ಜಾತ್ರಾ ಉತ್ಸವಗಳು ನಮ್ಮ ಭಾರತೀಯ ಪರಂಪರೆ, ಇತಿಹಾಸ ವನ್ನು ಬಿಂಬಿಸುತ್ರಿವೆ- ಕಹಾಮಾ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ರಾಜಾಪೂರ ಗ್ರಾಮ ದೇವತೆ ಹಾಗೂ ಚೂನಮ್ಮದೇವಿ ದರ್ಶಣ ಪಡೆದ-ಬಾಲಚಂದ್ರ ಜಾರಕಿಹೊಳಿ ಮೂಡಲಗಿ: ಜಾತ್ರಾ ಉತ್ಸವಗಳು ನಮ್ಮ ಭಾರತೀಯ ಪರಂಪರೆ, ಇತಿಹಾಸ ವನ್ನು ಬಿಂಬಿಸುತ್ರಿವೆ ಎಂದು ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು. ತಾಲ್ಲೂಕಿನ ರಾಜಾಪೂರ ಗ್ರಾಮದಲ್ಲಿ ನಡೆಯುತ್ತಿರುವ ಗ್ರಾಮ ದೇವತೆ ಹಾಗೂ ಚೂನಮ್ಮದೇವಿ ಜಾತ್ರೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, …
Read More »Daily Archives: ಮೇ 13, 2022
ಕುರುಬ ಸಮಾಜದ ಹಿರಿಯರಾದ ವಿಠಲ ಲಕ್ಕಪ್ಪ ಚಂದರಗಿ(88).ನಿಧನ
ಬೆಟಗೇರಿ:ಗ್ರಾಮದ ಕುರುಬ ಸಮಾಜದ ಹಿರಿಯರಾದ ವಿಠಲ ಲಕ್ಕಪ್ಪ ಚಂದರಗಿ(88) ಅವರು ಶುಕ್ರವಾರ ಮೇ.13ರಂದು ನಿಧನರಾದರು. ಮೃತರು ಪತ್ನಿ, ಬೆಂಗಳೂರು ಕಾಲೇಜು ಶಿಕ್ಷಣ ಇಲಾಖೆ ಜಂಟಿ ನಿರ್ದೇಶಕ ಉದಯ ಚಂದರಗಿ ಸೇರಿದಂತೆ ಮೂರು ಜನ ಪುತ್ರರು, ಇಬ್ಬರು ಪುತ್ರಿಯರು, ಸೊಸೆಯಂದಿರು, ಅಳಿಯಂದಿರು, ಮೊಮ್ಮಕ್ಕಳು ಸೇರಿದಂತೆ ಅಪಾರ ಬಂಧು ಬಳಗವನ್ನಗಲಿದ್ದಾರೆ.
Read More »ಬೆಟಗೇರಿ ಗ್ರಾಮದ ಜಾಗೃತ ಮಾರುತಿ ದೇವರ ಓಕುಳಿಗೆ ಶತಮಾನಗಳ ಐತಿಹಾಸಿಕ ಇತಿಹಾಸ
‘ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಜಾಗೃತ ಹನುಮಂತ ದೇವರ ಜಾತ್ರೆಯ ಪ್ರಯುಕ್ತ ಕಡೆ ಓಕುಳಿ ಮೇ.16ರಂದು ನಡೆಯಲಿದೆ ತನ್ನನಿಮಿತ್ತ ಈ ಲೇಖನ. ನಮ್ಮೂರ ಓಕುಳಿ ಬಲು ಜೋರು..! ಶತಮಾನಗಳ ಐತಿಹಾಸಿಕ ಇತಿಹಾಸವಿರುವ ಬೆಟಗೇರಿ ಜಾಗೃತ ಹನುಮಂತ ದೇವರ ಓಕುಳಿ ವರದಿ. ಅಡಿವೇಶ ಮುಧೋಳ. ಬೆಟಗೇರಿ:ಉತ್ತರ ಕರ್ನಾಟಕದಲ್ಲಿಯೇ ಪ್ರಸಿದ್ಧಿ ಪಡೆದಿರುವ ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಜಾಗೃತ ಮಾರುತಿ ದೇವರ ಓಕುಳಿಗೆ ಶತಮಾನಗಳ ಐತಿಹಾಸಿಕ ಇತಿಹಾಸವಿದೆ. ಪ್ರತಿ ವರ್ಷಕ್ಕೊಮ್ಮೆ …
Read More »ಶ್ರೀ ಲಕ್ಷ್ಮಿದೇವಿ ದೇವಸ್ಥಾನದ ಕಟ್ಟಡದ ಭೂಮಿ ಪೂಜೆ
*ಢವಳೇಶ್ವರ ಕುಟುಂಬದಿಂದ ಶ್ರೀ ಲಕ್ಷ್ಮಿದೇವಿ ದೇವಸ್ಥಾನದ ಕಟ್ಟಡದ ಭೂಮಿ ಪೂಜೆ* ಮೂಡಲಗಿ : ಪಟ್ಟಣದ ಗಾಂಧಿ ಚೌಕ ಹತ್ತಿರದ ಢವಳೇಶ್ವರ ಓಣಿಯ ಶ್ರೀ ಲಕ್ಷ್ಮಿದೇವಿ ದೇವಸ್ಥಾನದ ಕಟ್ಟಡದ ಭೂಮಿ ಪೂಜೆ ಶುಕ್ರವಾರ ನಡೆಯಿತು. ಈ ಸಂದರ್ಭದಲ್ಲಿ ಬಸವರಾಜ ಢವಳೇಶ್ವರ ಮಲ್ಲಿಕಾಜು೯ನ ಢವಳೇಶ್ವರ, ಗಿರೀಶ ಢವಳೇಶ್ವರ,ಇಂಜಿನೀಯರ್ ಸುಭಾಸ ಜೇನಕಟ್ಟಿ , ಸುಭಾಸ ಸಂತಿ, ಹಣಮಂತ ಸತರಡ್ಡಿ, ರಮೇಶ ಪಾಟೀಲ, ಸಂತೋಷ ಕೊಳವಿ, ಪ್ರದೀಪ ಪೂಜೇರಿ,ಈರಪ್ಪಾ ಸತರಡ್ಡಿ, ಮಹಾಂತೇಶ ಖಾನಾಪೂರ, ಉಮೇಶ …
Read More »