ಮೂಡಲಗಿ: ಜಾರಕಿಹೊಳಿ ಕುಟುಂಬ ಪಂಚಪಾoಡವರು ಇದ್ದಂತೆ ಅರಭಾವಿ ಕ್ಷೇತ್ರದ ಜನರ ರಕ್ಷಣೆ ಮಾಡುತ್ತಿದ್ದು, ಜನರು ಸಹ ಜಾರಕಿಹೊಳಿ ಕುಟಂಬದ ಮೇಲೆ ಅಪಾರವಾದ ಗೌರವ ಪ್ರೀತಿ ಇಟ್ಟುಕೊಂಡಿದ್ದಾರೆ ಎಂದು ಸ್ವರ್ಣಪೀಠಾಪುರ ದತ್ತಾಶ್ರಮದ ಅವಧೂತ ಶ್ರೀ ವಿನಯ ಗುರೂಜಿ ಹೇಳಿದರು. ತಾಲೂಕಿನ ಕಲ್ಲೋಳಿ ಪಟ್ಟಣದಲ್ಲಿ ರವಿವಾರದಂದು ಸದ್ಗುರು ಶ್ರೀ ಯಲ್ಲಾಲಿಂಗೇಶ್ವರ ಮಠದ 40ನೇ ವರ್ಷದ ಶ್ರಾವಣ ಮಾಸದ ಪುರಾಣ ಮಹಾಮಂಗಲೋತ್ಸವ ಹಾಗೂ ಜಾತ್ರಾ ಮಹೋತ್ಸವದ ಅಂಗವಾಗಿ ಶ್ರೀ ರಾಮಲಿಂಗೇಶ್ವರ ಶಿಕ್ಷಣ ಸಂಸ್ಥೆಯ ಆವರಣದಲ್ಲಿ …
Read More »