ಬೆಟಗೇರಿ:ಪ್ರಧಾನಮಂತ್ರಿ ಪೋಷಣ ಅಭಿಯಾನ ಯೋಜನೆಯಡಿ ಪೂರಕ ಪೌಷ್ಟಿಕ ಆಹಾರ ವಿತರಣೆ ಯೋಜನೆ ಅಂಗವಾಗಿ ಜು.27ರಂದು ಮೂಡಲಗಿ ಶೈಕ್ಷಣಿಕ ವಲಯ ವ್ಯಾಪ್ತಿಯ ಬೆಟಗೇರಿ ಸರ್ಕಾರಿ ಹಿರಿಯ ಪ್ರಾಥಮಿಕ ಕನ್ನಡ ಗಂಡು ಮತ್ತು ಹೆಣ್ಣು ಮಕ್ಕಳ ಶಾಲೆಯ ಮಕ್ಕಳಿಗೆ ಮಧ್ಯಾಹ್ನ ಬಿಸಿಯೂಟದ ಜೋತೆಗೆ ಮೊಟ್ಟೆ, ಬಾಳೆಹಣ್ಣು ಹಾಗೂ ಶೇಂಗಾ ಚೆಕ್ಕೆ ನೀಡುವ ಕಾರ್ಯಕ್ರಮ ನಡೆಯಿತು. ಉಭಯ ಶಾಲೆಗಳ ಎಸ್ಡಿಎಂಸಿ ಅಧ್ಯಕ್ಷರಾದ ಉದ್ದಪ್ಪ ಚಂದರಗಿ, ರಾಮಣ್ಣ ನೀಲಣ್ಣವರ ಶಾಲಾ ಮಕ್ಕಳಿಗೆ ಪೌಷ್ಟಿಕ ಆಹಾರ ನೀಡುವುದರ …
Read More »Daily Archives: ಜುಲೈ 27, 2022
ಬೆಟಗೇರಿಯಲ್ಲಿ ವಿಜೃಂಭನೆಯಿಂದ ಕಾರ್ಗಿಲ್ ವಿಜಯೋತ್ಸವ ದಿನ ಆಚರಣೆ
ಬೆಟಗೇರಿಯಲ್ಲಿ ವಿಜೃಂಭನೆಯಿಂದ ಕಾರ್ಗಿಲ್ ವಿಜಯೋತ್ಸವ ದಿನ ಆಚರಣೆ ಬೆಟಗೇರಿ:ಗ್ರಾಮದ ವಿವಿಡಿ ಸರ್ಕಾರಿ ಪ್ರೌಢ ಶಾಲೆಯಲ್ಲಿ ಸ್ಥಳೀಯ ಹಾಲಿ ಮತ್ತು ಮಾಜಿ ಸೈನಿಕರ ಬಳಗ ಹಾಗೂ ಯುವಬ್ರಿಗೇಡ್ದವರ ಸಹಯೋಗದಲ್ಲಿ ಜು.26ರಂದು ಕಾರ್ಗಿಲ್ ವಿಜಯೋತ್ಸವ ದಿನ ಆಚರಣೆ ಕಾರ್ಯಕ್ರಮ ನಡೆಯಿತು. ಇಲ್ಲಿಯ ಪ್ರೌಢ ಶಾಲೆಯ ಮುಖ್ಯೋಪಾಧ್ಯಯ ರಮೇಶ ಅಳಗುಂಡಿ ಮಾತನಾಡಿ, 23 ವರ್ಷಗಳ ಹಿಂದೆ ಕಾರ್ಗಿಲ್ ಯುದ್ಧ ನಡೆದು ಈ ದಿನದಂದು ಪಾಕಿಸ್ತಾನದ ವಿರುದ್ಧ ಭಾರತೀಯ ಯೋಧರು ವಿಜಯ ಪತಾಕೆ ಹಾರಿಸಿದರು. ಈ …
Read More »ಶೈಕ್ಷಣಿಕವಾಗಿ ಉತ್ತಮ ಕಲಿಕಾ ವಾತಾವರಣ ಸೃಷ್ಠಿಸುವಲ್ಲಿ ಮಾನಸಿಕ ದೃಢತೆಗೆ ದೈಹಿಕ ಸದೃಢತೆ ಅತ್ಯಾವಶ್ಯಕವಾಗಿದೆ- ಅಶೋಕ ಮಲಬನ್ನವರ
ಮೂಡಲಗಿ: ಸರಕಾರದ ಯೋಜನೆಗಳನ್ನು ಸದ್ಬಳಕೆ ಮಾಡಿಕೊಂಡು ಶೈಕ್ಷಣಿಕವಾಗಿ ಉತ್ತಮ ಭವಿಷ್ಯ ನಿರ್ಮಾಣ ಮಾಡಿಕೊಳ್ಳಬೇಕು. ಸದೃಢ ಶರೀರ ರೂಪಗೊಳ್ಳುವ ನಿಟ್ಟಿನಲ್ಲಿ ಪೋಷಕಾಂಶಯುಕ್ತ ಆಹಾರ ಸೇವನೆಯಿಂದ ಮಾತ್ರ ಸಾಧ್ಯವಾಗುವದು ಎಂದು ಮೂಡಲಗಿ/ಗೋಕಾಕ ತಾಪಂ ಸಹಾಯಕ ಮದ್ಯಾಹ್ನ ಉಪಹಾರ ಯೋಜನೆ ಸಹ ನಿರ್ದೇಶಕ ಅಶೋಕ ಮಲಬನ್ನವರ ಹೇಳಿದರು. ಅವರು ಗುರುವಾರ ಪಟ್ಟಣದ ಕೆ.ಎಚ್.ಎಸ್ ಸರಕಾರಿ ಪ್ರೌಢ ಶಾಲೆಯಲ್ಲಿ ಜರುಗಿದ ಪ್ರಧಾನ ಮಂತ್ರಿ ಪೋಷನ್ ಶಕ್ತಿ ನಿರ್ಮಾಣ ಯೋಜನೆಯಡಿ ಶಾಲಾ ಮಕ್ಕಳಿಗೆ ಮೊಟ್ಟೆ, ಬಾಳೆ ಹಣ್ಣು, …
Read More »ಕ್ರೀಡೆಗಳಲ್ಲಿ ಭಾಗವಹಿಸುವುದರಿಂದ ದೈಹಿಕ ಹಾಗೂ ಮಾನಸಿಕ ಸ್ಥೈರ್ಯ ಹೆಚ್ಚುತ್ತದೆ – ಜಿಪಂ ಮಾಜಿ ಸದಸ್ಯ ಡಾ.ರಾಜೇಂದ್ರ ಸಣ್ಣಕ್ಕಿ
ಬೆಟಗೇರಿ:ಪಠ್ಯ ಮತ್ತು ಪಠ್ಯೇತರ ಚಟುವಟಿಗಳಲ್ಲಿ ವಿದ್ಯಾರ್ಥಿಗಳು ಪಾಲ್ಗೊಳ್ಳಬೇಕು. ಕ್ರೀಡೆಗಳಲ್ಲಿ ಭಾಗವಹಿಸುವುದರಿಂದ ದೈಹಿಕ ಹಾಗೂ ಮಾನಸಿಕ ಸ್ಥೈರ್ಯ ಹೆಚ್ಚುತ್ತದೆ ಎಂದು ಕೌಜಲಗಿ ಜಿಪಂ ಮಾಜಿ ಸದಸ್ಯ ಡಾ.ರಾಜೇಂದ್ರ ಸಣ್ಣಕ್ಕಿ ಹೇಳಿದರು. ಸಮೀಪದ ಬಿಲಕುಂದಿ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯಲ್ಲಿ ಜು.26 ರಂದು ಹಮ್ಮಿಕೊಂಡಿದ್ದ 2022-23 ನೇ ಸಾಲಿನ ಬೆಟಗೇರಿ ವಲಯ ಮಟ್ಟದ ಸರ್ಕಾರಿ ಪ್ರೌಢ ಶಾಲಾ ವಿದ್ಯಾರ್ಥಿಗಳ ಕ್ರೀಡಾಕೂಟ ಉದ್ಘಾಟನೆ ನೆರವೇರಿಸಿ ಮಾತನಾಡಿದ ಅವರು,ಇಂದಿನ ವಿದ್ಯಾರ್ಥಿಗಳು ಶಿಕ್ಷಣ ಪಡೆಯುವುದರ ಜೋತೆಗೆ ಉತ್ತಮ …
Read More »‘ವಾಹನಗಳ ಬಳಕೆಯು ದೇಶದ ಅಭಿವೃದ್ಧಿಪರವಾಗಿರಲಿ’ – ಪ್ರಿಯಂಕಾ ಸತೀಶ ಜಾರಕಿಹೊಳಿ
ಮೂಡಲಗಿ: ‘ದೇಶದ ವೇಗದ ಅಭಿವೃದ್ಧಿಯಲ್ಲಿ ಇಂಧನ ಆಧಾರಿತ ವಾಹಗಳ ಪಾತ್ರ ಮಹತ್ವದಾಗಿದ್ದು, ವಾಹನಗಳ ಬಳಕೆಯು ದೇಶದ ಅಭಿವೃದ್ಧಿಪರವಾಗಿರಲಿ’ ಎಂದು ಪ್ರಿಯಂಕಾ ಸತೀಶ ಜಾರಕಿಹೊಳಿ ಅವರು ಹೇಳಿದರು. ತಾಲ್ಲೂಕಿನ ನಾಗನೂರ ಗ್ರಾಮದ ಮನ್ನಿಕೇರಿ ಪ್ರೆಟ್ರೋಲಿಯಂ ಹಾಗೂ ಇಂಡಿಯನ್ ಆಯಿಲ್ ಕಾಪೋರೇಶನದವರು ಏರ್ಪಡಿಸಿದ್ದ ಗ್ರಾಹಕರ ಸಮಾವೇಶ ಮತ್ತು ಉತ್ತಮ ಗ್ರಾಹಕ ಪ್ರಶಸ್ತಿಗಳ ಪ್ರದಾನ ಸಮಾರಂಭದ ಮುಖ್ಯ ಅತಿಥಿಯಾಗಿ ಮಾತನಾಡಿದ ಅವರು ಇಂಧನ ಸಂಪನ್ಮೂಲವು ದೇಶದ ಬಹುದೊಡ್ಡ ಶಕ್ತಿಯಾಗಿದ್ದು, ಅದು ಸದ್ಬಳಿಕೆಯಾಗಬೇಕು ಎಂದರು. …
Read More »