ಮೂಡಲಗಿ: ಶಿಕ್ಷಕರು ಮಕ್ಕಳಿಗೆ ನಾಲ್ಕು ಅಕ್ಷರ ಕಡಿಮೆ ಕಲಿಸಿದರೂ ಪರವಾಗಿಲ್ಲ ಸಂಸ್ಕಾರ ಕಲಿಸುವ ಮೂಲಕ ಸಾಂಸ್ಕೃತಿಕ ರಾಯಭಾರಿಗಳಾಗಬೇಕು ಎಂದು ಮಹಾಲಿಂಗಪೂರ ಕೆ.ಎಲ್.ಇ ಪಿಯು ಕಾಲೇಜ್ ಉಪನ್ಯಾಸಕ ಶಿವಲಿಂಗ ಸಿದ್ನಾಳ ಹೇಳಿದರು. ತಾಲೂಕಿನ ಅವರಾದಿ ಗ್ರಾಮದ ಶ್ರೀ ಮಹಾಲಕ್ಷ್ಮೀ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಜಾದಿಕಾ ಅಮೃತ ಮಹೋತ್ಸವದ ಅಂಗವಾಗಿ ವಿವಿಧ ಸ್ಫರ್ಧೆಗಳು ಹಗು ಸಾಂಕೃತಿಕ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ಬೆಳೆಯುವ ಸಿರಿಯನ್ನು ಮೊಳಕೆಯಲ್ಲೇ ಕಂಡು ಪ್ರತಿಭೆಯನ್ನು ಪೆÇ್ರೀತ್ಸಾಹಿಸಿ ಮಕ್ಕಳ ಭವಿಷ್ಯತ್ತು …
Read More »
IN MUDALGI Latest Kannada News