ಸತತ ಪ್ರಯತ್ನದಿಂದ ಏನೇಲ್ಲಾ ಯಶಸ್ಸು ಸಾಧ್ಯ: ರಮೇಶ ಅಳಗುಂಡಿ ಬೆಟಗೇರಿ:ಪ್ರತಿಯೊಬ್ಬರೂ ತಮ್ಮ ಸುತ್ತಲಿನ ಪ್ರದೇಶದಲ್ಲಿ ಒಂದೊಂದೂ ಸಸಿ ನೆಟ್ಟು ಪರಿಸರ ಉಳಿವಿಗಾಗಿ ಪ್ರಯತ್ನಿಸಬೇಕು ಎಂದು ಬೆಟಗೇರಿ ವಿವಿಡಿ ಸರ್ಕಾರಿ ಪ್ರೌಢ ಶಾಲೆಯ ಮುಖ್ಯೋಪಾಧ್ಯಯ ರಮೇಶ ಅಳಗುಂಡಿ ಹೇಳಿದರು. ಬೆಟಗೇರಿ ಗ್ರಾಮದ ವಿವಿಡಿ ಸರ್ಕಾರಿ ಪ್ರೌಢ ಶಾಲೆಯಲ್ಲಿ ಜೂನ್.6ರಂದು ನಡೆದ ಪ್ರತಿಭಾ ಪುರಸ್ಕಾರ ಹಾಗೂ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸಾಧನೆ ಸಾಧಕನ ಸ್ವತ್ತು ಹೊರತು …
Read More »