ಮೂಡಲಗಿ: ಬೆಳಗಾವಿಯ ಎಸ್. ನಿಜಲಿಂಗಪ್ಪ ಸಕ್ಕರೆ ಸಂಸ್ಥೆಯ ಆಶ್ರಯದಲ್ಲಿ ನಡೆಯುತ್ತಿರುವ ಸಕ್ಕರೆ ವಿಜ್ಞಾನ ಮತ್ತು ತಂತ್ರಜ್ಞಾನ ಮಹಾವಿದ್ಯಾಲಯದಲ್ಲಿ ಪ್ರಥಮ ಬಿ.ಎಸ್ಸಿ ಸಕ್ಕರೆ ವಿಜ್ಞಾನ ಓದುವುದಕ್ಕೆ ವಿದ್ಯಾರ್ಥಿಗಳಿಗೆ ಪ್ರವೇಶ ಆರಂಭವಾಗಿದೆ. ಪಿ.ಯು.ಸಿ ವಿಜ್ಞಾನ ಪರೀಕ್ಷೆ ಪಾಸಾದ ವಿದ್ಯಾರ್ಥಿ-ವಿದ್ಯಾರ್ಥಿನಿಯರು ಪ್ರವೇಶ ಪಡೆದು ಇದರ ಉಪಯೋಗ ಪಡೆದುಕೊಳ್ಳಬಹುದು ಎಂದು ಸಕ್ಕರೆ ಸಂಸ್ಥೆಯ ನಿರ್ದೇಶಕ ಡಾ. ಬಿ.ಆರ್ ಖಾಂಡಗಾವೆ ಹೇಳಿದರು. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಕರ್ನಾಟಕದಲ್ಲಿ 70 ಸಕ್ಕರೆ ಕಾರಖಾನೆಗಳು ಕಾರ್ಯನಿರ್ವಹಿಸುತ್ತಿವೆ. ದೇಶದಲ್ಲಿ 600ಕ್ಕೂ …
Read More »Daily Archives: ಜುಲೈ 1, 2022
ಪಟ್ಟಣದ ಬಿಇಒ ಕಾರ್ಯಾಲಯ ಹಾಗೂ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡ ಸ್ವಾಗತ ಹಾಗೂ ಬೀಳ್ಕೋಡುವ ಸಮಾರಂಭದ
ಮೂಡಲಗಿ: ಶಿಕ್ಷಣ ಇಲಾಖೆಯ ಮಾರ್ಗಸೂಚಿಯನುಸಾರ ಶೈಕ್ಷಣಿಕವಾಗಿ ಗುಣಮಟ್ಟದ ಹಾಗೂ ಗುಣಾತ್ಮಕ ಕಲಿಕೆಯಾಗುವಲ್ಲಿ ಮೇಲುಸ್ತುವಾರಿಗಳ, ಮಾರ್ಗದರ್ಶಕರ ಹಾಗೂ ಕಛೇರಿಯ ಸಿಬ್ಬಂದಿಗಳ ಪಾತ್ರ ಬಹುಮುಖ್ಯವಾಗಿದೆ ಎಂದು ಬಿಇಒ ಅಜಿತ ಮನ್ನಿಕೇರಿ ಹೇಳಿದರು. ಅವರು ಶುಕ್ರವಾರ ಪಟ್ಟಣದ ಬಿಇಒ ಕಾರ್ಯಾಲಯ ಹಾಗೂ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡ ಸ್ವಾಗತ ಹಾಗೂ ಬೀಳ್ಕೋಡುವ ಸಮಾರಂಭದಲ್ಲಿ ಮಾತನಾಡಿದರು. ಇಲಾಖೆಯಿಂದ ದೊರಕಿರುವ ಈ ಅವಕಾಶಗಳನ್ನು ಉಪಯೋಗಿಸಿಕೊಂಡು ಶಿಕ್ಷಣ ಇಲಾಖೆಗೆ ಅವಶ್ಯಕವಿರುವ ಕಾರ್ಯಚಟುವಟಿಕೆಗಳನ್ನು ಯಶಸ್ವಿಗೋಳಿಸಬೇಕು. …
Read More »2 ಕೋಟಿ ರೂ ವೆಚ್ಚದ ಪ್ರಭಾ ಶುಗರ್ಸ ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದ ಅಶೋಕ ಪಾಟೀಲ
ಘಟಪ್ರಭಾ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರ ಸಮರ್ಥ ನಾಯಕತ್ವದಲ್ಲಿ ಅರಭಾವಿ ಮತಕ್ಷೇತ್ರ ಸರ್ವಾಂಗೀಣ ಪ್ರಗತಿಯತ್ತ ಮುನ್ನಡೆಯುತ್ತಿದ್ದು, ಅದರಂತೆ ರೈತರ ಜೀವನಾಡಿಯಾಗಿರುವ ಘಟಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆ ರೈತರ ಸಹಕಾರದೊಂದಿಗೆ ಅಭಿವೃದ್ಧಿ ಪಥದತ್ತ ಸಾಗುತ್ತಿದೆ ಎಂದು ಘಟಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆ ಅಧ್ಯಕ್ಷ ಅಶೋಕ ಪಾಟೀಲ ಹೇಳಿದರು. ಇಲ್ಲಿಗೆ ಸಮೀಪದ ಅರಭಾವಿ-ಚಳ್ಳಿಕೇರಿ ರಾಹೆ-೪೫ ಯಿಂದ ಪ್ರಭಾಶುಗರವರೆಗಿನ ಲೋಕೋಪಯೋಗಿ ಇಲಾಖೆಯ ಅನುದಾನದಡಿ 2 ಕೋಟಿ ರೂ. ವೆಚ್ಚದ ರಸ್ತೆ ಸುಧಾರಣಾ …
Read More »