ಆಧ್ಯಾತ್ಮಿಕ ಚಿಂತನವು ಬದುಕಿನಲ್ಲಿ ಶಾಂತಿ, ನೆಮ್ಮದಿ ನೀಡುತ್ತದೆ ಮೂಡಲಗಿ: ಮೂಡಲಗಿಯ ಕೆಇಬಿ ಪ್ಲಾಟ್ದಲ್ಲಿಯ ಶ್ರೀ ಮಾರ್ತಂಡ ಮಲ್ಲಯ್ಯ ಹಾಗೂ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಆವರಣದಲ್ಲಿ 11ನೇ ಶಿವಾನುಭವ ಗೋಷ್ಠಿ ಜರುಗಿತು. ಬೀಳಗಿ ತಾಲ್ಲೂಕಿನ ಚಿಕ್ಕ ಹಂಚಿನಾಳದ ಶಾಂತಾನಂದ ಸ್ವಾಮೀಜಿ ಶಿವಾನುಭವ ಗೋಷ್ಠಿಯನ್ನು ಉದ್ಘಾಟಿಸಿ ಮಾತನಾಡಿ ‘ಆಧ್ಯಾತ್ಮಿಕ ಚಿಂತನೆಯು ಮನುಷ್ಯನಿಗೆ ಬದುಕಿನಲ್ಲಿ ಶಾಂತಿ, ನೆಮ್ಮದಿಯನ್ನು ನೀಡುವುದು’ ಎಂದರು. ಇಟ್ನಾಳದ ಸಿದ್ಧೇಶ್ವರ ಶರಣರು ಮಾತನಾಡಿ ಬಡತನ, ಸಿರಿತನ, ಅಧಿಕಾರ ಇವು ಶಾಶ್ವತ …
Read More »Daily Archives: ಜೂನ್ 4, 2022
ಕಲ್ಲೋಳಿ ಪಟ್ಟಣದ ಶ್ರೀ ಮಹಾಲಕ್ಷ್ಮೀದೇವಿ ದೇವಸ್ಥಾನಕ್ಕೆ ಸಂಸದ ಈರಣ್ಣ ಕಡಾಡಿ ಭೇಟಿ
ಮೂಡಲಗಿ: ತಾಲೂಕಿನ ಕಲ್ಲೋಳಿ ಪಟ್ಟಣದ ಶ್ರೀ ಮಹಾಲಕ್ಷ್ಮೀದೇವಿ ಜಾತ್ರಾ ಮಹೋತ್ಸವದ ನಿಮಿತ್ಯ ಸಂಸದ ಈರಣ್ಣ ಕಡಾಡಿ ಅವರು ದೇವಸ್ಥಾನಕ್ಕೆ ಭೇಟಿ ನೀಡಿ ದೇವಿಯ ದರ್ಶನ ಪಡೆದರು. ರಾವಸಾಹೇಬ ಬೆಳಕೂಡ, ಮಹಾದೇವ ಮದಭಾಂವಿ, ಬಸವರಾಜ ಕಡಾಡಿ, ಶಂಕರ ಗೋರೋಶಿ, ಹಣಮಂತ ಸಂಗಟಿ, ಈರಣ್ಣ ಮುನ್ನೋಳಿಮಠ, ಅಡಿವೆಪ್ಪ ಕುರಬೇಟ, ತುಕಾರಮ ಪಾಲ್ಕಿ, ಗಿರಿಮಲ್ಲ್ಪ ಸಂಸುದ್ದಿ, ಶಿವಪ್ಪ ಬಿ.ಪಾಟೀಲ, ಶ್ರೀಶೈಲ ತುಪ್ಪದ, ಮಲ್ಲಪ್ಪ ಖಾನಗೌಡ್ರ, ಶಿವಗೊಂಡ ವ್ಯಾಪಾರಿ, ಸಿದ್ದಪ್ಪ ಹೆಬ್ಬಾಳ, ಶಿವಲಿಂಗ ಕುಂಬಾರ, ಶಿವಾನಂದ …
Read More »ಶಹಾಪೂರ, ನಿರಾಣಿಗೆ ಪ್ರಥಮ ಪ್ರಾಶಸ್ತ್ಯದ ಮತ ನೀಡಿ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತುಕ್ಕಾನಟ್ಟಿಯಲ್ಲಿ ಜರುಗಿದ ಅರಭಾವಿ ಮತಕ್ಷೇತ್ರದ ಘಟನಾಯಕರ ಸಭೆಯಲ್ಲಿ ಮಾತನಾಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಬಿಜೆಪಿಯಿಂದಲೇ ಮಾತ್ರ ಶಿಕ್ಷಕರ ಮತ್ತು ಪದವೀಧರರ ಸಮಸ್ಯೆಗಳ ನಿವಾರಣೆ : ಅಶ್ವತ್ಥ ನಾರಾಯಣ
ಮೂಡಲಗಿ : ಜೂನ್ 13 ರಂದು ನಡೆಯುವ ವಿಧಾನ ಪರಿಷತ್ ವಾಯವ್ಯ ಶಿಕ್ಷಕರ ಮತ್ತು ಪದವೀಧರ ಮತಕ್ಷೇತ್ರಗಳ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಅರುಣ ಶಹಾಪೂರ ಮತ್ತು ಹನಮಂತ ನಿರಾಣಿ ಅವರಿಗೆ ಪ್ರಥಮ ಪ್ರಾಶಸ್ತ್ಯದ ಮತಗಳನ್ನು ನೀಡುವ ಮೂಲಕ ಮತ್ತೊಮ್ಮೆ ಅವರಿಗೆ ಆಶೀರ್ವಾದ ಮಾಡುವಂತೆ ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಮನವಿ ಮಾಡಿಕೊಂಡರು. ತಾಲೂಕಿನ ತುಕ್ಕಾನಟ್ಟಿ ಗ್ರಾಮದ ಲಕ್ಷ್ಮೀದೇವಿ ಕಲ್ಯಾಣ ಮಂಟಪದಲ್ಲಿ ಶುಕ್ರವಾರ ಸಂಜೆ ಜರುಗಿದ ಅರಭಾವಿ …
Read More »