Breaking News

Daily Archives: ಜೂನ್ 17, 2022

ರಾಜ್ಯದಲ್ಲಿ ನಡೆಯುತ್ತಿರುವ ಭ್ರಷ್ಟಾಚಾರದ ರಾಜಕೀಯವನ್ನು ಬದಲಾವಣೆ ಮಾಡುವ ಶಕ್ತಿ ಆಮ್ ಆದ್ಮಿ ಪಕ್ಷಕ್ಕಿದೆ ಎಂದು ಪಕ್ಷದ ರಾಜ್ಯ ಉಪಾಧ್ಯಕ್ಷ ಬಾಸ್ಕರಾವ

ಮೂಡಲಗಿ; ಇಡೀ ರಾಜಕೀಯ ಬದಲಾವಣೆಗಾಗಿ ಆಮ್ ಆದ್ಮಿ ಪಕ್ಷ ದೆಹಲಿಯಿಂದ ಕರ್ನಾಟಕ್ಕೆ ಬಂದಿದ್ದು, ಅದು ಬೆಂಗಳೂರಿಗೆ ಮಾತ್ರ ಸಿಮೀತವಾಗದೇ ಇಡೀ ರಾಜ್ಯದ ಪ್ರತಿಯೊಂದು ಹಳ್ಳಿಗಳಲ್ಲಿ ಪಕ್ಷ ಸಂಘಟನೆಯಾಗುವ ಮೂಲಕ ರಾಜ್ಯದಲ್ಲಿ ನಡೆಯುತ್ತಿರುವ ಭ್ರಷ್ಟಾಚಾರದ ರಾಜಕೀಯವನ್ನು ಬದಲಾವಣೆ ಮಾಡುವ ಶಕ್ತಿ ಆಮ್ ಆದ್ಮಿ ಪಕ್ಷಕ್ಕಿದೆ ಎಂದು ಪಕ್ಷದ ರಾಜ್ಯ ಉಪಾಧ್ಯಕ್ಷ ಬಾಸ್ಕರಾವ ಹೇಳಿದರು. ಮೂಡಲಗಿ ಸಮೀಪದ ಸಮರ್ಥ ಪ್ರಾಥಮಿಕ ಶಾಲಾ ಆವರಣದಲ್ಲಿ ಶುಕ್ರವಾರ ಸಂಜೆ ಮಾಹಿತಿ ಹಕ್ಕು ಹೋರಾಟಗಾರ ಭೀಮಪ್ಪ ಗಡಾದ …

Read More »

*ನೆರೆ ಸಂತ್ರಸ್ತರಿಗೆ ಅನುಕೂಲ ಕಲ್ಪಿಸಿಕೊಡಿ- ಶಾಸಕ ಬಾಲಚಂದ್ರ ಜಾರಕಿಹೊಳಿ* *ಕೌಜಲಗಿಯಲ್ಲಿಂದು ಜರುಗಿದ ಗೋಕಾಕ್ ಹಾಗೂ ಮೂಡಲಗಿ ತಾಲ್ಲೂಕು ಮಟ್ಟದ ಅಧಿಕಾರಿಗಳ ಸಭೆ ನಡೆಸಿದ ಬಾಲಚಂದ್ರ ಜಾರಕಿಹೊಳಿ*

ಗೋಕಾಕ್- 2019ಮತ್ತು 2021ನೇ ಸಾಲಿನ ನೆರೆ ಸಂತ್ರಸ್ತರ ಕೆಲವು ಮನೆಗಳು ಬ್ಲಾಕ್ ಆಗುತ್ತಿದ್ದು, ಅಂತಹ ಮನೆಗಳ ಬ್ಲಾಕ್ ತೆರವುಗೊಳಿಸಿ ಸಂತ್ರಸ್ತರಿಗೆ ಅನುಕೂಲ ಕಲ್ಪಿಸಿಕೊಡುವಂತೆ ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚಿಸಿದರು. ಶುಕ್ರವಾರ ಸಂಜೆ ತಾಲೂಕಿನ ಕೌಜಲಗಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಜರುಗಿದ ಮೂಡಲಗಿ ಮತ್ತು ಗೋಕಾಕ್ ತಾಲ್ಲೂಕು ಮಟ್ಟದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜನರ ಅಹವಾಲುಗಳಿಗೆ ಸ್ಪಂದಿಸಿ …

Read More »