Breaking News
Home / 2022 / ಜುಲೈ

Monthly Archives: ಜುಲೈ 2022

ಬಸವೇಶ್ವರ ಶಿಕ್ಷಣ ಸಂಸ್ಥೆಯಲ್ಲಿ ಟ್ಯಾನ್ ಗ್ರಾಮ್ ಕಾರ್ಯಗಾರ ಉದ್ಘಾಟನೆ

ಮೂಡಲಗಿ: ಟ್ಯಾನ್ ಗ್ರಾಮ್ ಗಣಿತ ಎಂಬುದು ಇಂದಿನ ವಿದ್ಯಾರ್ಥಿಗಳಿಗೆ ಮೆದುಳಿಗೆ ಮೇವು ಹಾಕಿದಂತೆ ಎಂದು ಧಾರವಾಡ ಪ್ರಾದೇಶಿಕ ವಿಜ್ಞಾನ ಕೇಂದ್ರ ನಿರ್ದೇಶಕ ಡಾ. ವೀರಣ್ಣ ಬೊಳಶೆಟ್ಟಿ ಅಭಿಪ್ರಾಯಪಟ್ಟರು ತಾಲೂಕಿನ ಕಲ್ಲೋಳಿಯ ಶ್ರೀ ಬಸವೇಶ್ವರ ಶಿಕ್ಷಣ ಸಂಸ್ಥೆಯ ಸಭಾಂಗಣದಲ್ಲಿ ಟ್ಯಾನ್ ಗ್ರಾಮ್ ಕಾರ್ಯಗಾರ ಹಾಗೂ ಸ್ಪರ್ಧೆಯನ್ನು ಏರ್ಪಡಿಸಿ ಸಮಾರಂಭದಲ್ಲಿ ಮಾತನಾಡಿದ್ದರು ಈ ಸಂದರ್ಭದಲ್ಲಿ ಡಾ. ಭೋಜರಾಜ್ ಬೆಳಕೂಡ ಮಾತನಾಡಿ, ಇಂದಿನ ದಿನಮಾನದಲ್ಲಿ ಗಣಿತವು ಕ್ಲಿಷ್ಟಕರವಲ್ಲ ಅತ್ಯಂತ ಸರಳ ಮಯವಾದ ಸಾಧನೆಗಳನ್ನು ಕಂಡುಹಿಡಿದಿದ್ದಾರೆ …

Read More »

ಪ್ರಾದ್ಯಾಪಕ ಹಾಗೂ ಪ್ರಾಚಾರ್ಯ ವೃತ್ತಿ ನನ್ನ ಬದುಕಿನಲ್ಲಿ ಸಂತ್ರಪ್ತಿ ಜಿವನ ಒದಗಿಸಿದೆ: ಡಾ.ಶಾಸ್ತ್ರೀಮಠ

ಮೂಡಲಗಿ: ನನ್ನ ಬುದುಕಿನಲ್ಲಿ ಸುದೀರ್ಘ 37 ವರ್ಷಗಳ ಕಾಲ ಪ್ರಾಧ್ಯಾಪಕ ಹಾಗೂ ಪ್ರಾಚಾರ್ಯ ವೃತ್ತಿ, ಬದುಕಿನಲ್ಲಿ ನನಗೆ ಸಂತ್ರಪ್ತಿ ಹಾಗೂ ನೇಮ್ಮದಿಯ ಜಿವನವನ್ನು ಒದಗಿಸಿತು ಎಂದು ಮೂಡಲಗಿ ಶಿಕ್ಷಣ ಸಂಸ್ಥೆಯ ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯ ಪ್ರಾಚಾರ್ಯ ಡಾ.ಆರ್.ಎ.ಶಾಸ್ತ್ರೀಮಠ ಅಭಿಪ್ರಾಯಪಟ್ಟರು. ಪಟ್ಟಣದ ಮೂಡಲಗಿ ಶಿಕ್ಷಣ ಸಂಸ್ಥೆಯ ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯದಲ್ಲಿ ಸುದಿರ್ಘ 37ವರ್ಷಗಳ ಕಾಲ ಪ್ರಾಧ್ಯಾಪಕರಾಗಿ ಮತ್ತು ಪ್ರಾಚಾರ್ಯರಾಗಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದುತ್ತಿರುವ ಸಂದರ್ಭದಲ್ಲಿ ಸಂಸ್ಥೆಯ ಆಡಳಿತ …

Read More »

ಕ್ರೀಡೆಗಳಿಂದ ದೇಹ ಮತ್ತು ಮನಸ್ಸು ಸದೃಡಗೊಂಡು ಸಾಧನೆ ಮಾಡಲು ಸಹಕಾರಿಯಾಗುತ್ತದೆ- ಬಸವರಾಜ ಸಾಯನ್ನವರ

ಮೂಡಲಗಿ; ಕ್ರೀಡೆಗಳಿಂದ ದೇಹ ಮತ್ತು ಮನಸ್ಸು ಸದೃಡಗೊಂಡು ಸಾಧನೆ ಮಾಡಲು ಸಹಕಾರಿಯಾಗುತ್ತದೆ, ವಿದ್ಯಾರ್ಥಿಗಳು ಶಿಕ್ಷಣದೊಂದಿಗೆ ಆಟೋಟಗಳಲ್ಲಿ ಪಾಲ್ಗೊಂಡು ತಮ್ಮ ಪ್ರತಿಬೆಗಳನ್ನು ಪ್ರದರ್ಸಿಸಬೇಕೆಂದು ಶಿವಾಪೂರ ಗ್ರಾಮ ಪಂಚಾಯತ ಅಧ್ಯಕ್ಷ ಬಸವರಾಜ ಸಾಯನ್ನವರ ಹೇಳಿದರು ತಾಲೂಕಿನ ಶಿವಾಪುರ(ಹ) ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಂಡ ಪ್ರಸಕ್ತ ಸಾಲಿನ ವಲಯ ಮಟ್ಟದ ಕ್ರೀಡಾ ಕೂಟದ ದ್ವಜಾರೊಹಣ ನೆರೆವೇರಿಸಿ ಮಾತನಾಡಿದರು. ಕಾರ್ಯಕ್ರಮದ ಅದ್ಯಕ್ಷತೆ ವಹಿಸಿದ ಜೆ.ಜೆ.ಹಾಸ್ಪಿಟಲ್ ನಿರ್ದೇಶಕ ಎಸ್ ಎಸ್ ಪಾಟೀಲ ವಹಿಸಿದರು, ಎಸ್.ಡಿ.ಪಾಟೀಲ …

Read More »

ವೆಂಕಟ್ಯಾಪೂರ ಗ್ರಾಮಕ್ಕೆ ಸೌಲಭ್ಯ ಕಲ್ಪಿಸುವಂತೆ ಆಗ್ರಹಿಸಿ ಮನವಿ

ಮೂಡಲಗಿ: ತಾಲೂಕಿನ ಅವರಾದಿ ಗ್ರಾಮ ಪಂಚಾಯತ ವ್ಯಾಪ್ತಿಯ ವೆಂಕಟ್ಯಾಪೂರ ಗ್ರಾಮಕ್ಕೆ ಸರಕಾರದಿಂದ ಸಿಗುವ ಸೌಲಭ್ಯಗಳನ್ನು ಕಲ್ಪಿಸಬೆಕೆಂದು ಆಗ್ರಹಿಸಿ ಮೂಡಲಗಿ ತಾಲೂಕಾ ಪಂಚಾಯತ ಅಧಿಕಾರಿಗಲಿಗೆ ಜಯ ಕರ್ನಾಟಕ ಜನಪರ ವೇದಿಕೆಯ ಕಾರ್ಯಕರ್ತರು ಮನವಿ ಸಲ್ಲಿಸಿದರು. ವೆಂಕಟ್ಯಾಪೂರ ಗ್ರಾಮದ ರೈತರಿಗೆ ಸರಕಾರದಿಂದ ದೋರೆಯುವ ಕೃಷಿ ಹೊಂಡ, ಶೌಚಾಲಯ, ಇಂಗು ಗುಂಡಿ, ಎರೆಹುಳ ತೊಟ್ಟಿ, ದನಗಲ ಶೆಡ್ ಸೇರಿದಂತೆ ಹಲವಾರು ಮೂಲಭೂತ ಸೌಕರ್ಯಗಳನ್ನು ಅವರಾದಿ ಗ್ರಾ.ಪಂ ದಿಂದ ನೀಡಿಲ್ಲ, ಅವರಾದಿ ಗ್ರಾ.ಪಂ ಪಿಡಿ.ಒ ಅವರು …

Read More »

ಮೂಡಲಗಿ ವಲಯಕ್ಕೆ ಮತ್ತೆರಡು ಸರಕಾರಿ ಪ್ರೌಢ ಶಾಲೆಗಳ ಮಂಜೂರು : ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಮಾಹಿತಿ

  *ತಪಸಿ ಹಾಗೂ ಗೋಸಬಾಳ ಗ್ರಾಮಸ್ಥರಿಂದ ಶಾಸಕರಿಗೆ ಅಭಿನಂದನೆ ಸಲ್ಲಿಕೆ* *ಗೋಕಾಕ* ಮೂಡಲಗಿ ವಲಯದ ತಪಸಿ ಮತ್ತು ಗೋಸಬಾಳ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗಳನ್ನು ಪ್ರೌಢ ಶಾಲೆಗಳನ್ನಾಗಿ ಉನ್ನತೀಕರಿಸಿ ರಾಜ್ಯ ಸರ್ಕಾರದ ಆದೇಶ ಹೊರಡಿಸಿದೆ ಎಂದು ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ತಪಸಿ ಮತ್ತು ಗೋಸಬಾಳ ಗ್ರಾಮಸ್ಥರ ಒತ್ತಾಸೆಯಂತೆ ಎರಡೂ ಹಿರಿಯ ಪ್ರಾಥಮಿಕ ಶಾಲೆಗಳನ್ನು ಉನ್ನತೀಕರಿಸಿ ಪ್ರೌಢ ಶಾಲೆಗಳನ್ನಾಗಿ ಮಂಜೂರು ಮಾಡುವಂತೆ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದು, …

Read More »

ಬೆಟಗೇರಿ ಕನ್ನಡ ಶಾಲೆಯ ಮಕ್ಕಳಿಗೆ ಮೊಟ್ಟೆ, ಬಾಳೆಹಣ್ಣು ಹಾಗೂ ಶೇಂಗಾ ಚೆಕ್ಕೆ ವಿತರಣೆ

ಬೆಟಗೇರಿ:ಪ್ರಧಾನಮಂತ್ರಿ ಪೋಷಣ ಅಭಿಯಾನ ಯೋಜನೆಯಡಿ ಪೂರಕ ಪೌಷ್ಟಿಕ ಆಹಾರ ವಿತರಣೆ ಯೋಜನೆ ಅಂಗವಾಗಿ ಜು.27ರಂದು ಮೂಡಲಗಿ ಶೈಕ್ಷಣಿಕ ವಲಯ ವ್ಯಾಪ್ತಿಯ ಬೆಟಗೇರಿ ಸರ್ಕಾರಿ ಹಿರಿಯ ಪ್ರಾಥಮಿಕ ಕನ್ನಡ ಗಂಡು ಮತ್ತು ಹೆಣ್ಣು ಮಕ್ಕಳ ಶಾಲೆಯ ಮಕ್ಕಳಿಗೆ ಮಧ್ಯಾಹ್ನ ಬಿಸಿಯೂಟದ ಜೋತೆಗೆ ಮೊಟ್ಟೆ, ಬಾಳೆಹಣ್ಣು ಹಾಗೂ ಶೇಂಗಾ ಚೆಕ್ಕೆ ನೀಡುವ ಕಾರ್ಯಕ್ರಮ ನಡೆಯಿತು. ಉಭಯ ಶಾಲೆಗಳ ಎಸ್‍ಡಿಎಂಸಿ ಅಧ್ಯಕ್ಷರಾದ ಉದ್ದಪ್ಪ ಚಂದರಗಿ, ರಾಮಣ್ಣ ನೀಲಣ್ಣವರ ಶಾಲಾ ಮಕ್ಕಳಿಗೆ ಪೌಷ್ಟಿಕ ಆಹಾರ ನೀಡುವುದರ …

Read More »

ಬೆಟಗೇರಿಯಲ್ಲಿ ವಿಜೃಂಭನೆಯಿಂದ ಕಾರ್ಗಿಲ್ ವಿಜಯೋತ್ಸವ ದಿನ ಆಚರಣೆ

ಬೆಟಗೇರಿಯಲ್ಲಿ ವಿಜೃಂಭನೆಯಿಂದ ಕಾರ್ಗಿಲ್ ವಿಜಯೋತ್ಸವ ದಿನ ಆಚರಣೆ ಬೆಟಗೇರಿ:ಗ್ರಾಮದ ವಿವಿಡಿ ಸರ್ಕಾರಿ ಪ್ರೌಢ ಶಾಲೆಯಲ್ಲಿ ಸ್ಥಳೀಯ ಹಾಲಿ ಮತ್ತು ಮಾಜಿ ಸೈನಿಕರ ಬಳಗ ಹಾಗೂ ಯುವಬ್ರಿಗೇಡ್‍ದವರ ಸಹಯೋಗದಲ್ಲಿ ಜು.26ರಂದು ಕಾರ್ಗಿಲ್ ವಿಜಯೋತ್ಸವ ದಿನ ಆಚರಣೆ ಕಾರ್ಯಕ್ರಮ ನಡೆಯಿತು. ಇಲ್ಲಿಯ ಪ್ರೌಢ ಶಾಲೆಯ ಮುಖ್ಯೋಪಾಧ್ಯಯ ರಮೇಶ ಅಳಗುಂಡಿ ಮಾತನಾಡಿ, 23 ವರ್ಷಗಳ ಹಿಂದೆ ಕಾರ್ಗಿಲ್ ಯುದ್ಧ ನಡೆದು ಈ ದಿನದಂದು ಪಾಕಿಸ್ತಾನದ ವಿರುದ್ಧ ಭಾರತೀಯ ಯೋಧರು ವಿಜಯ ಪತಾಕೆ ಹಾರಿಸಿದರು. ಈ …

Read More »

ಶೈಕ್ಷಣಿಕವಾಗಿ ಉತ್ತಮ ಕಲಿಕಾ ವಾತಾವರಣ ಸೃಷ್ಠಿಸುವಲ್ಲಿ ಮಾನಸಿಕ ದೃಢತೆಗೆ ದೈಹಿಕ ಸದೃಢತೆ ಅತ್ಯಾವಶ್ಯಕವಾಗಿದೆ- ಅಶೋಕ ಮಲಬನ್ನವರ

ಮೂಡಲಗಿ: ಸರಕಾರದ ಯೋಜನೆಗಳನ್ನು ಸದ್ಬಳಕೆ ಮಾಡಿಕೊಂಡು ಶೈಕ್ಷಣಿಕವಾಗಿ ಉತ್ತಮ ಭವಿಷ್ಯ ನಿರ್ಮಾಣ ಮಾಡಿಕೊಳ್ಳಬೇಕು. ಸದೃಢ ಶರೀರ ರೂಪಗೊಳ್ಳುವ ನಿಟ್ಟಿನಲ್ಲಿ ಪೋಷಕಾಂಶಯುಕ್ತ ಆಹಾರ ಸೇವನೆಯಿಂದ ಮಾತ್ರ ಸಾಧ್ಯವಾಗುವದು ಎಂದು ಮೂಡಲಗಿ/ಗೋಕಾಕ ತಾಪಂ ಸಹಾಯಕ ಮದ್ಯಾಹ್ನ ಉಪಹಾರ ಯೋಜನೆ ಸಹ ನಿರ್ದೇಶಕ ಅಶೋಕ ಮಲಬನ್ನವರ ಹೇಳಿದರು. ಅವರು ಗುರುವಾರ ಪಟ್ಟಣದ ಕೆ.ಎಚ್.ಎಸ್ ಸರಕಾರಿ ಪ್ರೌಢ ಶಾಲೆಯಲ್ಲಿ ಜರುಗಿದ ಪ್ರಧಾನ ಮಂತ್ರಿ ಪೋಷನ್ ಶಕ್ತಿ ನಿರ್ಮಾಣ ಯೋಜನೆಯಡಿ ಶಾಲಾ ಮಕ್ಕಳಿಗೆ ಮೊಟ್ಟೆ, ಬಾಳೆ ಹಣ್ಣು, …

Read More »

ಕ್ರೀಡೆಗಳಲ್ಲಿ ಭಾಗವಹಿಸುವುದರಿಂದ ದೈಹಿಕ ಹಾಗೂ ಮಾನಸಿಕ ಸ್ಥೈರ್ಯ ಹೆಚ್ಚುತ್ತದೆ – ಜಿಪಂ ಮಾಜಿ ಸದಸ್ಯ ಡಾ.ರಾಜೇಂದ್ರ ಸಣ್ಣಕ್ಕಿ

ಬೆಟಗೇರಿ:ಪಠ್ಯ ಮತ್ತು ಪಠ್ಯೇತರ ಚಟುವಟಿಗಳಲ್ಲಿ ವಿದ್ಯಾರ್ಥಿಗಳು ಪಾಲ್ಗೊಳ್ಳಬೇಕು. ಕ್ರೀಡೆಗಳಲ್ಲಿ ಭಾಗವಹಿಸುವುದರಿಂದ ದೈಹಿಕ ಹಾಗೂ ಮಾನಸಿಕ ಸ್ಥೈರ್ಯ ಹೆಚ್ಚುತ್ತದೆ ಎಂದು ಕೌಜಲಗಿ ಜಿಪಂ ಮಾಜಿ ಸದಸ್ಯ ಡಾ.ರಾಜೇಂದ್ರ ಸಣ್ಣಕ್ಕಿ ಹೇಳಿದರು. ಸಮೀಪದ ಬಿಲಕುಂದಿ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯಲ್ಲಿ ಜು.26 ರಂದು ಹಮ್ಮಿಕೊಂಡಿದ್ದ 2022-23 ನೇ ಸಾಲಿನ ಬೆಟಗೇರಿ ವಲಯ ಮಟ್ಟದ ಸರ್ಕಾರಿ ಪ್ರೌಢ ಶಾಲಾ ವಿದ್ಯಾರ್ಥಿಗಳ ಕ್ರೀಡಾಕೂಟ ಉದ್ಘಾಟನೆ ನೆರವೇರಿಸಿ ಮಾತನಾಡಿದ ಅವರು,ಇಂದಿನ ವಿದ್ಯಾರ್ಥಿಗಳು ಶಿಕ್ಷಣ ಪಡೆಯುವುದರ ಜೋತೆಗೆ ಉತ್ತಮ …

Read More »

‘ವಾಹನಗಳ ಬಳಕೆಯು ದೇಶದ ಅಭಿವೃದ್ಧಿಪರವಾಗಿರಲಿ’ – ಪ್ರಿಯಂಕಾ ಸತೀಶ ಜಾರಕಿಹೊಳಿ

  ಮೂಡಲಗಿ: ‘ದೇಶದ ವೇಗದ ಅಭಿವೃದ್ಧಿಯಲ್ಲಿ ಇಂಧನ ಆಧಾರಿತ ವಾಹಗಳ ಪಾತ್ರ ಮಹತ್ವದಾಗಿದ್ದು, ವಾಹನಗಳ ಬಳಕೆಯು ದೇಶದ ಅಭಿವೃದ್ಧಿಪರವಾಗಿರಲಿ’ ಎಂದು ಪ್ರಿಯಂಕಾ ಸತೀಶ ಜಾರಕಿಹೊಳಿ ಅವರು ಹೇಳಿದರು. ತಾಲ್ಲೂಕಿನ ನಾಗನೂರ ಗ್ರಾಮದ ಮನ್ನಿಕೇರಿ ಪ್ರೆಟ್ರೋಲಿಯಂ ಹಾಗೂ ಇಂಡಿಯನ್ ಆಯಿಲ್ ಕಾಪೋರೇಶನದವರು ಏರ್ಪಡಿಸಿದ್ದ ಗ್ರಾಹಕರ ಸಮಾವೇಶ ಮತ್ತು ಉತ್ತಮ ಗ್ರಾಹಕ ಪ್ರಶಸ್ತಿಗಳ ಪ್ರದಾನ ಸಮಾರಂಭದ ಮುಖ್ಯ ಅತಿಥಿಯಾಗಿ ಮಾತನಾಡಿದ ಅವರು ಇಂಧನ ಸಂಪನ್ಮೂಲವು ದೇಶದ ಬಹುದೊಡ್ಡ ಶಕ್ತಿಯಾಗಿದ್ದು, ಅದು ಸದ್ಬಳಿಕೆಯಾಗಬೇಕು ಎಂದರು. …

Read More »