ಬೆಟಗೇರಿ:ದೇಶಕ್ಕಾಗಿ ತಮ್ಮ ಬದುಕನ್ನೆ ತ್ಯಾಗ ಮಾಡಿದ ಮಹಾನ್ ವ್ಯಕ್ತಿಗಳನ್ನು ಇಂದು ಪ್ರತಿಯೊಬ್ಬರೂ ಸ್ಮರಿಸಬೇಕು ಎಂದು ಬೆಟಗೇರಿ ಗ್ರಾಮ ಪಂಚಾಯ್ತಿ ಮಾಜಿ ಅಧ್ಯಕ್ಷ ಲಕ್ಷ್ಮಣ ಚಂದರಗಿ ಹೇಳಿದರು. ಬೆಟಗೇರಿ ಗ್ರಾಮದ ಕನಕಶ್ರೀ ವಿವಿಧ ಉದ್ಧೇೀಶಗಳ ಸೌಹಾರ್ದ ಸಹಕಾರಿ ಹಾಗೂ ಚೈತನ್ಯ ಅರ್ಬನ್ ಕೋ-ಆಫ್ ಕ್ರೇಡಿಟ್ ಸೊsಸೈಟಿ ಸಹಯೋಗದಲ್ಲಿ ಆ.15ರಂದು ನಡೆದ 75ನೇ ವರ್ಷದ ಸ್ವಾತ್ರಂತ್ರ್ಯ ಅಮೃತ ಮಹೋತ್ಸವ ಸಂಭ್ರಮಾಚರಣೆ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿ, ಇಂದು ಪ್ರತಿಯೊಬ್ಬರೂ ತಮ್ಮಲ್ಲಿ ದೇಶಾಭಿಮಾನ …
Read More »Daily Archives: ಆಗಷ್ಟ್ 15, 2022
*ಶಾಸಕ ಬಾಲಚಂದ್ರ ಜಾರಕಿಹೊಳಿಯವರ ನೇತೃತ್ವದಲ್ಲಿ ಮೂರನೇ ಬಾರಿ ಬೈಕ್ ರ್ಯಾಲಿ* *ಕಲ್ಲೋಳಿಯಿಂದ ಕೌಜಲಗಿ ಮಾರ್ಗದವರೆಗೆ ಮೇರಾ ಭಾರತ ಮಹಾನ್*
ಮೂಡಲಗಿ- ಸ್ವಾತಂತ್ರ್ಯ ಅಮೃತ ಮಹೋತ್ಸವದ ನಿಮಿತ್ತ ಅರಭಾವಿ ಬಿಜೆಪಿ ಮಂಡಲದಿಂದ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರ ಸಾರಥ್ಯದಲ್ಲಿ ಮೂರನೇ ಬಾರಿ ಬೈಕ್ ರ್ಯಾಲಿಯು ಸೋಮವಾರದಂದು ಜರುಗಿತು. ಕಲ್ಲೋಳಿ ಪಟ್ಟಣದ ರಾಮಲಿಂಗೇಶ್ವರ ಶಿಕ್ಷಣ ಸಂಸ್ಥೆಯಲ್ಲಿ ಕಲ್ಲೋಳಿಯಿಂದ ಗೋಕಾಕ್ ನಾಕಾ- ಕೌಜಲಗಿವರೆಗಿನ ( ದಂಡಿನ ಮಾರ್ಗ ರಸ್ತೆ) ಬೈಕ್ ರ್ಯಾಲಿಗೆ ಜಿ.ಪಂ.ಅಧ್ಯಕ್ಷ ಬಸಗೌಡ ಪಾಟೀಲ ಹಾಗೂ ಯುವ ಧುರೀಣ ಸರ್ವೋತ್ತಮ ಜಾರಕಿಹೊಳಿ ಅವರು ಜಂಟಿಯಾಗಿ ಚಾಲನೆ ನೀಡಿದರು. …
Read More »2 ಕ್ವೀಟಾಲ ಜಿಲೇಬಿ ವಿತರಿಸಿದ ಗೆಳೆಯರ ಬಳಗ
2 ಕ್ವೀಟಾಲ ಜಿಲೇಬಿ ವಿತರಿಸಿದ ಗೆಳೆಯರ ಬಳಗ ಮೂಡಲಗಿ- ಭಾರತ ವಿವೀದತೇಯಲ್ಲಿ ಏಕತೆ ಕಂಡ ದೇಶ, ಅಮೃತ ಮಹೋತ್ಸವ ಆಚರಿಸಿಕೊಳ್ಳುತ್ತಿರುವ ಸಮಯದಲ್ಲಿ ವಿವಿಧ ಪ್ರಕಾರದ ಸೇವೆಯನ್ನು ಎಲ್ಲರೂ ಮೈಗೊಡಿಸಿಕೊಂಡಿರುವದು ಸಂತಸದ ವಿಷಯ ಇದು ಭಾರತದಲ್ಲಿ ಮಾತ್ರ ಕಾಣಬಹುದಾಗಿದೆ ಎಂದು ರಾಜ್ಯ ಸಭಾ ಸದಸ್ಯ ಈರಣ್ಣ ಕಡಾಡಿ ಹೇಳಿದರು, ಸೋಮವಾರ ಕಲ್ಮೇಶ್ವರ ವೃತ್ತದಲ್ಲಿ 1987 -90 ನೇ ಸಾಲಿನ ಶ್ರೀ ಶಿವಬೋಧರಂಗ ಪ್ರೌಡ ಶಾಲೆಯ ಗೆಳೆಯರ ಬಳಗದ ಮಿತ್ರರಿಂದ ವಿಧ್ಯಾರ್ಥಿಗಳಿಗೆ ಶಿಕ್ಷಕರಿಗೆ …
Read More »ದೇಶದ ಸ್ವಾತಂತ್ರ್ಯ ಹೋರಾಟದ ಭಾಗದಲ್ಲಿ ಬೆಳಗಾವಿ ಜಿಲ್ಲೆಯ ಕೊಡುಗೆ ದೊಡ್ಡ ಪ್ರಮಾಣ: ರಾಜ್ಯಸಭಾ ಸಂಸದ ಈರಣ್ಣ ಕಡಾಡಿ
ಮೂಡಲಗಿ: ದೇಶದ ಸ್ವಾತಂತ್ರ್ಯ ಹೋರಾಟದ ಭಾಗದಲ್ಲಿ ಬೆಳಗಾವಿ ಜಿಲ್ಲೆಯ ಕೊಡುಗೆ ದೊಡ್ಡ ಪ್ರಮಾಣದಲ್ಲಿದ್ದು, ಪ್ರಸ್ತುತ ರಾಜ್ಯದಲ್ಲಿ ಗಮನ ಸೆಳೆಯುವ ಜಿಲ್ಲೆಯಾಗಿದ್ದು, ಈ ಹಿಂದೆ ಜಿಲ್ಲೆಯ ಮಹನೀಯರು ಹಾಕಿಕೊಟ್ಟ ಮಾರ್ಗಗಳನ್ನು ಗಮನದಲ್ಲಿ ಇಟ್ಟುಕೊಂಡು ಅವರ ಕೊಡುಗೆಗಳನ್ನು ಸ್ಮರಿಸಿ ಅವರ ದಾರಿಯೊಳಗೆ ನಡೆಯೋಣ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಹೇಳಿದರು. ಸೋಮವಾರ ಅ.15 ರಂದು ಕಲ್ಲೋಳಿ ಪಟ್ಟಣದ ಶ್ರೀ ಮಹಾಲಕ್ಷ್ಮೀ ಸೌಹಾರ್ದ ಸಹಕಾರಿ ಸಂಘ ನಿ, ಕಲ್ಲೋಳಿ ಹಾಲು ಉತ್ಪಾದಕರ ಸಹಕಾರಿ …
Read More »*ರಾಷ್ಟ್ರದ ಉನ್ನತಿಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಕೊಡುಗೆ ಅನನ್ಯ- ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ* *ಕೆಎಂಎಫ್ ಕೇಂದ್ರ ಕಛೇರಿಯಲ್ಲಿ ಧ್ವಜಾರೋಹಣ ನೆರವೇರಿಸಿದ ಬಾಲಚಂದ್ರ ಜಾರಕಿಹೊಳಿ*
ಬೆಂಗಳೂರು: ರಾಷ್ಟ್ರದ ಉನ್ನತಿ ಮತ್ತು ಪ್ರಗತಿಗಾಗಿ ಪ್ರಧಾನಿ ನರೇಂದ್ರ ಮೋದಿ ಅವರ ಕೊಡುಗೆ ಅನನ್ಯವಾಗಿದ್ದು, ಮೋದಿಯವರ ದೂರದೃಷ್ಟಿಯ ನಾಯಕತ್ವದಿಂದಾಗಿ ಇಡೀ ಪ್ರಪಂಚವೇ ನಮ್ಮತ್ತ ತಿರುಗಿ ನೋಡುತ್ತಿದೆ ಎಂದು ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದರು. ಇಲ್ಲಿಯ ಕೆಎಂಎಫ್ ಕೇಂದ್ರ ಕಛೇರಿಯಲ್ಲಿ ಜರುಗಿದ 76ನೇ ಸ್ವಾತಂತ್ರ್ಯ ವರ್ಷದ ಆಜಾದಿ ಕಾ ಅಮೃತ್ ಮಹೋತ್ಸವದ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ಪ್ರಧಾನಿಗಳ ಸಮರ್ಥ ನಾಯಕತ್ವದಲ್ಲಿ ಭಾರತ …
Read More »