ಮೂಡಲಗಿ: ಶ್ರೀ ಕೃಷ್ಣ ಜನ್ಮಾಷ್ಟಮಿ. ಶ್ರಾವಣ ಮಾಸದ ಅಷ್ಟಮಿಯ ಶುಭ ದಿನದಿಂದು ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಿಸುವ ಸಂಪ್ರದಾಯ ಹಲವು ವರ್ಷಗಳಿಂದ ನಡೆದುಕೊಂಡು ಬಂದಿದ್ದು, ನಾಡಿನ ಜನರು ಸಡಗರ ಸಂಭ್ರಮದಿಂದ ಶ್ರೀ ಕೃಷ್ಣನ ಸ್ಮರಣೆ ಮಾಡುತ್ತಿದ್ದಾರೆ.ಈ ಹಬ್ಬವನ್ನು ಗೋಕುಲಾಷ್ಟಮಿ, ಕೃಷ್ಣಾಷ್ಟಮಿ ಅಥವಾ ಶ್ರೀ ಜಯಂತಿ ಎಂದು ಕರೆಯಲಾಗುತ್ತದೆ. ವಿಷ್ಣುವಿನ ಎಂಟನೇ ಅವತಾರವಾದ ಕೃಷ್ಣನ ಜನ್ಮ ದಿನವನ್ನು ಇದು ಸೂಚಿಸುತ್ತದೆ. ಎಲ್ಲೆಡೆ ಈ ಹಬ್ಬವನ್ನು ಅದ್ದೂರಿಯಾಗಿ ಆಚರಿಸಲಾಗುತ್ತಿದೆ ಎಂದು ಪುರಸಭೆ ಉಪಾಧ್ಯಕ್ಷ …
Read More »Daily Archives: ಆಗಷ್ಟ್ 19, 2022
ಬೆಟಗೇರಿ ಪ್ರೌಢ ಶಾಲೆಯಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ
ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ವಿವಿಡಿ ಸರ್ಕಾರಿ ಪ್ರೌಢ ಶಾಲೆಯಲ್ಲಿ ಆ.19ರಂದು ನಡೆದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ ಸಂಭ್ರಮದಿಂದ ಕಾರ್ಯಕ್ರಮ ನಡೆಯಿತು. ಶಾಲೆಯ ಮುಖ್ಯೋಪಾಧ್ಯಯ ರಮೇಶ ಅಳಗುಂಡಿ ಅವರು, ಭಗವದ್ಗೀತೆ ಮತ್ತು ಮಹಾಭಾರತ ಹಾಗೂ ಶ್ರೀಕೃಷ್ಣನ ತತ್ವ ಸಿದ್ಧಾಂತದ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದರು. ಶ್ರೀಕೃಷ್ಣನ ಭಾವ ಚಿತ್ರಕ್ಕೆ ಪೂಜೆ ಪುಷ್ಪ ಸಮರ್ಪನೆ ನಡೆಯಿತು. ಪತ್ರಕರ್ತ ಅಡಿವೇಶ ಮುಧೋಳ, ಮೋಹನ ತುಪ್ಪದ, ರಾಕೇಶ ನಡೋಣಿ, ವಿ.ಬಿ.ಬಿರಾದಾರ, ಶುಭಾ.ಬಿ., ಎ.ಬಿ.ತಾಂವಶಿ, ಈಶ್ವರ ಮುನವಳ್ಳಿ, …
Read More »ಶ್ರೀಕೃಷ್ಣನು ಶಿಷ್ಟರ ರಕ್ಷಕನಾಗಿದ್ದನು: ಕಮಲಾಕ್ಷಿ ನಾಯ್ಕ
ಬೆಟಗೇರಿ:ಶ್ರೀಕೃಷ್ಣನು ಭಗವದ್ಗೀತೆಯ ಮೂಲಕ ಆಧ್ಯಾತ್ಮ ತತ್ವವನ್ನು ಉಪದೇಶಿಸಿದ ಯೋಗಾಚಾರ್ಯ ಎನಿಸಿದ್ದಾನೆ ಎಂದು ಬೆಟಗೇರಿ ಗ್ರಾಮದ ಚೈತನ್ಯ ಗ್ರುಪ್ಸ್ನ ಕನ್ನಡ ಮಾಧ್ಯಮ ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕಿ ಕಮಲಾಕ್ಷಿ ನಾಯ್ಕ ಹೇಳಿದರು. ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಚೈತನ್ಯ ಗ್ರುಪ್ಸ್ನ ಕನ್ನಡ ಮತ್ತು ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆಯಲ್ಲಿ ಆ.19 ರಂದು ನಡೆದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ,ಕೃಷ್ಣನ ಸಿದ್ಧಾಂತ ಪ್ರತಿಪಾದನೆ ಬಹಳ ವಿಶಿಷ್ಟವಾಗಿದೆ. ಶ್ರೀಕೃಷ್ಣನು ಶಿಷ್ಟರ ರಕ್ಷಕನಾಗಿದ್ದನು …
Read More »ಮೂಡಲಗಿ : ಭಾರತದ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸಂಧರ್ಭದಲ್ಲಿ ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ಬಲಿಧಾನ ಸ್ಮರಿಸಿ ಗೌರವ ಸಲ್ಲಿಸುವುದರ ಜೊತೆಗೆಅವರ ಕನಸಿನ ಭಾರತವನ್ನು ನನಸು ಮಾಡಲು ಪಣತೋಡುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ಧಾರವಾಡ ಹೈಕೋರ್ಟ ವಕೀಲರಾದಚೇತನ ಲಿಂಬಿಕಾಯಿ ಹೇಳಿದರು. ಅವರು ಮಂಜುನಾಥ ಸೈನಿಕ ತರಬೇತಿಕೇಂದ್ರ ಹಾಗೂ ಎಲ್. ವಾಯ್. ಅಡಿಹುಡಿಕನ್ನಡ ಹಿರಿಯ ಪ್ರಾಥಮಿಕ ಶಾಲೆ ಮತ್ತು ಶ್ರೀ ಮಂಜುನಾಥ ಮೊಟಾರಡ್ರೈವ್ಹಿಂಗ ಸ್ಕೂಲ್ ಇವುಗಳ ಸಂಯುಕ್ತ ಆಶ್ರಯದಲ್ಲಿ ನಡೆದ ಅಮೃತ ಮಹೋತ್ಸವದಲ್ಲಿ …
Read More »