜ್ಯದಲ್ಲಿ ಸಿದ್ಧು-ಡಿಕೆಶಿ ಸೇರಿಕೊಂಡು ಕಾಂಗ್ರೇಸ್ನ್ನು ನಾಶ ಮಾಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಹೇಳಿದರು. ನಗರದ ಹೊರವಲಯದಲ್ಲಿರುವ ಗೋಕಾಕ ಸಪ್ಲಾರ್ಸ್ ಸಭಾ ಭವನದಲ್ಲಿ ಸೋಮವಾರದಂದು ಜರುಗಿದ ವಾಯುವ್ಯ ಶಿಕ್ಷಕರ ಮತ್ತು ಪದವೀಧರ ಮತಕ್ಷೇತ್ರಗಳ ಚುನಾವಣಾ ಪ್ರಚಾರ ಸಭೆಗೆ ಚಾಲನೆ ನೀಡಿ …
Read More »ಬಿ.ಎಸ್.ಎನ್.ಎಲ್ ಟೆಲಿಫೋನ್ ಬೆಳಗಾವಿ ಜಿಲ್ಲಾ ಸಲಹೆಗಾರ ಸಮಿತಿಗೆ ನಾಮ ನಿರ್ದೇಶನ ಸದಸ್ಯರ ನೇಮಕ
ಮೂಡಲಗಿ: ಬಿ.ಎಸ್.ಎನ್.ಎಲ್ ಟೆಲಿಫೋನ್ ಬೆಳಗಾವಿ ಜಿಲ್ಲಾ ಸಲಹೆಗಾರ ಸಮಿತಿಗೆ ನಾಮ ನಿರ್ದೇಶನ ಸದಸ್ಯರಾಗಿ ಬಿಜೆಪಿ ಕಾರ್ಯಕರ್ತ ಈರಪ್ಪ ಢವಳೇಶ್ವರ, ನೇಮಕಗೊಂಡಿದ್ದಾರೆ. ಭಾರತ ದೂರಸಂಪರ್ಕ ಸಂಚಾರ ನಿಗಮದ ವಿಭಾಗ ಅಧಿಕಾರಿ ಎಸ್.ಕೆ.ಘೋಷ ಈ ಕುರಿತು ಆದೇಶ ಹೊರಡಿಸಿದ್ದಾರೆ. ಬೆಳಗಾವಿ ಜಿಲ್ಲಾ ದೂರಸಂಪರ್ಕ ನಿಗಮಕ್ಕೆ ಸಲಹೆಗಾರ ಸಮಿತಿಯ ಸದಸ್ಯರಾಗಿ 2024ರ ಜ. 13ರವರೆಗೆ ಇವರ ಅಧಿಕಾರ ಅವಧಿ ಇರಲಿದೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ. ಮೂಡಲಗಿ ಪಟ್ಟಣದ ಗಂಗಾನಗರ ನಿವಾಸಿ ಈರಪ್ಪ ಢವಳೇಶ್ವರವರು ಭಾರತ …
Read More »ಮಾಡೆಲಿಂಗ್ ನಲ್ಲಿ ಮೂಡಲಗಿಗೆ ಎರಡು ಪ್ರಶಸ್ತಿಯ ಗರಿ
ಮಾಡೆಲಿಂಗ್ ನಲ್ಲಿ ಮೂಡಲಗಿಗೆ ಎರಡು ಪ್ರಶಸ್ತಿಯ ಗರಿ ಇತ್ತೀಚೆಗೆ ಮೈಸೂರಿನ ಕಿಂಗ್ಸ್ ಎಲ್ಡೆನ್ ರೆಸಾರ್ಟ್ನಲ್ಲಿ ನಡೆದ ತಿಬ್ಬಾಸ್ ಗ್ರುಪ್ ಅರ್ಪಿಸುವ ತಿಬ್ಬಾಸ್ ಫ್ಯೂಚರ್ ಮಾಡೆಲ್ ಆಫ್ ಇಂಡಿಯಾ ಸೀಸನ್ 2 ನಲ್ಲಿ ಇದೇ ಮೊದಲ ಭಾರಿಗೆ ತಿಬ್ಬಾಸ್ ಗ್ರೂಪ್ ವತಿಯಿಂದ 16 ವಿಭಾಗಗಳನ್ನು ಪರಿಚಯಿಸಲಾಯಿತು. ಈ ಸ್ಪರ್ಧೆಯಲ್ಲಿ ಫ್ಯಾಷನ್ ಲೋಕದಲ್ಲೆ ಮೊದಲ ಸಲ ತಿಬ್ಬಾಸ್ ಗ್ರುಪ್ ಸಂಸ್ಥೆಯು ಫಾರ್ಮರ್ ಥೀಮ್ ಆಯೋಜಿಸಿತ್ತು ಈ ಸ್ಪರ್ಧೆಯಲ್ಲಿ ರಾಜ್ಯದ ಹಲವು ಸ್ಪರ್ಧಿಗಳ ಜೊತೆಯಲ್ಲಿ …
Read More »