Breaking News

Daily Archives: ಆಗಷ್ಟ್ 4, 2022

*ಕೆಎಂಎಫ್ ಮದರ್ ಡೈರಿಗೆ ಕೇಂದ್ರ ಸಚಿವ ಅಮೀತ್ ಶಾ ಭೇಟಿ* *ಕೆಎಂಎಫ್ ರೈತ ಸ್ನೇಹಿ ಕಾರ್ಯ ಯೋಜನೆಗಳಿಗೆ ಸಚಿವ ಶಾ ಹರ್ಷ*

ಬೆಂಗಳೂರು:  ಯಲಹಂಕದಲ್ಲಿರುವ ಕಹಾಮದ ಮದರ್ ಡೇರಿ ಘಟಕಕ್ಕೆ ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ಅವರು ಭೇಟಿ ನೀಡಿದರು. ಈ ಸಂದರ್ಭದಲ್ಲಿ ರ ಮುಖ್ಯಮಂತ್ರಿ ಬಸವರಾಜ ಎಸ್. ಬೊಮ್ಮಾಯಿ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ, ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್, ಸಹಕಾರ ಸಚಿವ ಎಸ್.ಟಿ. ಸೋಮಶೇಖರ್, ಯಲಹಂಕ ಕ್ಷೇತ್ರದ ಶಾಸಕ ಎಸ್ ಆರ್ ವಿಶ್ವನಾಥ್ ರವರು ಉಪಸ್ಥಿತರಿದ್ದರು. ಕಹಾಮದ ಹಿರಿಯ ಅಧಿಕಾರಿಗಳು ಮದರ್ ಡೇರಿಯಲ್ಲಿರುವ ಹಾಲಿನ …

Read More »