ಕುಲಗೋಡ: ಮೊಬೈಲ್ ಯುಗದಲ್ಲಿ ಗುರು ಹಿರಿಯರ ನಾಮಸ್ಮರಣೆ ಮಾಡುವದು ಮರೆಯಾಗಿ ಹೊಗಿದೆ. 20 ವರ್ಷಗಳ ಬಳಿಕ ಸ್ನೇಹಿತರು ಸೇರಿ ಗುರುವಂದನೆ ಮಾಡಿದ್ದು ಅಪರೂಪ ಎಂದು ಮ.ನಿ.ಪ್ರ.ಸ್ವ ಶಿವಾನಂದ ಮಹಾಸ್ವಾಮಿಗಳು ಶ್ರೀ ಜಡಿಸಿದ್ದೇಶ್ವರ ಮಠ ಸುಣಧೋಳಿ ಹೇಳಿದರು. ಇವರು ಮೂಡಲಗಿ ತಾಲೂಕಿನ ಕುಲಗೋಡ ಗ್ರಾಮದ ಎನ್.ಎಸ್.ಎಫ್ ಶಾಲೆಯಲ್ಲಿ 2002-03 ನೇ ಸಾಲಿನ ಹಳೆಯ ವಿಧ್ಯಾರ್ಥಿಗಳಿಂದ ಇಂದು ನಡೆದ ಗುರುವಂದನಾ ಹಾಗೂ ಸ್ನೇಹ ಸ್ಪಂದನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ತಂತ್ರಜ್ಞಾನ ಬೆಳೆದು ಮಾನವನ …
Read More »
IN MUDALGI Latest Kannada News