Breaking News

Daily Archives: ಆಗಷ್ಟ್ 1, 2022

ಜಲ ಜೀವನ್ ಮಿಷನ್ ಅಡಿಯಲ್ಲಿ ಕರ್ನಾಟಕದ ಪ್ರತಿ ಹಳ್ಳಿಗಳಲ್ಲಿ ಕೆರೆಗಳನ್ನು ನಿರ್ಮಿಸಬೇಕು – ರಾಜ್ಯಸಭಾ ಸಂಸದ ಈರಣ್ಣ ಕಡಾಡಿ

ಮೂಡಲಗಿ: ಕರ್ನಾಟಕ ಮತ್ತು ದೇಶದ ಬೇರೆ ಬೇರೆ ರಾಜ್ಯಗಳಲ್ಲಿ ಬೇಸಿಗೆಯ ತಿಂಗಳುಗಳಲ್ಲಿ ಕುಡಿಯುವ ನೀರಿನ ಮೂಲಗಳು ಬತ್ತಿ ಹೋಗುವದರಿಂದ ಕುಡಿಯುವ ನೀರಿನ ಪೂರೈಕೆಗೆ ಕಷ್ಟದಾಯಕವಾಗುತ್ತದೆ. ಪ್ರತಿ ವರ್ಷ ಸಂಭವಿಸುವ ಈ ಸಮಸ್ಯೆಯನ್ನು ಪರಿಹರಿಸಲು ಸರ್ಕಾರವು ಜಲ ಜೀವನ್ ಮಿಷನ್ ಅಡಿಯಲ್ಲಿ ಕರ್ನಾಟಕದ ಪ್ರತಿ ಹಳ್ಳಿಗಳಲ್ಲಿ ಕೆರೆಗಳನ್ನು ನಿರ್ಮಿಸಬೇಕು ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಅವರು ಸಂಸತ್ತಿನ ಮುಂಗಾರು ಅಧಿವೇಶನದ ವಿಶೇಷ ಪ್ರಸ್ತಾವಣೆ ಸಂದರ್ಭದಲ್ಲಿ ಸರ್ಕಾರಕ್ಕೆ ಮನವಿ ಮಾಡಿದರು. ಜಲ …

Read More »

ನರೇಗಾ ಯೋಜನೆಯಡಿ ತೋಟದ ರಸ್ತೆಗಳನ್ನು ಕೈಗೊಳ್ಳಿ : ಮುಖ್ಯಮಂತ್ರಿಗಳಿಗೆ ಮನವಿ ಮಾಡಿಕೊಂಡ ಶಾಸಕ ಬಾಲಚಂದ್ರ ಜಾರಕಿಹೊಳಿ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿದ ಬಾಲಚಂದ್ರ ಜಾರಕಿಹೊಳಿ

ಗೋಕಾಕ : ನಿರಂತರ ಮಳೆಯಿಂದಾಗಿ ಮೂಡಲಗಿ ಹಾಗೂ ಗೋಕಾಕ ತಾಲೂಕುಗಳ ತೋಟದ ರಸ್ತೆಗಳು ಹಾಳಾಗಿದ್ದು, ಸಾರ್ವಜನಿಕರ ಹಾಗೂ ವಿದ್ಯಾರ್ಥಿಗಳ ಸಂಚಾರಕ್ಕೆ ಅನುಕೂಲವಾಗಲು ನರೇಗಾ ಯೋಜನೆಯಡಿ ತೋಟದ ರಸ್ತೆ ಕಾಮಗಾರಿಗಳನ್ನು ಆರಂಭಿಸುವಂತೆ ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಮುಖ್ಯಮಂತ್ರಿಗಳಲ್ಲಿ ಮನವಿ ಮಾಡಿಕೊಂಡಿದ್ದಾರೆ. ಇತ್ತೀಚೆಗೆ ಬೆಂಗಳೂರಿನಲ್ಲಿ ಮುಖ್ಯಮಂತ್ರಿಗಳ ಗೃಹ ಕಛೇರಿ ಕೃಷ್ಣಾದಲ್ಲಿ ಭೇಟಿ ಮಾಡಿದ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು, ಗೋಕಾಕ-ಮೂಡಲಗಿ ತಾಲೂಕುಗಳ ತೋಟದ ರಸ್ತೆ …

Read More »

ವಲಯಮಟ್ಟಕ್ಕೆ ನಾಗನೂರ ಸರ್ಕಾರಿ ಶಾಲೆಯ ಬಾಲಕಿಯರ ತಂಡ ಆಯ್ಕೆ

ಮೂಡಲಗಿ: ತಾಲೂಕಿನ ನಾಗನೂರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಬಾಲಕಿಯರ ಕಬಡ್ಡಿ ತಂಡ ವಲಯ ಮಟ್ಟದ ಕ್ರೀಡಾಕೂಟದಲ್ಲಿ ತಾಲೂಕಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ ಎಂದು ಶಾಲಾ ಮುಖ್ಯೋಪಾದ್ಯಯ ಬಿ ಬಿ ಸಸಾಲಟ್ಟಿ ತಿಳಿಸಿದ್ದಾರೆ. ತುಕ್ಕಾನಟ್ಟಿ ಬಡ್ರ್ಸ ಸಂಸ್ಥೆಯ ಅಧ್ಯಕ್ಷ ಎ ಆರ್ ಪಾಟೀಲ, ದೈಹಿಕ ಶಿಕ್ಷಕ ಪ್ರಭು ಯಾದಗೂಡ, ಶಿಕ್ಷಕರಾದ ಪಿ ಡಿ ಅಳಗೋಡಿ, ಎಸ್ ಬಿ ಹಿರೇಮಠ, ಎನ್ ಐ ಕೋರಿ, ದೀಪಾ ಹಾಗೂ ಸರಸ್ವತಿ ಅವರು ಆಯ್ಕೆಯಾದ …

Read More »