ಮೂಡಲಗಿ: ಕಸಾಪ 108 ಸಂಸ್ಥಾಪನಾ ದಿನಾಚರಣೆ ಆಚರಣೆ ಕನ್ನಡ ಮನಸ್ಸು ಒಗ್ಗೂಡಿಸಿರುವ ಕನ್ನಡ ಸಾಹಿತ್ಯ ಪರಿಷತ್ತು ಮೂಡಲಗಿ: ‘ಕನ್ನಡ ಸಾಹಿತ್ಯ ಪರಿಷತ್ವು ಕನ್ನಡ ಭಾಷಿಕ ಹಾಗೂ ಕನ್ನಡ ಮನಸ್ಸುಗಳನ್ನು ಒಂದುಗೂಡಿಸುವ ಮೂಲಕ ಕನ್ನಡ ನಾಡು ಕಟ್ಟುವಲ್ಲಿ ಪ್ರಮುಖ ಕಾರ್ಯಮಾಡಿದೆ’ಎಂದು ಸಾಹಿತಿ ಡಾ. ಮಹಾದೇವ ಜಿಡ್ಡಿಮನಿ ಹೇಳಿದರು. ಮೂಡಲಗಿ ತಾಲ್ಲೂಕಾ ಕನ್ನಡ ಸಾಹಿತ್ಯ ಪರಿಷತ್ತು ಸ್ಥಳೀಯ ಶ್ರೀ ಶ್ರೀಪಾದಬೋಧ ಸ್ವಾಮಿ ಸರ್ಕಾರಿ ಪ್ರಥಮ ದರ್ಜೆ ಮಹಾವಿದ್ಯಾಲಯದಲ್ಲಿ ಏರ್ಪಡಿಸಿದ್ದ ಕನ್ನಡ ಸಾಹಿತ್ಯ …
Read More »
IN MUDALGI Latest Kannada News