ಹರ ಘರ ತಿರಂಗಾ: ಅರಭಾಂವಿ ಬಿಜೆಪಿ ಮಂಡಲದಿಂ ದ ಸಂಗನಕೇರಿಯಿಂದ ಯಾದವಾಡವರೆಗೆ ನಾಲ್ಕು ಸಾವಿರ ಬೈಕ್ ರ್ಯಾಲಿ. *ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಮಾರ್ಗದರ್ಶನದಲ್ಲಿ ದೇಶಪ್ರೇಮ ಮೊಳಗಿಸಿದ ಬಿಜೆಪಿ ಕಾರ್ಯಕರ್ತರು.* ಮೂಡಲಗಿ: ಸ್ವಾತಂತ್ರ್ಯ ಅಮೃತ ಮಹೋತ್ಸವ ಅಂಗವಾಗಿ ಎರಡನೇ ಹಂತದ ಅರಭಾವಿ ಬಿಜೆಪಿ ಮಂಡಲ ಶನಿವಾರ ಹಮ್ಮಿಕೊಂಡಿದ್ದ ಬೈಕ್ ರ್ಯಾಲಿಯು ಮೂಡಲಗಿ ತಾಲ್ಲೂಕಿನ ಯಾದವಾಡ ಗ್ರಾಮದ ಘಟಗಿ ಬಸವೇಶ್ವರ ದೇವಸ್ಥಾನದ ಹತ್ತಿರ ಸಮಾರೋಪಗೊಂಡಿತು. ಯುವ ಧುರೀಣ ಸರ್ವೋತ್ತಮ ಜಾರಕಿಹೊಳಿ ಅವರು …
Read More »Daily Archives: ಆಗಷ್ಟ್ 13, 2022
ತೊಂಡಿಕಟ್ಟಿಯಲ್ಲಿ ವಿವಿಧಡೆ ಧ್ವಜರೋಹಣ
ತೊಂಡಿಕಟ್ಟಿ: ಆಜಾದೀ ಕಾ ಅಮೃತ ಮಹೋತ್ಸವದ ಅಂಗವಾಗಿ ಹರ್ ಘರ್ ತಿರಂಗಾ ಅಭಿಯಾನದ” ನಿಮಿತ್ಯ ರಾಮದುರ್ಗ ತಾಲ್ಲೂಕಿನ ತೊಂಡಿಕಟ್ಟಿ ಗ್ರಾಮದ ವಿವಿಧ ಸಂಘ ಸಂಸ್ಥೆ ಹಾಗೂ ಮನೆಗಳ ಮೇಲೆ ಧ್ವಜಾರೋಹಣ ಮಾಡಲಾಯಿತು. ಗ್ರಾಮದ ಗಾಂಧಿಕಟ್ಟೆಯ ಧ್ವಜಾರೋಹಣದ ಸಮಯದಲ್ಲಿ ಗ್ರಾಮ ಪಂಚಾಯತ ಪಿಡಿಒ ಬಸನಗೌಡ ಪಾಟೀಲ, ಕಾರ್ಯದರ್ಶಿ ಮಂಜುಳಾ ಪಾಟೀಲ, ಗ್ರಾಮ ಪಂಚಾಯತ ಸದಸ್ಯರಾದ ಲಕ್ಷ್ಮೀ ಲಂಕೆಣ್ಣವರ, ಸುಶೀಲವ್ವ ಪೂಜೇರಿ, ಹಿರಿಯರಾದ ತಿಮ್ಮಣ್ಣ ಚಿಕ್ಕೂರ, ವೆಂಕಣ್ಣ ಬಿರಾದಾರಪಾಟೀಲ, ಮಾಂತೇಶ ಹುಚ್ಚನವರ, ಪಿ.ಕೆ. …
Read More »ಮೂಡಲಗಿ ನಗರದ ಹಲವು ಗಣ್ಯರಿಗೆ 75ನೇ ವರ್ಷದ ಆಜಾದಿ ಕಾ ಅಮೃತ ಮಹೋತ್ಸವದ ಅಂಗವಾಗಿ ತಿರಂಗ ಧ್ವಜ ವಿತರಣೆ
ಮೂಡಲಗಿ: ಸ್ವಾತಂತ್ರ್ಯ ಹೋರಾಟಗಾರರ ಸ್ಮರಣೆಗಾಗಿ ಪ್ರತಿಯೊಬ್ಬರು ತಮ್ಮ ತಮ್ಮ ಮನೆಗಳ ಮೇಲೆ ರಾಷ್ಟ್ರ ಧ್ವಜವನ್ನು ಹಾರಿಸುವುದರ ಮೂಲಕ ರಾಷ್ಟ್ರ ಪ್ರೇಮವನ್ನು ಅಭಿವ್ಯಕ್ತಗೊಳಿಸೋಣ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಕರೆ ನೀಡಿದರು. ಮೂಡಲಗಿ ನಗರದ ಹಲವು ಗಣ್ಯರಿಗೆ 75ನೇ ವರ್ಷದ ಆಜಾದಿ ಕಾ ಅಮೃತ ಮಹೋತ್ಸವದ ಅಂಗವಾಗಿ ಹರ್ ಘರ್ ತಿರಂಗಾ ಅಭಿಯಾನದಡಿ ತಿರಂಗ ಧ್ವಜಗಳನ್ನು ವಿತರಿಸಿ ಮಾತನಾಡಿದ ಸಂಸದ ಈರಣ್ಣ ಕಡಾಡಿ ಅವರು ಸ್ವಾತಂತ್ರ್ಯದ ಸವಿ ನೆನಪಿಗಾಗಿ ಪ್ರಧಾನಿ …
Read More »ಧರ್ಮಟ್ಟಿಯಲ್ಲಿ ಕಾಣಿಸಿಕೊಂಡ ಚಿರತೆ : ಅರಣ್ಯ ನಾಶಕ್ಕೆ ನಾವೇ ಕಾರಣ ಕಡಾಡಿ ಮನವಿ
ಮೂಡಲಗಿ : ಗುರುವಾರದಂದು ತಾಲೂಕಿನ ಧರ್ಮಟ್ಟಿ ಗ್ರಾಮದಲ್ಲಿ ಚಿರತೆ ಕಾಣಿಸಿಕೊಂಡು ಎಮ್ಮೆ ಕರವನ್ನು ಬಲಿ ಪಡೆದ ಘಟನೆಯ ಹಿನ್ನೇಲೆಯಲ್ಲಿ ಇಂದು ಶುಕ್ರವಾರ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಸ್ಥಳಕ್ಕೆ ಆಗಮಿಸಿ ಅರಣ್ಯ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸಿದರು, ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳು ಜಾಗೃತೆಯಿಂದ ಇರಬೇಕು. ಚಿರತೆಯನ್ನು ಹಿಡಿಯಲು ಈಗಾಗಲೇ ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಕಾರ್ಯಪ್ರವರ್ತರಾಗಿದ್ದಾರೆ, ಬಲೆ ಹಾಕಲಾಗಿದೆ ಮತ್ತು ಚಿರತೆಯ ಹೆಜ್ಜೆ ಜಾಡನ್ನು ಗಮನಿಸಿ ಅದು ಆ ವ್ಯಾಪ್ತಿಯಲ್ಲಿಯೇ ಇರುವದನ್ನು …
Read More »