ಘಟಪ್ರಭಾ: ಸಮಾಜ ಸುಧಾರಣೆಗೆ ಮಠ ಮಾನ್ಯಗಳ ಪಾತ್ರ ಮುಖ್ಯ, ಮಠಾಧೀಶರ ನಡೆ-ನುಡಿ, ಮಾರ್ಗದರ್ಶನ ನಮ್ಮೆರಿಗೂ ದಾರಿದೀಪ ಅವರ ಮಾರ್ಗದರ್ಶನದಲ್ಲಿ ಸಮಾಜದ ಮುಖ್ಯವಾಹಿನಿಗೆ ಬರಲು ಶ್ರಮಿಸೋಣ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಹೇಳಿದರು. ಹುಕ್ಕೇರಿ ತಾಲೂಕಿನ ಘೋಡಗೇರಿ ಗ್ರಾಮದ ಶ್ರೀ ವಿರಕ್ತ ಮಠಕ್ಕೆ ಭೇಟಿ ನೀಡಿ, ಮ.ನಿ.ಪ್ರ.ಕಾಶಿನಾಥ ಮಹಾಸ್ವಾಮೀಜಿಗಳ ಹಾಗೂ ಪರಮಪೂಜ್ಯ ಶ್ರೀ ಪ್ರಭುಲಿಂಗ ಸ್ವಾಮೀಜಿಗಳ ದಿವ್ಯಾಶೀರ್ವಾದ ಪಡೆದು, ಅವರು ನೀಡಿದ ಸತ್ಕಾರವನ್ನು ಸ್ವೀಕರಿಸಿ ಮಾತನಾಡಿದ ಸಂಸದ ಈರಣ್ಣ ಕಡಾಡಿ …
Read More »Daily Archives: ಜೂನ್ 8, 2022
ಮೂಡಲಗಿ ಶೈಕ್ಷಣಿಕ ವಲಯದ ವಿದ್ಯಾರ್ಥಿನಿ ಮಹಾಲಕ್ಷ್ಮೀ ತಳವಾರ ಮರು ಮೌಲ್ಯ ಮಾಪನದಲ್ಲಿ 625 ಕ್ಕೆ 625
ಮೂಡಲಗಿ: ಕಳೆದ ಎಪ್ರೀ¯ನಲ್ಲಿ ಜರುಗಿದ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ 623 ಅಂಕ ಪಡೆದ ಮೂಡಲಗಿ ಶೈಕ್ಷಣಿಕ ವಲಯದ ಕೌಜಲಗಿ ಕರ್ನಾಟಕ ಪಬ್ಲಿಕ್ ಶಾಲೆಯ ವಿದ್ಯಾರ್ಥಿನಿ ಮಹಾಲಕ್ಷ್ಮೀ ತಳವಾರ ಮರು ಮೌಲ್ಯ ಮಾಪನದಲ್ಲಿ 625 ಕ್ಕೆ 625 ಅಂಕಗಳನ್ನು ಪಡೆಯುವ ಮೂಲಕ ರಾಜ್ಯಕ್ಕೆ ಪ್ರಥಮ ಸ್ಥಾನವನ್ನು ಗಳಿಸಿರುವದಾಗಿ ಮೂಡಲಗಿ ಬಿಇಒ ಅಜೀತ ಮನ್ನಿಕೇರಿ ತಿಳಿಸಿದ್ದಾರೆ. ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಫಲಿತಾಂಶ ಸಂದರ್ಭದಲ್ಲಿ ಇಂಗ್ಲೀಷ ಮತ್ತು ವಿಜ್ಞಾನ ವಿಷಯಗಳಿಗೆ ತಲಾ 99 ಅಂಕ ಪಡೆದಿದ್ದಳು, …
Read More »ಜೂ.10ರಂದು ಬೆಳಗಾವಿಯಲ್ಲಿ ಪಂಚಮಸಾಲಿ ಸಮಾಜದ ಸಭೆ
ಜೂ.10ರಂದು ಬೆಳಗಾವಿಯಲ್ಲಿ ಪಂಚಮಸಾಲಿ ಸಮಾಜದ ಸಭೆ ಮೂಡಲಗಿ: ಜೂ.27ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಕ್ಷೇತ್ರವಾದ ಹಾವೇರಿ ಜಿಲ್ಲೆಯ ಸಿಗ್ಗಾವಿ ಪಟ್ಟಣದಲ್ಲಿರುವ ಅವರ ನಿವಾಸದ ಮುಂದೆ ಲಿಂಗಾಯತ ಪಂಚಮಸಾಲಿ 2A ಮೀಸಲಾತಿ ಗೋಸ್ಕರ ಧರಣಿ ಸತ್ಯಾಗ್ರಹವನ್ನು ಹಮ್ಮಿಕೊಳ್ಳಲಾದ ಹಿನ್ನಲೆಯಲ್ಲಿ ಪೂರ್ವಭಾವಿ ಸಭೆಯನ್ನು ಬೆಳಗಾವಿ ನಗರದ ಸಂಕಮ ಹೋಟೆಲ್ ಸಭಾಂಗಣದಲ್ಲಿ ಜೂ.10 ಬೆಳಗ್ಗೆ 11ಗಂಟೆಗೆ ಸಭೆಯನ್ನು ಕರೆಯಲಾಗಿದೆ ಎಂದು ಪಂಚಮಸಾಲಿ ಸಮಾಜದ ಜಿಲ್ಲಾ ಕಾರ್ಯಾಧ್ಯಕ್ಷ ಮೂಡಲಗಿಯ ನಿಂಗಪ್ಪ ಪಿರೋಜಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ. …
Read More »