Breaking News

Daily Archives: ಆಗಷ್ಟ್ 20, 2022

ಶಾಲಾ ವಾಹನ ಚಾಲಕರಿಗೆ ಎಚ್ಚರಿಸುವಂತೆ ಮೂಡಲಗಿ ಪುರಸಭೆ ಸದಸ್ಯರಿಂದ ಮನವಿ

  ಮೂಡಲಗಿ: ಮೂಡಲಗಿ ಪುರಸಭೆಯ ವ್ಯಾಪ್ತಿಯಲ್ಲಿ ಬರುವ ಶಾಲಾ ಕಾಲೇಜು ವಾಹನ ಚಾಲಕರನ್ನು ಹಾಗೂ ಶಾಲಾ ಮುಖ್ಯಸ್ಥರನ್ನು ಕರೆಸಿ ವಾಹನ ನಿಧಾನವಾಗಿ ಚಲಿಸಲು ನಿರ್ದೇಶನ ನೀಡಬೇಕು, ಶಾಲಾ ಮಕ್ಕಳಿಗೆ ಹಾಗೂ ರಸ್ತೆಯಲ್ಲಿ ಸಂಚರಿಸುವ ಪಾದಚಾರಿಗಳಿಗೆ ಯಾವುದೇ ರೀತಿಯ ಅನಾಹುತವಾಗುವುದನ್ನು ತಪ್ಪಿಸುವ ಸಲುವಾಗಿ ಮಕ್ಕಳ ಹಿತದೃಷ್ಟಿಯಿಂದ ಜನಸೇವಾ ಗೆಳೆಯರ ಬಳಗ ಸದಸ್ಯರು ಹಾಗೂ ಪುರಸಭೆ ಸದಸ್ಯರು ಪಿಎಸ್ಐ ಅವರಿಗೆ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಪುರಸಭೆ ಅಧ್ಯಕ್ಷ ಹನುಮಂತ ಗುಡ್ಲಮನಿ,ಪುರಸಭೆ ಸದಸ್ಯರಾದ …

Read More »

ಸಿಎಂ ಬಸವರಾಜ ಬೊಮ್ಮಾಯಿಯವರು ನೀಡಿದ ಭರವಸೆಯಂತೆ ಅ.22ರಂದು 2ಎ ಮೀಸಲಾತಿಯನ್ನು ಘೋಷಣೆ ಮಾಡದಿದ್ದರೆ ಉಪವಾಸ ಸತ್ಯಗ್ರಹ ಮಾಡಲಾಗುವುದು- ಬೆಳಗಾವಿ ಜಿಲ್ಲಾ ಕಾರ್ಯಧ್ಯಕ್ಷ ನಿಂಗಪ್ಪ ಪಿರೋಜಿ

ಮೂಡಲಗಿ: 2ಎ ಮೀಸಲಾತಿಯನ್ನು ಅ.22ರ ಒಳಗಾಗಿ ಘೋಷಣೆ ಮಾಡುವಂತೆ ಸಿಎಂ ಬಸವರಾಜ ಬೊಮ್ಮಾಯಿಯವರು ನೀಡಿದ ಭರವಸೆಯಂತೆ ಅ.22ರಂದು 2ಎ ಮೀಸಲಾತಿಯನ್ನು ಘೋಷಣೆ ಮಾಡದಿದ್ದರೆ ಅ.23ರಂದು ಶಿಗ್ಗಾವ್ ಚೆನ್ನಮ್ಮ ವೃತ್ತದಲ್ಲಿ ಉಪವಾಸ ಸತ್ಯಗ್ರಹ ಮಾಡಲಾಗುವುದೆಂದು ಪಂಚಮಸಾಲಿ ಸಂಘಟನೆಯ ಬೆಳಗಾವಿ ಜಿಲ್ಲಾ ಕಾರ್ಯಧ್ಯಕ್ಷ ನಿಂಗಪ್ಪ ಪಿರೋಜಿ ಹೇಳಿದರು. ಶನಿವಾರದಂದು ಪಟ್ಟಣದಲ್ಲಿ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು, ಕೂಡಲಸಂಗಮ ಮಹಾಪೀಠದ ಪಂಚಮಸಾಲಿ ಪ್ರಥಮ ಜಗದ್ಗುರು ಶ್ರೀ ಬಸವ ಜಯ ಮೇತ್ಯಂಜಯ ಮಹಾಸ್ವಾಮಿಗಳ ನೇತೃತ್ವದಲ್ಲಿ ಪಂಚಮಸಾಲಿಯ …

Read More »

ಒಂದು ದೇಶ ಅಥವಾ ಸಮಾಜದಲ್ಲಿ ಒಳ್ಳೆಯ ಪ್ರಜೆಯಾಗಿ ಬಧುಕಿ ಬಾಳಬೇಕಾದರೆ, ಆ ದೇಶದ ಕನಿಷ್ಠ ಕಾನೂನು ಅರಿವು ಅತ್ಯಗತ್ಯ- ನ್ಯಾಯಾಧೀಶರಾದ ಜ್ಯೋತಿ ಪಾಟೀಲ

ಮೂಡಲಗಿ: ಒಂದು ದೇಶ ಅಥವಾ ಸಮಾಜದಲ್ಲಿ ಒಳ್ಳೆಯ ಪ್ರಜೆಯಾಗಿ ಬಧುಕಿ ಬಾಳಬೇಕಾದರೆ, ಆ ದೇಶದ ಕನಿಷ್ಠ ಕಾನೂನು ಅರಿವು ಅತ್ಯಗತ್ಯ ಎಂದು ಮೂಡಲಗಿ ದಿವಾಣಿ ಮತ್ತು ಜೆ.ಎಮ್.ಎಫ್.ಸಿ ನ್ಯಾಯಾಲಯದ ನ್ಯಾಯಾಧೀಶರಾದ ಜ್ಯೋತಿ ಪಾಟೀಲ ಹೇಳಿದರು. ಪಟ್ಟಣದಲ್ಲಿ ಗೋಕಾಕದ ಶ್ರೀ ಲಕ್ಷ್ಮಣರಾವ ಜಾರಕಿಹೊಳಿ ಕಾನೂನು ಮಹಾವಿದ್ಯಾಲಯ, ತಾಲೂಕಾ ಕಾನೂನು ಸೇವಾ ಸಮಿತಿ ಗೋಕಾಕ ಮತ್ತು ಮೂಡಲಗಿ ನ್ಯಾಯವಾದಿಗಳ ಸಂಘ ಹಾಗೂ ಮೂಡಲಗಿ ಶಿಕ್ಷಣ ಸಂಸ್ಥೆಯ ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯ ಆಶ್ರಯದಲ್ಲಿ …

Read More »