Breaking News

Daily Archives: ಆಗಷ್ಟ್ 18, 2022

ವಿದ್ಯಾರ್ಥಿಗಳಿಗೆ ನೋಟ್ ಬುಕ್, ಪೆನ್ನು ವಿತರಣೆ

ಮೂಡಲಗಿ: ಸರ್ಕಾರಿ ಶಾಲೆಯ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಯ ಜೊತೆಗೆ ಸರ್ಕಾರಿ ಶಾಲೆಗಳು ಅಭಿವೃದ್ದಿ ಹೊಂದಲು ದಾನಿಗಳ ನೆರವು ಅತ್ಯವಶ್ಯವಾಗಿದೆ ಎಂದು ಯುವ ಮುಖಂಡ ಇಜಾಜ ಆಹ್ಮದ ಕೊಟ್ಟಲಗಿ ಹೇಳಿದರು. ಇಲ್ಲಿನ ಸರ್ಕಾರಿ ಉರ್ದು ಫ್ರೌಡ ಶಾಲೆಯಲ್ಲಿ ಆಜಾದಿಕಾ ಅಮೃತ ಮಹೋತ್ಸವದ ಅಂಗವಾಗಿ ವಿದ್ಯಾರ್ಥಿಗಳಿಗೆ ನೋಟಬುಕ್ ಮತ್ತು ಪೆನ್ನು ವಿತರಿಸಿ ಮಾತನಾಡಿದ ಅವರು, ಇದೀಗ ನಮ್ಮ ಸ್ನೇಹಿತ ಬಳಗದೊಂದಿಗೆ ಪಟ್ಟಣದ ಸರ್ಕಾರಿ ಉರ್ದು ಪ್ರಾಥಮಿಕ ಶಾಲೆ,ಕನ್ನಡ ಗಂಡು ಮಕ್ಕಳ ಶಾಲೆ,ಹೆಣ್ಣು ಮಕ್ಕಳ …

Read More »

ಕ್ರೀಡೆಯಲ್ಲಿ ಸೋಲು-ಗೆಲುವು ಮುಖ್ಯವಲ್ಲ ಭಾಗವಹಿಸುವಿಕೆ ಮುಖ್ಯ- ಪಿಎಸ್ಐ ಹಾಲಪ್ಪ ಬಾಲದಂಡಿ

ಮೂಡಲಗಿ: ಕ್ರೀಡೆಯಲ್ಲಿ ಸೋಲು-ಗೆಲುವು ಮುಖ್ಯವಲ್ಲ ಭಾಗವಹಿಸುವಿಕೆ ಮುಖ್ಯ, ಮನುಷ್ಯ ದೈಹಿಕವಾಗಿ ಮಾನಸಿಕವಾಗಿ ಸದೃಢವಾಗಿ ಇರಬೇಕಾದರೆ ಕ್ರೀಡೆ ಅತಿ ಅವಶ್ಯಕವಾಗಿದೆ ಎಂದು ಮೂಡಲಗಿ ಪಿಎಸ್ಐ ಹಾಲಪ್ಪ ಬಾಲದಂಡಿ ಹೇಳಿದರು. ಅವರು ಮೂಡಲಗಿ ಶಿಕ್ಷಣ ಸಂಸ್ಥೆಯ ಮೈದಾನದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಕ್ರೀಡಾ ಇಲಾಖೆ ಬೆಳಗಾವಿ ತಾಲೂಕ ಪಂಚಾಯಿತಿ ಪುರಸಭೆ ಶಿಕ್ಷಣ ಇಲಾಖೆ ಮೂಡಲಗಿ ಶಿಕ್ಷಣ ಸಂಸ್ಥೆ ಮೂಡಲಗಿ ಇವುಗಳ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ಮೂಡಲಗಿ ತಾಲೂಕ ಮಟ್ಟದ ದಸರಾ ಕ್ರೀಡಾಕೂಟದ …

Read More »

ನರೇಗಾ ಯೋಜನೆಯಡಿ ರೈತರ ತೋಟದ ರಸ್ತೆಗಳ ಸುಧಾರಣೆ : ಶಾಸಕ ಬಾಲಚಂದ್ರ ಜಾರಕಿಹೊಳಿ ಎಲ್ಲ ಗ್ರಾಮ ಪಂಚಾಯತಗಳು ಈ ಯೋಜನೆಯನ್ನು ಸದ್ಬಳಕೆ ಮಾಡಿಕೊಳ್ಳಿ

  ಗೋಕಾಕ : ರೈತರ ಜಮೀನುಗಳಿಗೆ ಹೋಗುವ ರಸ್ತೆಗಳನ್ನು ಅಭಿವೃದ್ಧಿಪಡಿಸಲು ನರೇಗಾ ಯೋಜನೆಯಡಿ ಕಾಮಗಾರಿಗಳನ್ನು ಕೈಗೊಳ್ಳುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ ರಾಜ್ ಇಲಾಖೆಯು ಆದೇಶ ಹೊರಡಿಸಿದೆ ಎಂದು ಅರಭಾವಿ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದ್ದಾರೆ. ಮಹಾತ್ಮಾ ಗಾಂಧೀಜಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಗೆ ಈ ತೋಟದ ರಸ್ತೆಗಳನ್ನು ಅಭಿವೃದ್ಧಿಪಡಿಸಲು ಸೂಚಿಸಿದ್ದು, ಒಟ್ಟು ಕಾರ್ಮಿಕ ಆಯವ್ಯಯದ ಶೇ 25 ರ ಮಿತಿಗೆ ಒಳಪಟ್ಟು ರೈತರ ಜಮೀನುಗಳಿಗೆ …

Read More »