Breaking News

Daily Archives: ಆಗಷ್ಟ್ 26, 2022

ಮುಸ್ಲಿಂ ಸಮಾಜದ ಜನರ ದಿಕ್ಕು ತಪ್ಪಿಸುವಂತ ಕೆಲಸ ತಹಶೀಲ್ದಾರ ಮಾಡಿದ್ದಾರೆ : ಶರೀಫ್ ಪಟೇಲ್

ಮೂಡಲಗಿ: ರಾಜ್ಯ ವಕ್ಘ್ ಬೋರ್ಡ ಬೆಂಗಳೂರು ಇವರು ಜು.30ರಂದು ಹೊರಡಿಸಿರುವ ಆದೇಶದನ್ವಯ ಮೂಡಲಗಿಯ ಬಜ್ಮೆ-ಎ-ತೋಹಿದ್ ತಂಜಿಮ ಕಮಿಟಿಯ ಆಡಳತಾಧಿಕಾರಿಯಾನ್ನಾಗಿ ತಹಶೀಲ್ದಾರ ಡಿ ಜಿ ಮಹಾತ್ ಅವರನ್ನು ನೇಮಕ ಮಾಡಿ ಅಧಿಕಾರಯವನ್ನು ವಹಿಸಿಕೊಳ್ಳಲು ಆದೇಶ ನೀಡಿತ್ತು. ಆದರೆ ತಹಶೀಲ್ದದಾರ ಅವರು ಕಮಿಟಿಯ ಸದಸ್ಯರಿಗೆ ನೋಟಿಸಿ ನೀಡದ 7ದಿನದ ಬಳಿಕ ಅಧಿಕಾರವನ್ನು ವಹಿಸಿಕೊಳ್ಳಬೇಕಾದ ತಹಶೀಲ್ದಾರ ಅವರು ನೋಟಿಸಿ ನೀಡಿದ ಮರುದಿನವೇ ಅಧಿಕಾರವನ್ನು ವಹಿಸಿಕೊಂಡಿರುವುದು ವಿಪರ್ಯಾಸದ ಸಂಗತಿಯಾಗಿದೆ ಎಂದು ಕಮಿಟಿಯ ಅಧ್ಯಕ್ಷ ಶರೀಫ್ ಪಟೇಲ್ …

Read More »

ಕಲ್ಲೋಳಿ ಬಸವೇಶ್ವರ ಸೊಸೈಟಿಗೆ ರೂ.2.80 ಕೋಟಿ ಲಾಭ

  ಮೂಡಲಗಿ: ‘ಕಲ್ಲೋಳಿಯ ಶ್ರೀ ಬಸವೇಶ್ವರ ಸೌಹಾರ್ದ ಸಹಕಾರಿ ಸಂಸ್ಥೆಯು ಪ್ರಸಕ್ತ ಮಾರ್ಚ ಅಂತ್ಯದಲ್ಲಿ ರೂ. 2.80 ಕೋಟಿ ಲಾಭವನ್ನು ಗಳಿಸಿ ಪ್ರಗತಿಯಲ್ಲಿ ಸಾಗಿದೆ” ಎಂದು ಸೊಸೈಟಿಯ ಅಧ್ಯಕ್ಷ ಬಾಳಪ್ಪ ಬಿ. ಬೆಳಕೂಡ ಅವರು ಹೇಳಿದರು. ಕಲ್ಲೋಳಿಯ ಶ್ರೀ ಬಸವೇಶ್ವರ ಸೌಹಾರ್ದ ಸಹಕಾರಿ ಸಂಸ್ಥೆಯ 2021-22ನೇ ವಾರ್ಷಿಕ ಸರ್ವಸಾಧಾರಣ ಸಭೆಯ ಅಧ್ಯಕ್ಷತೆವಹಿಸಿ ಅವರು ಮಾತನಾಡಿದರು. 2021-22ನೇ ಆರ್ಥಿಕ ವರ್ಷದ ಕೊನೆಯಲ್ಲಿ ಸಂಸ್ಥೆಯು ರೂ. 34.70 ಕೋಟಿ ಠೇವಣಿ ಸಂಗ್ರಹಿಸಿ ರೂ.42.29 …

Read More »

ಸೋಮವಾರದಂದೇ ಮೂಡಲಗಿಯ ರಸ್ತೆ ಕಾಮಗಾರಿಗೆ ಮುಹೂರ್ತ ಫಿಕ್ಸ್ ಒಂದು ಕಿಮೀ ರಸ್ತೆಯನ್ನು ಸುಧಾರಣೆ ಮಾಡಲು ಮುಂದಾದ ಶಾಸಕ ಬಾಲಚಂದ್ರ ಜಾರಕಿಹೊಳಿ

ಮೂಡಲಗಿ: ಇಲ್ಲಿಯ ಅಂಬೇಡ್ಕರ್ ವೃತ್ತದಿಂದ ಟಿಪ್ಪು ಸುಲ್ತಾನ್ ವೃತ್ತದವರೆಗೆ ರಸ್ತೆ ಸುಧಾರಣೆ ಕಾಮಗಾರಿಗೆ ಬರುವ ಸೋಮವಾರದಂದು ಗುದ್ದಲಿ ಪೂಜೆ ಜರುಗಲಿದೆ. ಗುರುವಾರದಂದು ಹದಿಗೆಟ್ಟ ರಸ್ತೆಯನ್ನು ಪರಿಶೀಲನೆ ಮಾಡಿದ ಪುರಸಭೆ ಅಧ್ಯಕ್ಷ ಹನಮಂತ ಗುಡ್ಲಮನಿ ಅವರು, ಶಾಸಕ ಬಾಲಚಂದ್ರ ಜಾರಕಿಕೊಳಿ ಅವರು ತಮ್ಮ ಸ್ವಂತ ವೆಚ್ಚದಲ್ಲಿ ಸುಮಾರು 1.ಕಿ.ಮೀ. ರಸ್ತೆಯನ್ನು ಅಭಿವೃದ್ಧಿ ಮಾಡುವರು. ಇದಕ್ಕಾಗಿ ಸೋಮವಾರವೇ ರಸ್ತೆ ಕಾಮಗಾರಿಗೆ ಮುಹೂರ್ತ ಫಿಕ್ಸ್ ಆಗಿದೆ ಎಂದು ಹೇಳಿದರು. ಮೂಡಲಗಿ ಪಟ್ಟಣದ ಸಾರ್ವಜನಿಕರು ಮತ್ತು …

Read More »

ಆ.28ರಂದು ಅರಳಿಮಟ್ಟಿಯಲ್ಲಿ ಪುರಾಣ ಪ್ರವಚನ ಮಂಗಲೋತ್ಸವ

ಮೂಡಲಗಿ: ತಾಲೂಕಿನ ಅರಳಿಮಟ್ಟಿ ಗ್ರಾಮದಲ್ಲಿ ಕಳೆದ ಒಂದು ತಿಂಗಳಿಂದ ಶ್ರಾವಣ ಮಾಸದ ನಿಮಿತ್ಯವಾಗಿ ಜರುಗುತ್ತಿರುವ ಶ್ರೀ ಬಸವ ದರ್ಶನ ಆಜ್ಞಾತ್ಮಿಕ ಪ್ರವಚನ ಕಾರ್ಯಕ್ರಮ ಲೀಲಾಮೃತ ಆದಾರಿತ ಪುರಾಣ ಪ್ರವಚನ ಕಾರ್ಯಕ್ರಮದ ಮಂಗಲೋತ್ಸವವು ಆ.28 ರವಿವಾರದಂದು ಜರುಗಲಿದೆ. ಆ.28ರಂದು ಬೆಳಗ್ಗೆ 4ಕ್ಕೆ ವೇದಮೂರ್ತಿ ಶ್ರೀ ಅನ್ನಯ್ಯ ಶಾಸ್ತ್ರಿಗಳ ವೈಧಿಕತ್ವದಲ್ಲಿ ಶ್ರೀ ಬಸವೇಶ್ವರ ಗದ್ದುಗೆಗೆ ಮಹಾ ರುದ್ರಾಭಿಷೇಕ ಜರುಗುವುದು, 9ಕ್ಕೆ ಸಕಲ ಮಂಗಲ ವಾದ್ಯಮೇಳದೊಂದಿಗೆ ಕುಂಭೋತ್ಸವ ಹಾಗೂ ಶ್ರೀ ಬಸವೇಶ್ವರ ಪಲ್ಲಕ್ಕಿ ಉತ್ಸವ …

Read More »