Breaking News
Home / 2022 / ಮೇ (page 2)

Monthly Archives: ಮೇ 2022

ಯುವಕ ಕಾಣೆಯಾಗಿದ್ದಾನೆ

ಮೂಡಲಗಿ: ಬೆಳಗಲಿಯ ಪ್ರಭು ಸದಾಶಿವ ಬಂದಕ್ಕನವರ (28) ದಿ. 11. 2. 2019 ರಂದು ಮೂಡಲಗಿಯ ತನ್ನ ಮಾವನ ಮನೆಯಿಂದ ಹೋದವನು ಮರಳಿ ಮನೆಗೆ ಬಾರದೆ ಕಾಣೆಯಾಗಿದ್ದಾನೆ ಎಂದು ಆತನ ಅಣ್ಣ ಮಹಾಲಿಂಗಪ್ಪ ಸದಾಶಿವ ಬಂದಕ್ಕನವರ ಅವರು ಮೂಡಲಗಿ ಪೋಲಿಸ್ ಠಾಣೆಯಲ್ಲಿ ದೂರು ನೀಡಿದ್ದಾರೆ ಎಂದು ಪೋಲಿಸ್ ಪ್ರಕಟಣೆ ತಿಳಿಸಿದೆ. ಕಾಣೆಯಾದ ಯುವಕನ ಎತ್ತರ 5 ಫೂಟ್ 04ಇಂಚ್,ಸಾದಾರಣ ಮೈಕಟ್ಟು, ಕಪ್ಪು ಮೈಬಣ್ಣ, ದುಂಡು ಮುಖ, ಬಿಳಿ ಬಣ್ಣದ ಶರ್ಟ, …

Read More »

ಸರ್ಕಾರಿ ಶಾಲೆಯಲ್ಲಿ ಕಲಿತು ನ್ಯಾಯಾಧೀಶೆ ಆದೆ : ಜ್ಯೋತಿ ಪಾಟೀಲ

ಸರ್ಕಾರಿ ಶಾಲೆಯಲ್ಲಿ ಕಲಿತು ನ್ಯಾಯಾಧೀಶೆ ಆದೆ : ಜ್ಯೋತಿ ಪಾಟೀಲ ಮೂಡಲಗಿ : ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವವನ್ನು ಹೊಂದಿರುವ ನಮ್ಮ ದೇಶದ ಸಂವಿಧಾನವು ಪ್ರತಿ ಪ್ರಜೆಯೂ ಅನ್ಯಾಯಕ್ಕೊಳಗಾದಾಗ ಯಾವುದೇ ತಾರತಮ್ಯಕ್ಕೊಳಗಾಗದೆ ನ್ಯಾಯ ದೊರಕಿಸಿಕೊಡುವ ಸಮಾನ ಅವಕಾಶದ ಭರವಸೆಯನ್ನು ಕೊಡಮಾಡಿದೆ ಎಂದು ನ್ಯಾಯಾಧೀಶೆ ಜ್ಯೋತಿ ಪಾಟೀಲ ಹೇಳಿದರು. ಅವರು ದಿವಾನಿ ಹಾಗೂ ಜೆ.ಎಮ್.ಎಫ್.ಸಿ. ನ್ಯಾಯಾಲಯದ ಆವರಣದಲ್ಲಿ ಆಯೋಜಿಸಿದ ನ್ಯಾಯಾಧೀಶರ ಅಧಿಕಾರ ಸ್ವೀಕಾರ ಸ್ವಾಗತ ಕಾರ್ಯಕ್ರಮದಲ್ಲಿ ಸತ್ಕಾರವನ್ನು ಸ್ವೀಕರಿಸಿ ಮಾತನಾಡುತ್ತಾ, ಉತ್ತರ …

Read More »

ಶ್ರೀ ಹೇಮರಡ್ಡಿ ಮಲ್ಲಮ್ಮ ಮೂರ್ತಿ ಮತ್ತು ಕಳಸದ  ಮೇರವಣಿಗೆ, ಯಾದವಾಡ ಗ್ರಾಮದಿಂದ ವೆಂಕಟಾಪೂರ ಗ್ರಾಮದವರಿಗೆ ಯುವಕರ ಬೃಹತ್ತ ಬೈಕ್ ಸವಾರಿ

ವೆಂಕಟಾಪುರದಲ್ಲಿ ಸರ್ವಧರ್ಮ ಸಂದೇಶ ಸಾರಿದ ಹೇಮರೆಡ್ಡಿ ಮಲ್ಲಮ್ಮ ಕುಂಭಮೇಳ ಮೂಡಲಗಿ: ತಾಲೂಕಿನ ವೆಂಕಟಾಪುರ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಸಾದ್ವಿ ಶ್ರೀ ಹೇಮರಡ್ಡಿ ಮಲ್ಲಮ್ಮ ದೇವಸ್ಥಾನ ಉದ್ಘಾಟನೆ ಹಾಗೂ ಮೂತಿ ಪ್ರತಿಷ್ಠಾಪನೆ ಮತ್ತು ಕಳಸಾರೋಹಣ ಸಮಾರಂಭ ನಿಮಿತ್ಯವಾಗಿ ರವಿವಾರ ಜರುಗಿದ ಶ್ರೀ ಹೇಮರಡ್ಡಿ ಮಲ್ಲಮ್ಮ ಮೂರ್ತಿ ಮತ್ತು ದೇವಾಲಯದ ಕಳಸ ಮೇರವಣಿಗೆಯಲ್ಲಿ ಸರ್ವಧರ್ಮ ಸಂದೇಶ ಸಾರುವ ಶ್ರೀ ಹೇಮರಡ್ಡಿ ಮಲ್ಲಮ್ಮ ಬೃಹತ ಕುಂಭಮೇಳ ಜರುಗಿತು. ರವಿವಾರ ಮುಂಜಾಣೆ ಶ್ರೀ ಹೇಮರಡ್ಡಿ ಮಲ್ಲಮ್ಮ …

Read More »

ಮೂಡಲಗಿ  ಎಸ್‍ಎಸ್‍ಆರ್ ಶಾಲೆಗೆ 4 ನೇ ಸ್ಥಾನ

ಸಿಫಾ ಬಾಗವಾನ.      ………………………………………………….. ಐಶ್ವರ್ಯ ಅಡಿಹುಡಿ  ………………………………….. ಲಕ್ಷ್ಮೀ ಗಸ್ತಿ       ……………………………………………………. ದೀಪಾಲಿ ಮಾನೆ     …………………………………………………… ಸಾವಿತ್ರಿ ಕಂಕಣವಾಡಿ. …………………………………………………. ಮೂಡಲಗಿ: ಇಲ್ಲಿಯ ಮೂಡಲಗಿ ಶಿಕ್ಷಣ ಸಂಸ್ಥೆಯ ಎಸ್‍ಎಸ್‍ಆರ್ ಪ್ರೌಢ ಶಾಲೆಯ ವಿದ್ಯಾರ್ಥಿನಿ ಶೀಫಾ ಬಾಗವಾನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಶೇ. 99.52 ಅಂಕಗಳನ್ನು ಪಡೆದುಕೊಂಡು ರಾಜ್ಯಕ್ಕೆ 4ನೇ ರ್ಯಾಂಕ್ ಹಾಗೂ ಶಾಲೆಗೆ ಪ್ರಥಮ ಸ್ಥಾನವನ್ನು ಪಡೆದುಕೊಂಡಿದ್ದಾರೆ. ಐಶ್ವರ್ಯ ಅಡಿಹುಡಿ ಹಾಗೂ ಲಕ್ಷ್ಮೀ ಗಸ್ತಿ …

Read More »

ಶ್ರೀ ದಾನೇಶ್ವರ ಕನ್ನಡ ಮಾಧ್ಯಮ ಪ್ರೌಢಶಾಲೆಗೆ ಐಶ್ವರ್ಯ ಮಾನೆಪ್ಪಗೋಳ ಪ್ರಥಮ

ಶ್ರೀ ದಾನೇಶ್ವರ ಕನ್ನಡ ಮಾಧ್ಯಮ ಪ್ರೌಢಶಾಲೆ ಫಲಿತಾಂಶ ಮೂಡಲಗಿ: ಸಮೀಪದ ಅರಭಾಂವಿ-ದುರದುಂಡಿಯ ಸತ್ತಿಗೇರಿ ತೋಟದ ಶ್ರೀ ಬಸವಗೋಪಾಲ ಶಿಕ್ಷಣ ಸಂಸ್ಥೆಯ ಶ್ರೀ ದಾನೇಶ್ವರ ಕನ್ನಡ ಮಾಧ್ಯಮ ಪ್ರೌಢಶಾಲೆಯ ಎಸ್.ಎಸ್.ಎಲ್.ಸಿ ಪರೀಕ್ಷಾ ಫಲಿತಾಂಶ ಶೇ.100ರಷ್ಟಾಗಿದೆ. ಐಶ್ವರ್ಯ ಮಾನೆಪ್ಪಗೋಳ (619 – ಶೇ 99.4)ಪ್ರಥಮ, ………………………………………………………….. ರೂಪಾ ಒಬ್ಬಟಗಿ (618- ಶೇ 98.88) ದ್ವಿತೀಯ, …………………………………………………………. ರುಕ್ಮಿಣಿ ಉಸಳಿ 615- ಶೇ 98.40) ತೃತೀಯ ಸ್ಥಾನ ಪಡೆದಿದ್ದಾರೆ. ಡಿಸ್ಟಿಂಗ್ಷನ್‍ನಲ್ಲಿ 37 ವಿದ್ಯಾರ್ಥಿಗಳು ಹಾಗೂ …

Read More »

ವಿದ್ಯಾರ್ಥಿಗಳಲ್ಲಿ ನಿರಂತರ ಪ್ರಯತ್ನವಿದ್ದರೆ ಯಶಸ್ಸು ಬೆನ್ನಹಿಂದೆ ಬರುತ್ತದೆ

ವಿದ್ಯಾರ್ಥಿಗಳಲ್ಲಿ ನಿರಂತರ ಪ್ರಯತ್ನವಿದ್ದರೆ ಯಶಸ್ಸು ಬೆನ್ನಹಿಂದೆ ಬರುತ್ತದೆ ಮೂಡಲಗಿ: ‘ವಿದ್ಯಾರ್ಥಿಗಳಲ್ಲಿ ಪ್ರಖರವಾದ ಗುರಿ, ಶ್ರದ್ಧೆ ಹಾಗೂ ನಿರಂತರವಾದ ಪ್ರಯತ್ನವಿದ್ದರೆ ಯಶಸ್ಸು ಬೆನ್ನಹಿಂದೆ ಬರುತ್ತದೆ’ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಅಜಿತ ಮನ್ನಿಕೇರಿ ಹೇಳಿದರು. ತಾಲ್ಲೂಕಿನ ನಾಗನೂರದ ಮೊರಾರ್ಜಿ ವಸತಿ ಶಾಲೆಯ ಸಭಾ ಭವನದಲ್ಲಿ ಮೂಡಲಗಿ ಶೈಕ್ಷಣಿಕ ವಲಯ ವ್ಯಾಪ್ತಿಯಲ್ಲಿ 2021-22ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ 620ಕ್ಕೂ ಅಧಿಕ ಅಂಕಗಳನ್ನು ಪಡೆದು ಉತ್ತೀರ್ಣರಾದ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಮಾತನಾಡಿ ವಿದ್ಯಾರ್ಥಿಗಳಿಗೆ ಎಸ್‍ಎಸ್‍ಎಲ್‍ಸಿ ನಂತರ ಕಲಿಕೆಗೆ …

Read More »

ಮೂಡಲಗಿ ಶೈಕ್ಷಣಿಕ ವಲಯ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯಲ್ಲಿ ೨೦೨೧-೨೨ ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷಾ ಫಲಿತಾಂಶದಲ್ಲಿ ಪ್ರಥಮ ಸ್ಥಾನ

ಮೂಡಲಗಿ : ಶಿಕ್ಷಕರ, ಪಾಲಕ, ಪೋಷಕರ ಹಾಗೂ ವಿದ್ಯಾರ್ಥಿಗಳ ಪರಿಶ್ರಮದ ಫಲವಾಗಿ ಮೂಡಲಗಿ ಶೈಕ್ಷಣಿಕ ವಲಯ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯಲ್ಲಿ ೨೦೨೧-೨೨ ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷಾ ಫಲಿತಾಂಶದಲ್ಲಿ ಪ್ರಥಮ ಸ್ಥಾನ ಪಡೆದುಕೊಂಡಿದೆ. ಪರೀಕ್ಷೆಗೆ ದಾಖಲಾದ ೭೦೩೯ ವಿದ್ಯಾರ್ಥಿಗಳ ಪೈಕಿ ೬೭೩೭ ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ಮೂಡಲಗಿ ಶೈಕ್ಷಣಿಕ ವಲಯದ ಕೀರ್ತಿ ಹೆಚ್ಚಿಸಿದ್ದಾರೆಂದು ಬಿಇಒ ಅಜಿತ ಮನ್ನಿಕೇರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಅವರು ಗುರುವಾರ ಎಸ್.ಎಸ್.ಎಲ್.ಸಿ ಪರೀಕ್ಷಾ ಮಂಡಳಿ ಪ್ರಕಟಿಸಿದ ಫಲಿತಾಂಶದ …

Read More »

ಹಲ್ಲೆ ಖಂಡಿಸಿ ಸೋಮವಾರ ನ್ಯಾಯಾಲಯದ ಕಾರ್ಯಕಲಾಪದಿಂದ ದೂರ ಉಳಿದ ವಕೀಲರು

ಮೂಡಲಗಿ : ಬಾಗಲಕೋಟೆಯ ನ್ಯಾಯವಾದಿ ಸಂಗೀತಾ ಸಿಕ್ಕೇರಿ ಅವರ ಮೇಲೆ ನಡೆದ ಹಲ್ಲೆ ಖಂಡಿಸಿ ಪ್ರಕರಣದಲ್ಲಿ ಎಲ್ಲಾ ಆರೋಪಿಗಳನ್ನು ಬಂಧಿಸಿ ಅವರ ಮೇಲೆ ಸೂಕ್ತ ಕಾನೂನು ಕ್ರಮವನ್ನು ಕೈಗೊಳಲು ನಿರ್ಧರಿಸಿ ಸೋಮವಾರ ನ್ಯಾಯಾಲಯದ ಕಾರ್ಯಕಲಾಪದಿಂದ ದೂರ ಉಳಿದು ವಕೀಲರು ಪ್ರತಿಭಟಿಸಿದರು. ದಿವಾಣಿ ಹಾಗೂ ಜೆ.ಎಮ್.ಎಪ್.ಸಿ ನ್ಯಾಯಾಲಯದ ಆವರಣದಲ್ಲಿ ಸಂಘದ ಅಧ್ಯಕ್ಷ ಎಸ್.ಎಸ್. ಗೋಡಿಗೌಡರ ಮಾತನಾಡಿ ಸಮಸ್ತ ವಕೀಲ ವೃತ್ತಿ ಬಾಂಧವರೆ ವಕೀಲ ಸಹೋದರಿ ಸಂಗೀತಾ ಅವರ ಮೇಲೆ ಸಾರ್ವಜನಿಕವಾಗಿ ನಡೆದ …

Read More »

ಅದ್ಧೂರಿಯಾಗಿ ಜರುಗಿದ ಬೆಟಗೇರಿ ಗ್ರಾಮದ ಜಾಗೃತ ಹನುಮಂತ ದೇವರ ಕಡೆ ಓಕುಳಿ

ಅದ್ಧೂರಿಯಾಗಿ ಜರುಗಿದ ಬೆಟಗೇರಿ ಗ್ರಾಮದ ಜಾಗೃತ ಹನುಮಂತ ದೇವರ ಕಡೆ ಓಕುಳಿ ಬೆಟಗೇರಿ:ಸರ್ವ ಧರ್ಮದ ಪ್ರತೀಕವಾದ ಬೆಟಗೇರಿ ಗ್ರಾಮದ ಜಾಗೃತ ಮಾರುತಿ ದೇವರ ಕಡೆ ಓಕುಳಿ ದಿನ ಮೇ.16ರಂದು ವಿಜೃಂಭನೆಯಿಂದ ನಡೆಯಿತು. ಮುಂಜಾನೆ 7ಗಂಟೆಗೆ ಮಾರುತಿ ದೇವರ ಗದ್ದುಗೆಗೆ ಅಭಿಷೇಕ, ಪೂಜೆ, ಪುರಜನರಿಂದ ಪೂಜೆ-ಪುನಸ್ಕಾರ, ನೈವೈದ್ಯ, ಹರಕೆ ಸಮರ್ಪಣೆ ನಡೆದ ಬಳಿಕ ಸಾಯಂಕಾಲ 5 ಗಂಟೆಗೆ ಓಕುಳಿ ಕೊಂಡಕ್ಕೆ ಸ್ಥಳೀಯ ವಿವಿಧ ದೇವರÀ ಪಲ್ಲಕ್ಕಿ ಪ್ರದಕ್ಷೀಣೆ ನಂತರ ಕಡೆ ಓಕಳಿಯಾಟ …

Read More »

ನಮ್ಮದು ವಿವಿಧತೆಯಲ್ಲಿ ಏಕತೆ ಸಾರುವ ರಾಷ್ಟ್ರ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಗಣೇಶವಾಡಿ ಗ್ರಾಮದ ಲಕ್ಷ್ಮೀದೇವಿ ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡ ಶಾಸಕ ಬಾಲಚಂದ್ರ ಜಾರಕಿಹೊಳಿ, ಯುವ ನಾಯಕರಾದ ರಾಹುಲ ಜಾರಕಿಹೊಳಿ, ಸರ್ವೋತ್ತಮ ಜಾರಕಿಹೊಳಿ

  ಘಟಪ್ರಭಾ : ಪ್ರಾಚೀನ ಕಾಲದಿಂದಲೂ ನಾವು ದೈವ ಭಕ್ತರು. ದೇವರನ್ನು ನಂಬಿ ಬದುಕುತ್ತಿರುವವರು. ದೇವರಿಂದಲೇ ಈ ಜಗತ್ತು ನಡೆದಿದೆ. ದೇಶವು ವಿವಿಧತೆಯಲ್ಲಿ ಏಕತೆಯನ್ನು ಸಾರುತ್ತಿರುವುದರಿಂದ ನಮ್ಮದು ಜಾತ್ಯಾತೀತ ರಾಷ್ಟ್ರವೆಂದು ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಸೋಮವಾರ ಸಂಜೆ ಸಮೀಪದ ಗಣೇಶವಾಡಿ ಗ್ರಾಮದ ಲಕ್ಷ್ಮೀದೇವಿ ದೇವಸ್ಥಾನದ 25 ನೇ ವರ್ಷದ ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಗ್ರಾಮೀಣ ಪ್ರದೇಶದ ಜನರು ದೇವರ ಮೇಲೆ …

Read More »