Breaking News

Daily Archives: ಜೂನ್ 23, 2022

ಮೂಡಲಗಿ ತಹಸೀಲ್ದಾರ ಕಚೇರಿಯಲ್ಲಿ ಆಧಾರ ಕೇಂದ್ರ ಪ್ರಾರಂಭ

  ಮೂಡಲಗಿ ತಹಸೀಲ್ದಾರ ಕಚೇರಿಯಲ್ಲಿ ಆಧಾರ ಕೇಂದ್ರ ಪ್ರಾರಂಭ ಮೂಡಲಗಿ: ಸಾರ್ವಜನಿಕರ ಅನುಕೂಲಕ್ಕಾಗಿ ಮೂಡಲಗಿಯಲ್ಲಿ ಹೊಸದಾಗಿ ಆಧಾರ ನೊಂದಣಿ ಕೇಂದ್ರವನ್ನು ಆರಂಭಿಸಲಾಗಿದೆ ಎಲ್ಲರೂ ಇದರ ಸದುಪಯೋಗ ಪಡೆಯಬೇಕು ಎಂದು ತಹಸೀಲ್ದಾರ ಡಿ ಜಿ ಮಹಾತ ಅವರು ತಿಳಿಸಿದರು. ಗುರುವಾರದಂದು ಪಟ್ಟಣದ ತಹಶೀಲ್ದಾರ ಕಛೇರಿಯಲ್ಲಿ ನೂತನ ಆಧಾರ ನೊಂದಣಿ ಕೇಂದ್ರದ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿದ ಅವರು, ಸಾರ್ವಜನಿಕರು ತಮ್ಮ ಹೊಸ ಆಧಾರ ಕಾರ್ಡ, ಮೊಬೈಲ ನಂ, ತಿದ್ದುಪಡಿ ಹಾಗೂ ವಿಳಾಸ …

Read More »

ಮಲೇರಿಯಾ ವಿರೋಧಿ ದಿನಾಚರಣೆ ಆಚರಣೆ

  ಮೂಡಲಗಿ : ‘ಪರಿಸರರವನ್ನು ಎಷ್ಟು ಸ್ವಚ್ಚವಾಗಿ ಇಟ್ಟು ಕೊಳ್ಳುತ್ತವೇ ಅಷ್ಟು ನಮ್ಮ ಆರೋಗ್ಯ ಉತ್ತಮವಾಗಿರುತ್ತದೆ. ಕಸ ಕಡ್ಡಿ ಚರಂಡಿ ನೀರು, ನಮ್ಮ ಮುತ್ತಲಿನ ವಾತಾರವರಣ ಮಲೀನವಾದಷ್ಟು ನಾವು ರೋಗದ ಗುಡಾಗುತ್ತವೆ’ ಎಂದು ಮುಸಗುಪ್ಪಿ ಪ್ರಾಥಮಿಕ ಆರೋಗ್ಯ ಕೇಂದ್ರದ ಸಂಪನ್ಮೂಲ ವ್ಯಕ್ತಿ ಆರೋಗ್ಯ ನಿರೀಕ್ಷಣಾಧಿಕಾರಿ ರಾಮಚಂದ್ರ ಸಣ್ಣಕ್ಕಿ ಹೇಳಿದರು, ತಾಲೂಕಿನ ಮುಸಗುಪ್ಪಿ ಪ್ರಾಥಮಿಕ ಆರೋಗ್ಯ ಕೇಂದ್ರದಿಂದ ಇಂದು ಗುರುವಾರ ಆಯೋಜಿಸಿದ ಮಲೇರಿಯಾ ವಿರೋದಿ ಮಾಸಾಚರಣೆ ನಿಮಿತ್ಯ ದರ್ಮಟ್ಟಿ ಗ್ರಾಮದಲ್ಲಿ ಜಾಗೃತಿ …

Read More »

ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಸರ್ವ ಜನಾಂಗದ ಹಿತ ಚಿಂತಕ- ರಂಗಪ್ಪ ಇಟ್ಟಣ್ಣವರ

ಯಾದವಾಡ – ಗುಲಗಂಜೀಕೊಪ್ಪ ರಸ್ತೆಗೆ 5 ಕೋಟಿ ರೂಪಾಯಿ. ಮೂಡಲಗಿ : ಹದಗೆಟ್ಟ ರಸ್ತೆಗಳನ್ನು ನಿರ್ಮಿಸಿಕೊಟ್ಟು ಸಾರ್ವಜನಿಕ ಸಂಚಾರಕ್ಕೆ ಅನುವು ಮಾಡಿಕೊಡುತ್ತಿರುವ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರ ಕಾರ್ಯ ಶ್ಲಾಘನೀಯವಾದದ್ದು ಎಂದು ಯಾದವಾಡ ಜಿಪಂ ಮಾಜಿ ಸದಸ್ಯ ರಂಗಪ್ಪ ಇಟ್ಟನ್ನವರ ತಿಳಿಸಿದರು. ತಾಲೂಕಿನ ಯಾದವಾಡದಲ್ಲಿ ಇತ್ತೀಚೆಗೆ ಜರುಗಿದ ಗುಲಗಂಜಿಕೊಪ್ಪ-ಯಾದವಾಡ ರಸ್ತೆ ಕಾಮಗಾರಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಯಾದವಾಡ-ಗುಲಗಂಜಿಕೊಪ್ಪ ರಸ್ತೆಯ ಅಭಿವೃದ್ಧಿಗೆ 3 ಕೋಟಿ ರೂ. ಅನುದಾನ ಬಿಡುಗಡೆ …

Read More »

ರಾಜ್ಯಸಭಾ ಸಂಸದರ ಜನಸಂಪರ್ಕ ಕಾರ್ಯಾಲಯದಲ್ಲಿ ಡಾ.ಶ್ಯಾಮಪ್ರಸಾದ ಮುಖರ್ಜಿ ಅವರ ಪುಣ್ಯಸ್ಮರಣೆ

ಮೂಡಲಗಿ: ಅಖಂಡ ಭಾರತದ ಸಂಕಲ್ಪದೊಂದಿಗೆ ಪ್ರಾಣತ್ಯಾಗ ಮಾಡಿದ ಜನಸಂಘದ ಪ್ರಥಮ ರಾಷ್ಟ್ರೀಯ ಅಧ್ಯಕ್ಷ ಡಾ.ಶ್ಯಾಮಾ ಪ್ರಸಾದ ಮುಖರ್ಜಿ ಅವರ ಬಲಿದಾನದ ದಿನ ಭಾರತೀಯ ಜನತಾ ಪಾರ್ಟಿ ವತಿಯಿಂದ ರಾಜ್ಯದಾದ್ಯಂತ ಸಮಾಜಮುಖಿ ಕಾರ್ಯಗಳು ನಡೆಯುತ್ತಿವೆ ಎಂದು ಕಾರ್ಯಕ್ರಮದ ರಾಜ್ಯ ಸಂಚಾಲಕರು, ರಾಜ್ಯಸಭಾ ಸದಸ್ಯರು ಹಾಗೂ ರಾಜ್ಯ ಬಿಜೆಪಿ ರೈತ ಮೊರ್ಚಾ ಅಧ್ಯಕ್ಷ ಈರಣ್ಣ ಕಡಾಡಿ ಹೇಳಿದರು. ಗುರುವಾರ ಜೂ. 23 ರಂದು ಕಲ್ಲೋಳಿ ಪಟ್ಟಣದ ರಾಜ್ಯಸಭಾ ಸಂಸದರ ಜನಸಂಪರ್ಕ ಕಾರ್ಯಾಲಯದಲ್ಲಿ ಡಾ.ಶ್ಯಾಮಪ್ರಸಾದ …

Read More »

ಮೂಡಲಗಿಯ ಲಯನ್ಸ್ ಕ್ಲಬ್ ಪರಿವಾರದಿಂದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪಾಕ್ಷಿಕ 74ನೇ ಅನ್ನದಾಸೋಹಕ್ಕೆ ಹಿರಿಯ ವೈದ್ಯ ಡಾ. ಶ್ರೀಶೈಲ್ ಎಂ. ಬರಗಿ ಅವರಿಂದ ಚಾಲನೆ

   ‘ಅನ್ನದಾನವು ಮಾನವೀಯತೆಯ ಪ್ರತೀಕ’  ಮೂಡಲಗಿ: ಲಯನ್ಸ್ ಕ್ಲಬ್ ಮೂಡಲಗಿ ಪರಿವಾರದಿಂದ ಸ್ಥಳೀಯ ಸಮುದಾಯ ಆರೋಗ್ಯ ಕೇಂದ್ರದ ಒಳ ಮತ್ತು ಹೊರ ರೋಗಿಗಳಿಗೆ 74ನೇ ಪಾಕ್ಷಿಕ ಅನ್ನದಾಸೋಹವನ್ನು ಏರ್ಪಡಿಸಿದ್ದರು. ಮೂಡಲಗಿಯ ಹಿರಿಯ ವೈದ್ಯ ಡಾ. ಶ್ರೀಶೈಲ್ ಎಂ. ಬರಗಿ ಅವರು ಅನ್ನದಾಸೋಹಕ್ಕೆ ಚಾಲನೆ ನೀಡಿ ಮಾತನಾಡಿ ‘ಅನ್ನದಾನವು ಶ್ರೇಷ್ಠ ದಾನವಾಗಿದೆ, ಹಸಿದವರಿಗೆ ಅನ್ನ ನೀಡುವುದು ಮಾನವೀಯತೆಯ ಪ್ರತೀಕವಾಗಿದೆ’ ಎಂದರು. ಕಲ್ಲೋಳಿಯ ವೈದ್ಯ ಡಾ. ಅಶೋಕ ಪಾಟೀಲ ಮಾತನಾಡಿ ಮೂಡಲಗಿ ಲಯನ್ಸ್ …

Read More »