ಮೂಡಲಗಿ: ಕಠಿನ ಪರೀಕ್ಷೆಗಳಲ್ಲಿ ಒಂದಾದ ಚಾರ್ಟೆಡ್ ಅಕೌಂಟೆಂಟ್ ಆಪ್ ಇಂಡಿಯಾ ಪರೀಕ್ಷೆಯಲ್ಲಿ ತಾಲೂಕಿನ ಪಟಗುಂದಿ ಗ್ರಾಮದ ಬಡ ಕುಟುಂಬದಲ್ಲಿ ಜನಿಸಿದ ಬಾಹುಬಲಿ ಅಣ್ಣಪ್ಪ ಹೊಸಮನಿ ಅವರು ಉತ್ತಮ ದರ್ಜೆಯಲ್ಲಿ ಉತ್ತೀರ್ಣವಾಗಿ ಗ್ರಾಮದ ಕೀರ್ತಿ ತಂದಿದ್ದಾರೆ.ಪ್ರೌಡ ಹಾಗೂ ಬಿ ಕಾಮ್ ಪದವಿ ಶಿಕ್ಷಣವನ್ನು ಮೂಡಲಗಿಯ ಎಮ್ ಇ ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪೊರೈಸಿ ಯಾವುದೇ ತರಬೇತಿ ಪಡೆಯದೇ ನಾಲ್ಕು ವರ್ಷ ಕಠಿನ ಪರಿಶ್ರಮದಿಂದ ಸತತ ಅದ್ಯಯನದಲ್ಲಿ ತೊಡಗಿ ಅಂತಿಮ ಪರೀಕ್ಷೆಯಲ್ಲಿ …
Read More »Daily Archives: ಜುಲೈ 15, 2022
ರೈತರಿಗೆ ಮೇವು ಕತ್ತರಿಸುವ ಯಂತ್ರ ಹಾಗೂ ಮ್ಯಾಟ್ಗಳನ್ನು ವಿತರಿಸಿದ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ರಾಸು ವಿಮೆ ಸೇರಿ ಒಟ್ಟು 7.35 ಲಕ್ಷ ರೂ.ಗಳ ಚೆಕ್ ವಿತರಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ
ಗೋಕಾಕ: ಕೆಎಂಎಫ್ನಿಂದ ರೈತ ಸಮುದಾಯಕ್ಕೆ ಸಾಕಷ್ಟು ಯೋಜನೆಗಳನ್ನು ಅನುಷ್ಠಾನಗೊಳಿಸಿದ್ದು, ಅವುಗಳನ್ನು ಸದ್ಬಳಕೆ ಮಾಡಿಕೊಳ್ಳುವಂತೆ ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ರೈತ ವೃಂದಕ್ಕೆ ಕರೆ ನೀಡಿದರು. ಇಲ್ಲಿಯ ಎನ್ಎಸ್ಎಫ್ ಅತಿಥಿ ಗೃಹದಲ್ಲಿ ಜಿಲ್ಲಾ ಹಾಲು ಒಕ್ಕೂಟದಿಂದ ನಡೆದ ರಾಸು ವಿಮೆಗಳ ಚೆಕ್ ವಿತರಿಸಿ ಮಾತನಾಡಿದ ಅವರು, ರೈತರ ಆರ್ಥಿಕ ಅಭಿವೃದ್ಧಿಗಾಗಿಯೇ ಕೆಎಂಎಫ್ ಬದ್ಧವಿದ್ದು ರೈತರಿಗೆ ಬೇಕಾಗಿರುವ ಎಲ್ಲ ಸೌಲತ್ತುಗಳನ್ನು ನೀಡುತ್ತಿದೆ ಎಂದು ಹೇಳಿದರು. ರೈತರಿಗೆ …
Read More »