Breaking News

Daily Archives: ಜುಲೈ 2, 2022

ಯೋಧ ಮಲ್ಲಪ್ಪ ಕಂಕಣವಾಡಿ ಅವರ ಸೇನಾ ನಿವೃತ್ತಿಯ ಅಭಿನಂದನಾ ಸಮಾರಂಭ

ಮೂಡಲಗಿ: ಅಗ್ನಿಪಥ್ ಯೋಜನೆ ನರೇಂದ್ರ ಮೋದಿ ಸರ್ಕಾರದ ಕ್ರಾಂತಿಕಾರಿ ಯೋಜನೆಯಾಗಿದ್ದು, ಈ ಯೋಜನೆಯ ಮೂಲಕ ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಸೇನೆಗೆ ಸೇರಿ ದೇಶ ಸೇವೆ ಮಾಡುವ ಮುಖಾಂತರ ವಿಶ್ವದಲ್ಲಿ ಭಾರತದ ಸೇನೆಯನ್ನು ಬಲಿಷ್ಠಗೊಳಿಸಬೇಕೆಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಅವರು ಹೇಳಿದರು. ಜು.2 ಶನಿವಾರ ರಂದು ಕಲ್ಲೋಳಿ ಪಟ್ಟಣದ ಯೋಧ ಮಲ್ಲಪ್ಪ ಕಂಕಣವಾಡಿ ಅವರ ಸೇನಾ ನಿವೃತ್ತಿಯ ಅಭಿನಂದನಾ ಸಮಾರಂಭದಲ್ಲಿ ಅವರನ್ನು ಸತ್ಕರಿಸಿ ಮಾತನಾಡಿದ ಸಂಸದ ಈರಣ್ಣ ಕಡಾಡಿ ಅವರುಅಗ್ನಿಪಥ್ …

Read More »

ವಿದ್ಯಾರ್ಥಿ ಜೀವನದಲ್ಲಿಯೇ ಪರೀಕ್ಷೆಗಳು ಅತ್ಯಂತ ಮಹತ್ವದ್ದಾಗಿವೆ- ಚಿಕ್ಕೋಡಿ ಡಿಡಿಪಿಐ ಮೋಹನಕುಮಾರ ಹಂಚಾಟೆ

ಮೂಡಲಗಿ : ವಿದ್ಯಾರ್ಥಿ ಜೀವನದಲ್ಲಿಯೇ ಪರೀಕ್ಷೆಗಳು ಅತ್ಯಂತ ಮಹತ್ವದ್ದಾಗಿವೆ. ಅತೀ ಹೆಚ್ಚು ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸಿ ಯಶಸ್ವಿ ದಿಕ್ಕಿನಲ್ಲಿ ಸಾಗಿದಾಗ ಮಾತ್ರ ಉಜ್ವಲವಾದ ಭವಿಷ್ಯವನ್ನು ನಿರ್ಮಿಸಿಕೋಳ್ಳಲು ಸಾದ್ಯ ಎಂದು ಚಿಕ್ಕೋಡಿ ಡಿಡಿಪಿಐ ಮೋಹನಕುಮಾರ ಹಂಚಾಟೆ ಅಭಿಪ್ರಾಯ ವ್ಯಕ್ತಪಡಿಸಿದರು. ಅವರು ಶನಿವಾರ ಪಟ್ಟಣದ ಬಾಗೋಜಿ ಶಿಕ್ಷಣ ಸಂಸ್ಥೆಯಲ್ಲಿ ಜರುಗಿದ ೨೦೨೨-೨೩ ನೇ ಸಾಲಿನ ಎಸ್.ಎಸ್.ಎಲ್.ಸಿ ತರಗತಿ ಶಿಕ್ಷಕರ ಹಾಗೂ ಎನ್.ಎನ್.ಎಮ್.ಎಸ್ ಪ್ರತಿಭಾನ್ವೇಷನೆ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದ ವಿದ್ಯಾರ್ಥಿಗಳ ಸತ್ಕಾರ ಸಮಾರಂಭದಲ್ಲಿ ಭಾಗವಹಿಸಿ …

Read More »

ಕೃಷಿ ಉಡಾನ್ 2.0 ಯೋಜನೆಯಡಿ ಬೆಳಗಾವಿ ವಿಮಾನ ನಿಲ್ದಾಣ ಆಯ್ಕೆ

ಮೂಡಲಗಿ: ಕೃಷಿ ಉಡಾನ್ 2.0 ಯೋಜನೆಯಡಿ ಬೆಳಗಾವಿ ವಿಮಾನ ನಿಲ್ದಾಣ ಆಯ್ಕೆಯಾಗಿದ್ದು, ಇದರಿಂದಾಗಿ ಈ ಭಾಗದ ಕೃಷಿ ಉತ್ಪನ್ನಗಳ ಸಾಗಾಟ-ಮಾರಾಟಕ್ಕೆ ಹೆಚ್ಚಿನ ಉತ್ತೇಜನೆ ಸಿಗಲಿದೆ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಕೇಂದ್ರ ಸರ್ಕಾರದ ಕ್ರಮವನ್ನು ಸ್ವಾಗತಿಸಿದ್ದಾರೆ. ಕೇಂದ್ರ ವಿಮಾನಯಾನ ಸಚಿವಾಲಯವು ಕೃಷಿ ಉಡಾನ್ 2.0 ಯೋಜನೆಯಡಿ ಮೊದಲ ಹಂತದಲ್ಲಿ ಒಟ್ಟು 53 ವಿಮಾನ ನಿಲ್ದಾಣಗಳಲ್ಲಿ ಅನುಷ್ಠಾನಗೊಳಿಸಲಾಗಿದೆ. ಎರಡನೆಯ ಹಂತದಲ್ಲಿ ಹೊಸ 5 ವಿಮಾನ ನಿಲ್ದಾಣಗಳನ್ನು ಆಯ್ಕೆ ಮಾಡಿದೆ. ಅದರಲ್ಲಿ …

Read More »