Breaking News

Daily Archives: ಜೂನ್ 2, 2022

ಭೈರನಟ್ಟಿ ಗ್ರಾಮದಲ್ಲಿ ವಿವಿದೆಡೆ ಕುರಿಗಾಹಿಗಳಿಗೆ ತರಭೇತಿ

  ಮೂಡಲಗಿ : ರೈತಾಪಿ ವರ್ಗದ ಸದಸ್ಯರುಗಳ ಖರ್ಚು ಕಡಿಮೆ ಮಾಡಿ ಆದಾಯ ಮೂಲಗಳನ್ನು ಹೆಚ್ಚಿಸಲು ಪ್ರೋತ್ಸಾಹಕ ಯೋಜನೆಗಳನ್ನು ಸಮರ್ಪಕವಾಗಿ ನೀಡುವದು. ರೈತರ ಉತ್ಪನ್ನಗಳನ್ನು ಸಂಸ್ಕರಣೆ ಮತ್ತು ಮೌಲ್ಯವರ್ಧನೆಗೆ ನೇರ ಮಾರುಕಟ್ಟೆ ಸೌಲಭ್ಯ ಒದಗಿಸುವದು ರಾಯಣ್ಣ ಕುರಿ ಮತ್ತು ಆಡು ಉತ್ಪಾದಕರ ಸಂಸ್ಥೆಯ ಪ್ರಮುಖ ಧ್ಯೇಯವಾಗಿದೆ ಎಂದು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸಿದ್ದಾರೋಡ ಪಡೆಪ್ಪಗೋಳ ತರಭೇತಿಯಲ್ಲಿ ಹೇಳಿದರು. ಅವರು ತಾಲೂಕಿನ ಭೈರನಟ್ಟಿ ಗ್ರಾಮದಲ್ಲಿ ವಿವಿದೆಡೆ ಕುರಿಗಾಹಿಗಳಿಗೆ ತರಭೇತಿ ಕಾರ್ಯಕ್ರಮಗಳಲ್ಲಿ ಭಾಗವಹಿಸಿ …

Read More »