ಕೊಪ್ಪಳ: ಬಹದ್ದೂರಬಂಡಿ ಕ್ಲಸ್ಟರನ ಸಿ.ಆರ್.ಪಿ.ಹನುಮಂತಪ್ಪ ಕುರಿ ಅವರಿಗೆ ರಾಜ್ಯ ಶಿಕ್ಷಕರ ಪ್ರತಿಭಾ ಪರಿಷತ್ ಮೈಸೂರು ವತಿಯಿಂದ ನೀಡಲಾಗುವ ಶಿಕ್ಷಣ ಸಾರಥಿ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಹನುಮಂತಪ್ಪ ಕುರಿ ಅವರು ಶೈಕ್ಷಣಿಕ ಕ್ಷೇತ್ರದಲ್ಲಿ ವಿಶೇಷವಾಗಿ ಶಾಲೆ ಬಿಟ್ಟ ಮಕ್ಕಳನ್ನು ಪುನ: ಶಾಲೆಗೆ ಸೇರಿಸುವ,ಕರೋನಾ ಜಾಗೃತಿ,ಮತದಾನ ಜಾಗೃತಿ ಕುರಿತಂತೆ ಸ್ವತ ಸಾಹಿತ್ಯವನ್ನು ರಚನೆ ಮಾಡುವುದರ ಜೊತೆಗೆ ತಾನೇ ಹಾಡುವುದರ ಮೂಲಕ ಸಮಾಜದಲ್ಲಿ ಜಾಗೃತಿ ಮೂಡಿಸುವ ಪ್ರಯತ್ನ ಮಾಡುವುದನ್ನು ಗಮನಿಸಿ ಈ ಪ್ರಶಸ್ತಿ ನೀಡಲಾಗಿದೆ. ಶಿಕ್ಷಣ …
Read More »Daily Archives: ಜುಲೈ 23, 2022
ಸರ್ವ ಜನಾಂಗಗಳ ಶಾಂತಿಯ ಪ್ರತೀಕ ಶಾಸಕ ಬಾಲಚಂದ್ರ ಜಾರಕಿಹೊಳಿಯವರು : ಭೂತಪ್ಪ ಗೊಡೇರ
ಗೋಕಾಕ: 2004 ರಿಂದ ಅರಭಾವಿ ಕ್ಷೇತ್ರವನ್ನು ಪ್ರತಿನಿಧಿಸುತ್ತಿರುವ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಕ್ಷೇತ್ರದ ಎಲ್ಲ ಧರ್ಮಿಯರ ಜನಾಂಗಗಳನ್ನು ಒಂದುಗೂಡಿಸುವ ಮೂಲಕ ಸರ್ವ ಜನಾಂಗಗಳ ಶಾಂತಿಯ ಪ್ರತೀಕರಾಗಿದ್ದಾರೆ ಎಂದು ಪ್ರಭಾಶುಗರ ನಿರ್ದೇಶಕ ಭೂತಪ್ಪ ಗೊಡೇರ ಹೇಳಿದರು. ಶುಕ್ರವಾರದಂದು ಲೋಕೋಪಯೋಗಿ ಇಲಾಖೆಯಿಂದ 3 ಕೋಟಿ ರೂ. ವೆಚ್ಚದ ಉದಗಟ್ಟಿ ಕ್ರಾಸ್ದಿಂದ ಉದಗಟ್ಟಿವರೆಗಿನ ರಸ್ತೆ ಕಾಮಗಾರಿ ಗುದ್ದಲಿ ಪೂಜೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಬಾಲಚಂದ್ರ ಜಾರಕಿಹೊಳಿ ಅವರಿಂದ ಅರಭಾವಿ ಕ್ಷೇತ್ರದಲ್ಲಿ ಶಾಂತಿ-ಸಾಮರಸ್ಯ …
Read More »