Breaking News
Home / 2022 / ಮೇ / 01

Daily Archives: ಮೇ 1, 2022

ಕಲ್ಲೋಳಿಯಲ್ಲಿ ಅಶ್ವಾರೂಢ ಜಗಜ್ಯೋತಿ ಬಸವಣ್ಣನವರ ಕಂಚಿನ ಪುತ್ಥಳಿಯ ಲೋಕಾರ್ಪಣೆ ಸಮಾರಂಭ

ಮೂಡಲಗಿ: ‘ಮೇಲು, ಕೀಳು ಎಂಬ ಭೇದ ತೀವ್ರವಾಗಿದ್ದ 12ನೇ ಶತಮಾನದಲ್ಲಿ ಬಸವಣ್ಣನವರು ತಮ್ಮ ವಚನ, ಸಂದೇಶಗಳ ಮೂಲಕ ಸಮಾಜ ಶುದ್ಧಗೊಳಿಸಿದ ಮಹಾನ ಮಾನವತಾವಾದಿ’ ಎಂದು ಕನೇರಿಮಠದ ಶ್ರೀ ಸಿದ್ಧಿಗಿರಿಮಠದ ಜಗದ್ಗುರು ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿ ಹೇಳಿದರು. ತಾಲ್ಲೂಕಿನ ಕಲ್ಲೋಳಿಯಲ್ಲಿ ನೂತನವಾಗಿ ನಿರ್ಮಿಸಿರುವ ಬಸವ ವೃತ್ತದಲ್ಲಿ ಆಶ್ವಾರೂಢ ಜಗಜ್ಯೋತಿ ಬಸವೇಶ್ವರರ ಕಂಚಿನ ಪ್ರತಿಮೆಯ ಲೋಕಾರ್ಪಣೆ ಸಮಾರಂಭದ ಸಾನ್ನಿಧ್ಯವಹಿಸಿ ಮಾತನಾಡಿದ ಅವರು ಬಸವಣ್ಣನವರು ಕಾಯಕನಿಷ್ಠತೆ, ಸಮಾನತೆ, ಸಮಬಾಳ್ವೆ ಸಾರಿದ ದಾರ್ಶನಿಕ ಪುರುಷ ಎಂದರು. …

Read More »

ಗಿಡ ನೆಟ್ಟು ಕಾರ್ಮಿಕರ ದಿನಾಚರಣೆ ಆಚರಣೆ

ಗಿಡ ನೆಟ್ಟು ಕಾರ್ಮಿಕರ ದಿನಾಚರಣೆ ಆಚರಣೆ ಮೂಡಲಗಿ: ಇಲ್ಲಿನ ಈರಣ್ಣ ನಗರದ ಶ್ರೀ ದುರ್ಗಾದೇವಿ ದೇವಸ್ಥಾನ ಆವರಣದಲ್ಲಿ ಕಾರ್ಮಿಕ ದಿನಾಚರಣೆ ಪ್ರಯುಕ್ತ ಪರಿಸರ ಪ್ರೇಮಿ ಈರಪ್ಪ ಢವಳೇಶ್ವರ ಅವರು 20 ಗಿಡ ನೆಟ್ಟು ವಿಭಿನ್ನವಾಗಿ ಕಾರ್ಮಿಕ ದಿನಾಚರಣೆ ಆಚರಿಸಿದರು ಶಿಕ್ಷಣ ಸಂಯೋಜಕ ಕರಿಬಸವರಾಜ ಅವರು ಸಸಿಗೆ ನೀರು ಉಣಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ರೈತನಂತೆ ನಿತ್ಯ ಶ್ರಮಪಡುವ ಕಾರ್ಮಿಕರ ಸೇವೆ ಅನನ್ಯವಾಗಿದೆ.ಅವರ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದೆಂದು ಕ್ಷೇತ್ರ ಶಿಕ್ಷಣಾಧಿಕಾರಿ …

Read More »

ಬಸವ ಜಯಂತಿ ಆಚರಣೆ

ಬಸವ ಜಯಂತಿ ಆಚರಣೆ ಮೂಡಲಗಿ: ವಿಶ್ವಗುರು ಬಸವಣ್ಣನವರ ಜಯಂತಿ ಪ್ರಯುಕ್ತ ಮಂಗಳವಾರ ಬೆಳಿಗ್ಗೆ ರುದ್ರಾಭೀಷೇಕ ಹಾಗೂ ಸಾಯಂಕಾಲ 3 ಗಂಟೆಗೆ ಬಸವಣ್ಣನವರ ಭಾವಚಿತ್ರದೊಂದಿಗೆ ಪ್ರಮುಖ ಬೀದಿ ಹಾಗೂ ವೃತ್ತಗಳಲ್ಲಿ ಎತ್ತುಗಳ ಮೆರವಣಿಗೆಯು ಸಕಲ ವಾದ್ಯಮೇಳದೊಂದಿಗೆ ನೆರವೇರುವುದು ಎಂದು ಬಸವೇಶ್ವರ ಕಲ್ಯಾಣ ಮಂಟಪ ಟ್ರಸ್ಟ್ ಕಮೀಟಿ ಅಧ್ಯಕ್ಷ ಎಸ್ ಜಿ ಢವಳೇಶ್ವರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More »