Breaking News

Daily Archives: ಆಗಷ್ಟ್ 11, 2022

ಈಶ್ವರೀಯ ವಿಶ್ವವಿದ್ಯಾಲಯದಲ್ಲಿ ರಕ್ಷಾ ಬಂಧನ ಆಚರಣೆ ‘ರಕ್ಷಾ ಬಂಧನವು ಸಂಬಂಧಗಳನ್ನು ಗಟ್ಟಿಗೊಳಿಸುವುದು’

ಮೂಡಲಗಿ: ‘ರಕ್ಷಾ ಬಂಧನವು ಸೋದರತೆ, ಸೌಹಾರ್ದತೆಯನ್ನು ಬಲಪಡಿಸುವುದು, ಸಂಬಂಧಗಳನ್ನು ಗಟ್ಟಿಗೊಳಿಸುವುದು’ ಎಂದು ಮೂಡಲಗಿಯ ಈಶ್ವರಿ ವಿಶ್ವವಿದ್ಯಾಲಯದ ರೇಖಾ ಅಕ್ಕಾಜೀ ಅವರು ಹೇಳಿದರು. ಇಲ್ಲಿಯ ಬ್ರಹ್ಮಕುಮಾರಿ ಈಶ್ವರಿ ವಿಶ್ವವಿದ್ಯಾಲಯದಲ್ಲಿ ಬುಧವಾರ ರಕ್ಷಾ ಬಂಧನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ‘ಭಾರತೀಯ ಹಬ್ಬಗಳು, ಆಚರಣೆಗಳಿಂದ ದೇಶದ ಸಂಸ್ಕøತಿಯು ಶ್ರೀಮಂತವಾಗಿದೆ. ಪರಮಾತ್ಮನ ನಿತ್ಯ ಧ್ಯಾನಿಸುವ ಮೂಲಕ ಬದುಕಿನಲ್ಲಿ ಶಾಂತಿ, ನೆಮ್ಮದಿಯನ್ನು ತಂದುಕೊಳ್ಳಬೇಕು ಎಂದರು. ಭಾಗವಹಿಸಿದ್ದ ಎಲ್ಲ ಭಕ್ತರಿಗೆ ರಕ್ಷಾ ಬಂಧನ ಮಾಡಿದರು. ಸವಿತಾ ಅಕ್ಕಾಜೀ, ಶಿವಪುತ್ರಯ್ಯ …

Read More »

*ಹರ ಘರ ತಿರಂಗಾ: ಅರಭಾಂವಿ ಬಿಜೆಪಿ ಮಂಡಲದಿಂದ ಗೋಕಾಕದಿಂದ ಮೂಡಲಗಿವರೆಗೆ ಬೈಕ್‍ರ್ಯಾಲಿ.* *ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಮಾರ್ಗದರ್ಶನದಲ್ಲಿ ದೇಶಪ್ರೇಮ ಮೊಳಗಿಸಿದ ಸಾವಿರಾರು ಕಾರ್ಯಕರ್ತರು.*

  *ಮೂಡಲಗಿ*: ಸ್ವಾತಂತ್ರ್ಯ ಅಮೃತ ಮಹೋತ್ಸವ ಅಂಗವಾಗಿ ಅರಭಾಂವಿ ಬಿಜೆಪಿ ಮಂಡಲ ಗುರುವಾರದಂದು ಹಮ್ಮಿಕೊಂಡಿದ್ದ ಬೈಕ್ ರ್ಯಾಲಿಯು ಪಟ್ಟಣದ ಕಲ್ಮೇಶ್ವರ ವೃತ್ತದಲ್ಲಿ ಸಮಾರೋಪಗೊಂಡಿತು. ಯುವ ಧುರೀಣ ಸರ್ವೋತ್ತಮ ಜಾರಕಿಹೊಳಿ ಅವರು ಕಲ್ಮೇಶ್ವರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಗೌರವ ಅರ್ಪಿಸಿದರು. ಗೋಕಾಕ ಎನ್‍ಎಸ್‍ಎಫ್ ಅತಿಥಿ ಗೃಹದಿಂದ ಆರಂಭಗೊಂಡ ಬಿಜೆಪಿ ಕಾರ್ಯಕರ್ತರ ಬೈಕ್ ರ್ಯಾಲಿ ಲೋಳಸೂರು, ಕಲ್ಲೋಳಿ, ನಾಗನೂರ ಮೂಲಕ ಮೂಡಲಗಿ ಪಟ್ಟಣಕ್ಕೆ ಸುಮಾರು 2 ಸಾವಿರಕ್ಕೂ ಹೆಚ್ಚಿನ ಕಾರ್ಯಕರ್ತರು ಭಾಗಿಯಾಗಿದ್ದರು. ಕೆಎಮ್‍ಎಫ್ …

Read More »

ಧರ್ಮಟ್ಟಿಯಲ್ಲಿ ಕಾಣಿಸಿಕೊಂಡ ಚಿರತೆ: ಎಚ್ಚರಿಕೆಯಿಂದಿರಲು ಶಾಸಕ ಬಾಲಚಂದ್ರ ಜಾರಕಿಹೊಳಿ ಮನವಿ.

ಧರ್ಮಟ್ಟಿಯಲ್ಲಿ ಕಾಣಿಸಿಕೊಂಡ ಚಿರತೆ: ಎಚ್ಚರಿಕೆಯಿಂದಿರಲು ಶಾಸಕ ಬಾಲಚಂದ್ರ ಜಾರಕಿಹೊಳಿ ಮನವಿ. ಮೂಡಲಗಿ: ಗುರುವಾರದಂದು ತಾಲೂಕಿನ ಧರ್ಮಟ್ಟಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷಗೊಂಡಿದ್ದು, ಸುತ್ತಮುತ್ತಲಿನ ಗ್ರಾಮಸ್ಥರು ಎಚ್ಚರಿಕೆಯಿಂದ ಇರುವಂತೆ ಕೆಎಮ್‍ಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಮನವಿ ಮಾಡಿದ್ದಾರೆ. ಧರ್ಮಟ್ಟಿ ಗ್ರಾಮದ ಅನಿಲ ಮಂದ್ರೋಳ್ಳಿ ಅವರ ತೋಟದಲ್ಲಿ ಚಿರತೆ ಕಾಣಿಸಿಕೊಂಡಿದ್ದು, ಚಿಕ್ಕೋಡಿ ತಾಲೂಕಿನಿಂದ ಈ ಚಿರತೆ ಬಂದಿರಬಹುದೆಂದು ಅರಣ್ಯ ಇಲಾಖೆಯಿಂದ ತಿಳಿದು ಬಂದಿದ್ದು, ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳು ಜಾಗೃತೆಯಿಂದ ಇರಬೇಕು. …

Read More »

ಹರ ಘರ ತಿರಂಗಾ ಅಭಿಯಾನ: ಮನೆಯ ಮೇಲೆ ಧ್ವಜ ಕಟ್ಟುವಾಗ ವಿದ್ಯುತ್ ವಸ್ತ್ತುಗಳಿಂದ ಎಚ್ಚರಿಕೆ

  ಕುಲಗೋಡ: 75 ನೆಯ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಹಿನ್ನೆಲೆಯಲ್ಲಿ ರಾಜ್ಯ ಮತ್ತು ಕೇಂದ್ರ ಸರಕಾರ ಮನೆ ಮನೆಯಲ್ಲಿ ರಾಷ್ಟ್ರ ಧ್ವಜ ಹಾರಿಸುವ “ಹರ್ ಘರ್ ತಿರಂಗ” ಅಭಿಯಾನ ಹಮ್ಮಿಕೊಂಡಿರುವ ಸಂತಸದ ವಿಷಯ. ಅಗಷ್ಟ 13 ಮುಂಜಾನೆ 8 ಗಂಟೆಯ ಒಳಗೆ ಮನೆಯ ಮೇಲೆ ಹಾರಿಸುವ ರಾಷ್ಟ್ರ ಧ್ವಜ ಕಟ್ಟುವ ಪ್ರತಿಯೊಬ್ಬರೂ ಮನೆಯ ಮೇಲೆ,ಮುಂದೆ ಹಾದು ಹೊಗಿರುವ ವಿದ್ಯುತ್ ತಂತಿ ಹಾಗೂ ನಿಮ್ಮ ಮನೆಗೆ ಬಳಸುವ ಸರ್ವಿಸ್ ತಂತಿಗಳಿಂದ ಜಾಗೃತಿ …

Read More »