Breaking News

Daily Archives: ಜುಲೈ 14, 2022

ಕಿನ್ನಾಳ ಕಲೆ ಎಂಬುದು ವಿಜಯನಗರ ಸಾಮ್ರಾಜ್ಯದ ಕಾಲದಿಂದ ಇಂದಿನವರೆಗೂ ತನ್ನ ಮೂಲ ಸ್ವರೂಪವನ್ನೇ ಉಳಿಸಿಕೊಂಡು ಬಂದಿದ್ದೆ

ಕೊಪ್ಪಳ : ಕಿನ್ನಾಳ ಕಲೆ ಎಂಬುದು ವಿಜಯನಗರ ಸಾಮ್ರಾಜ್ಯದ ಕಾಲದಿಂದ ಇಂದಿನವರೆಗೂ ಕೊಂಚವೂ ಬದಲಾಗದೇ ತನ್ನ ಮೂಲ ಸ್ವರೂಪವನ್ನೇ ಉಳಿಸಿಕೊಂಡು ಬಂದಿರುವುದು ಹೆಮ್ಮೆಯ ವಿಷಯವಾಗಿದೆ. ಇದೊಂದು ಅಪರೂಪದ ಕಲೆಯಾಗಿದ್ದು ಜಗತ್ಪಪ್ರಸಿದ್ಧವಾದುದಾಗಿದೆ.ವಿಜಯನಗರ ಸಾಮ್ರಾಜ್ಯ ಅಳಿದಮೇಲೆ ಅಲ್ಲಿಂದ ಪಲಾಯನ ಮಾಡಿದ ಹಲವರಲ್ಲಿ ಕೆಲ ಕಲಾವಿದರು ಕಿನ್ನಾಳಿಗೆ ವಲಸೆ ಬಂದರು. ಹಾಗೆ ಬಂದವರಲ್ಲಿ ಸಂಜೀವಪ್ಪರೆಂಬುವರು ಒಬ್ಬರು. ಇಲ್ಲಿಯ ದೇಸಾಯಿಯವರ ಆಶ್ರಯ ದೊರೆತು ಇಲ್ಲಿಯೇ ನೆಲೆ ನಿಂತರು. ಹೀಗೆ ಕಿನ್ನಾಳಿಗೆ ಬಂದ ಈ ಕಲಾವಿದರು ಅಂದಿನಿoದ …

Read More »