Breaking News
Home / 2022 / ಮೇ / 16

Daily Archives: ಮೇ 16, 2022

ಹಲ್ಲೆ ಖಂಡಿಸಿ ಸೋಮವಾರ ನ್ಯಾಯಾಲಯದ ಕಾರ್ಯಕಲಾಪದಿಂದ ದೂರ ಉಳಿದ ವಕೀಲರು

ಮೂಡಲಗಿ : ಬಾಗಲಕೋಟೆಯ ನ್ಯಾಯವಾದಿ ಸಂಗೀತಾ ಸಿಕ್ಕೇರಿ ಅವರ ಮೇಲೆ ನಡೆದ ಹಲ್ಲೆ ಖಂಡಿಸಿ ಪ್ರಕರಣದಲ್ಲಿ ಎಲ್ಲಾ ಆರೋಪಿಗಳನ್ನು ಬಂಧಿಸಿ ಅವರ ಮೇಲೆ ಸೂಕ್ತ ಕಾನೂನು ಕ್ರಮವನ್ನು ಕೈಗೊಳಲು ನಿರ್ಧರಿಸಿ ಸೋಮವಾರ ನ್ಯಾಯಾಲಯದ ಕಾರ್ಯಕಲಾಪದಿಂದ ದೂರ ಉಳಿದು ವಕೀಲರು ಪ್ರತಿಭಟಿಸಿದರು. ದಿವಾಣಿ ಹಾಗೂ ಜೆ.ಎಮ್.ಎಪ್.ಸಿ ನ್ಯಾಯಾಲಯದ ಆವರಣದಲ್ಲಿ ಸಂಘದ ಅಧ್ಯಕ್ಷ ಎಸ್.ಎಸ್. ಗೋಡಿಗೌಡರ ಮಾತನಾಡಿ ಸಮಸ್ತ ವಕೀಲ ವೃತ್ತಿ ಬಾಂಧವರೆ ವಕೀಲ ಸಹೋದರಿ ಸಂಗೀತಾ ಅವರ ಮೇಲೆ ಸಾರ್ವಜನಿಕವಾಗಿ ನಡೆದ …

Read More »

ಅದ್ಧೂರಿಯಾಗಿ ಜರುಗಿದ ಬೆಟಗೇರಿ ಗ್ರಾಮದ ಜಾಗೃತ ಹನುಮಂತ ದೇವರ ಕಡೆ ಓಕುಳಿ

ಅದ್ಧೂರಿಯಾಗಿ ಜರುಗಿದ ಬೆಟಗೇರಿ ಗ್ರಾಮದ ಜಾಗೃತ ಹನುಮಂತ ದೇವರ ಕಡೆ ಓಕುಳಿ ಬೆಟಗೇರಿ:ಸರ್ವ ಧರ್ಮದ ಪ್ರತೀಕವಾದ ಬೆಟಗೇರಿ ಗ್ರಾಮದ ಜಾಗೃತ ಮಾರುತಿ ದೇವರ ಕಡೆ ಓಕುಳಿ ದಿನ ಮೇ.16ರಂದು ವಿಜೃಂಭನೆಯಿಂದ ನಡೆಯಿತು. ಮುಂಜಾನೆ 7ಗಂಟೆಗೆ ಮಾರುತಿ ದೇವರ ಗದ್ದುಗೆಗೆ ಅಭಿಷೇಕ, ಪೂಜೆ, ಪುರಜನರಿಂದ ಪೂಜೆ-ಪುನಸ್ಕಾರ, ನೈವೈದ್ಯ, ಹರಕೆ ಸಮರ್ಪಣೆ ನಡೆದ ಬಳಿಕ ಸಾಯಂಕಾಲ 5 ಗಂಟೆಗೆ ಓಕುಳಿ ಕೊಂಡಕ್ಕೆ ಸ್ಥಳೀಯ ವಿವಿಧ ದೇವರÀ ಪಲ್ಲಕ್ಕಿ ಪ್ರದಕ್ಷೀಣೆ ನಂತರ ಕಡೆ ಓಕಳಿಯಾಟ …

Read More »

ನಮ್ಮದು ವಿವಿಧತೆಯಲ್ಲಿ ಏಕತೆ ಸಾರುವ ರಾಷ್ಟ್ರ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಗಣೇಶವಾಡಿ ಗ್ರಾಮದ ಲಕ್ಷ್ಮೀದೇವಿ ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡ ಶಾಸಕ ಬಾಲಚಂದ್ರ ಜಾರಕಿಹೊಳಿ, ಯುವ ನಾಯಕರಾದ ರಾಹುಲ ಜಾರಕಿಹೊಳಿ, ಸರ್ವೋತ್ತಮ ಜಾರಕಿಹೊಳಿ

  ಘಟಪ್ರಭಾ : ಪ್ರಾಚೀನ ಕಾಲದಿಂದಲೂ ನಾವು ದೈವ ಭಕ್ತರು. ದೇವರನ್ನು ನಂಬಿ ಬದುಕುತ್ತಿರುವವರು. ದೇವರಿಂದಲೇ ಈ ಜಗತ್ತು ನಡೆದಿದೆ. ದೇಶವು ವಿವಿಧತೆಯಲ್ಲಿ ಏಕತೆಯನ್ನು ಸಾರುತ್ತಿರುವುದರಿಂದ ನಮ್ಮದು ಜಾತ್ಯಾತೀತ ರಾಷ್ಟ್ರವೆಂದು ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಸೋಮವಾರ ಸಂಜೆ ಸಮೀಪದ ಗಣೇಶವಾಡಿ ಗ್ರಾಮದ ಲಕ್ಷ್ಮೀದೇವಿ ದೇವಸ್ಥಾನದ 25 ನೇ ವರ್ಷದ ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಗ್ರಾಮೀಣ ಪ್ರದೇಶದ ಜನರು ದೇವರ ಮೇಲೆ …

Read More »

ಗುರ್ಲಾಪೂರ ಹಾಗೂ ಮೂಡಲಗಿ ಶಹರದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ

ಮೂಡಲಗಿ : ನಗದಲ್ಲಿ 110 ಕೆ ವಿ ವಿದ್ಯುತ್ ವಿತರಣಾ ಕೇಂದ್ರ ಮೂಡಲಗಿಯ ಎಪ್ -6 ಪೆಟ್ರೋಲ್ ಬಂಕ್ ಫೀಡರದ ಹಾಗೂ ಎಪ್-1 ಶಹರದ 11 ಕೆ ವಿ ಮಾರ್ಗದ ಲೈನ್, ಹಾಗೂ ವಿದ್ಯುತ್ ಪರಿವರ್ತಕದ ದುರಸ್ಥಿ ಕಾಮಗಾರಿ ಹಾಗೂ ಗುರ್ಲಾಪೂರ ರೋಡ ಅಗಲೀಕರಣ ಕಾಮಗಾರಿ ನಡೆದಿದ್ದು, ಗುರ್ಲಾಪೂರ ಹಾಗೂ ಮೂಡಲಗಿ ಶಹರದಲ್ಲಿ ದಿನಾಂಕ 17/05/2022 ರಿಂದ 22/05/2022 ರವರೆಗೆ ಬೆಳಿಗ್ಗೆ 10:00 ಘಂಟೆಯಿಂದ ಸಾಯಂಕಾಲ 6:00 ಘಂಟೆವರೆಗೆ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ …

Read More »

ಕಲಿಕಾ ಚೇತರಿಕೆ ಪ್ರಾರಂಭೋತ್ಸವಕ್ಕೆ ಸ್ಪೂರ್ತಿ ತುಂಬಿದ ಮಕ್ಕಳು-ಗಿರೆಣ್ಣವರ

ಕಲಿಕಾ ಚೇತರಿಕೆ ಪ್ರಾರಂಭೋತ್ಸವಕ್ಕೆ ಸ್ಪೂರ್ತಿ ತುಂಬಿದ ಮಕ್ಕಳು-ಗಿರೆಣ್ಣವರ ಮೂಡಲಗಿ: ಶಾಲಾ ಪ್ರಾರಂಭ ಮಹೋತ್ಸವವನ್ನು ನಮ್ಮ ಶಾಲೆಯಲ್ಲಿ ವಿಭಿನ್ನವಾಗಿ ಆಚರಿಸುವದರೊಂದಿಗೆ ವಿದ್ಯಾರ್ಥಿಗಳನ್ನು ಸ್ವಾಗತಿಸುವ ಕಾರ್ಯಕ್ರಮಕ್ಕೆ ವಿದ್ಯಾರ್ಥಿಗಳು ಸಮುದಾಯ ಹಾಗೂ ಜನಪ್ರತಿನಿಧಿಗಳು ಈ ಕಲಿಕಾ ಚೇತರಿಕೆ ವರ್ಷಕ್ಕೆ ಸೂರ್ತಿ ತುಂಬಿದ್ದಾರೆ ಎಂದು ತುಕ್ಕಾನಟ್ಟಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಪ್ರಧಾನ ಗುರು ಎ.ವ್ಹಿ. ಗಿರೆಣ್ಣವರ ಹೇಳಿದರು. ಅವರು ಮೂಡಲಗಿ ತಾಲ್ಲೂಕಿನ ತುಕ್ಕಾನಟ್ಟಿ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವದಲ್ಲಿ ವಿದ್ಯಾರ್ಥಿಗಳನ್ನು ಹಾಗೂ ಪಾಲಕರನ್ನು …

Read More »

ಬೆಟಗೇರಿ ಪ್ರೌಢ ಶಾಲೆಯಲ್ಲಿ ಅದ್ದೂರಿಯಾಗಿ ನಡೆದ ಶಾಲಾ ಪ್ರಾರಂಭೋತ್ಸವ

ಬೆಟಗೇರಿ ಪ್ರೌಢ ಶಾಲೆಯಲ್ಲಿ ಅದ್ದೂರಿಯಾಗಿ ನಡೆದ ಶಾಲಾ ಪ್ರಾರಂಭೋತ್ಸವ ಬೆಟಗೇರಿ:ಗ್ರಾಮದ ವಿವಿಡಿ ಸರ್ಕಾರಿ ಪ್ರೌಢ ಶಾಲೆಯಲ್ಲಿ ಮೇ.16ರಂದು ಸನ್ 2022-23 ನೇ ಸಾಲಿನ ಶಾಲಾ ಪ್ರಾರಂಭೋತ್ಸವ ಸಡಗರ ಸಂಭ್ರಮದಿಂದ ಅದ್ದೂರಿಯಾಗಿ ನಡೆಯಿತು. ಶಾಲೆಯ ಪ್ರವೇಶ ದ್ವಾರ ಹಸಿರು ತಳಿರು ತೋರಣಗಳಿಂದ ಕಂಗೊಳಿಸುತ್ತಿತ್ತು. ಶಾಲಾ ಕೊಠಡಿಗಳ ಪ್ರಮುಖ ಬೀದಿಗಳು ರಂಗೊಲಿ ಚಿತ್ತಾರಗಳಿಂದ ಕೊಡಿತ್ತು. ಶಾಲಾ ಮುಖ್ಯೋಪಾಧ್ಯಯ ರಮೇಶ ಅಳಗುಂಡಿ ಅವರು, ಮಕ್ಕಳಿಗೆ ಗುಲಾಬಿ ಹೂ, ಪೆನ್ನು, ನೀಡಿ ಪುಷ್ಪ ವೃಷ್ಠಿಗೈವುದರ ಮೂಲಕ …

Read More »

ಶೈಕ್ಷಣಿಕ ವರ್ಷಾರಂಭವು ಶೈಕ್ಷಣಿಕ ವಲಯದಲ್ಲಿ ಅದ್ಧೂರಿಯಾಗಿ ಜರುಗಿತು.

ಮೂಡಲಗಿ: ಪ್ರಸಕ್ತ ಸಾಲಿನ ಶೈಕ್ಷಣಿಕ ವರ್ಷಾರಂಭವು ಶೈಕ್ಷಣಿಕ ವಲಯದಲ್ಲಿ ಅದ್ಧೂರಿಯಾಗಿ ಜರುಗಿತು. ಮಕ್ಕಳ, ಪಾಲಕರ, ಶಿಕ್ಷಕರ ಹಾಗೂ ಸಮುದಾಯದ ಪಾಲ್ಗೋಳ್ಳುವಿಕೆಯು ಹರ್ಷದಾಯಕವಾಗಿತ್ತು ಎಂದು ಮೂಡಲಗಿ ಕ್ಷೇತ್ರ ಶಿಕ್ಷಣಾಧಿಕಾರಿ ಅಜಿತ ಮನ್ನಿಕೇರಿ ಅಭಿಪ್ರಾಯ ವ್ಯಕ್ತಪಡಿದರು. ಅವರು ಸೋಮವಾರ ಜರುಗಿದ ಶಾಲಾ ಪ್ರಾರಂಭೋತ್ಸವ ಹಾಗೂ ಕಲಿಕಾ ಚೇತರಿಕೆ ಕಾರ್ಯಕ್ರಮ ನಿಮಿತ್ಯ ಶೈಕ್ಷಣಿಕ ವಲಯದ ಪಟಗುಂದಿಯ ಸರಕಾರಿ ಹಿರಿಯ ಕನ್ನಡ ಮತ್ತು ಉರ್ದು ಶಾಲೆ, ಬಳೋಬಾಳ ಗ್ರಾಮದ ಸರಕಾರಿ ಪ್ರೌಢ ಮತ್ತು ಪ್ರಾಥಮಿಕ ಶಾಲೆ, …

Read More »

‘ಮಕ್ಕಳ ಭವಿಷ್ಯ ರೂಪಿಸುವಲ್ಲಿ ಪಾಲಕರ ಪಾತ್ರ ಮಹತ್ವದಾಗಿದೆ’- ವೀರೇಶ ಪಾಟೀಲ

‘ಮಕ್ಕಳ ಭವಿಷ್ಯ ರೂಪಿಸುವಲ್ಲಿ ಪಾಲಕರ ಪಾತ್ರ ಮಹತ್ವದಾಗಿದೆ’ ಮೂಡಲಗಿ: ‘ಮಕ್ಕಳ ಉತ್ತಮ ಭವಿಷ್ಯ ರೂಪಿಸುವಲ್ಲಿ ಪಾಲಕರ ಪಾತ್ರವು ಪ್ರಮುಖವಾಗಿದೆ’ ಎಂದು ಯಕ್ಸಂಬಾದ ಸರ್ಕಾರಿ ಪದವಿ ಪೂರ್ವ ಕಾಲೇಜು ಉಪನ್ಯಾಸಕ ವೀರೇಶ ಪಾಟೀಲ ಹೇಳಿದರು. ಇಲ್ಲಿಯ ಚೈತನ್ಯ ಆಶ್ರಮ ವಸತಿ ಶಾಲೆಯಲ್ಲಿ ಪಾಲಕರ ಸಭೆಯಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದ ಅವರು ಪಾಲಕರು ಮಕ್ಕಳ ಮೇಲಿನ ಅತೀಯಾದ ಪ್ರೀತಿ, ಮೋಹದಿಂದಾಗಿ ಪಾಲಕರೇ ಮಕ್ಕಳ ದಾರಿ ತಪ್ಪಿಸಬಹುದಾಗಿದೆ ಎಂದರು. ಜಗತ್ತಿನಲ್ಲಿ ಯಾವ ಮಗು ದಡ್ಡನಾಗಿರುವುದಿಲ್ಲ. …

Read More »