Breaking News

Daily Archives: ಜುಲೈ 17, 2022

ಪರಿಸರವನ್ನು ಕಾಳಜಿಯಿಂದ ನೋಡಬೇಕು ಅಂದಾಗ ಮಾತ್ರ ಸಕಲ ಜೀವ ರಾಶಿಗಳು ಬಾಳಿ ಬದುಕಲು ಸಾಧ್ಯ – ಜ್ಯೋತಿ ಪಾಟೀಲ

ಮೂಡಲಗಿ: ಪರಿಸರ ರಕ್ಷಣೆ ನಮ್ಮೆಲ್ಲರ ಹೊಣೆಯಾಗಿದೆ. ಪರಿಸರವನ್ನು ಕಾಳಜಿಯಿಂದ ನೋಡಬೇಕು ಅಂದಾಗ ಮಾತ್ರ ಸಕಲ ಜೀವ ರಾಶಿಗಳು ಬಾಳಿ ಬದುಕಲು ಸಾಧ್ಯ ಎಂದು ಮೂಡಲಗಿ ಜೆ.ಎನ್.ಎಫ್.ಸಿ ನ್ಯಾಯಾಲಯದ ನ್ಯಾಯಾಧೀಶರಾದ ಜ್ಯೋತಿ ಪಾಟೀಲ ಅಭಿಪ್ರಾಯ ವ್ಯಕ್ತಪಡಿಸಿದರು. ಅವರು ಪಟ್ಟಣದ ಸರಕಾರಿ ಕನ್ನಡ ಗಂಡು ಮತ್ತು ಹೆಣ್ಣು ಮಕ್ಕಳ ಹಾಗೂ ಮೌಲಾನಾ ಅಬ್ದುಲ ಕಲಾಂ ಶಾಲಾವರಣದಲ್ಲಿ ಗೋಕಾಕನ ಸ್ಪಂದನ ಗೆಳೆಯರ ಬಳಗವು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸಹಕಾರದೊಂದಿಗೆ ಸಸಿ ನೇಡುವ …

Read More »